Breaking News

Recent Posts

ಕಲಿಯುಗದ ಕರ್ಣ ಪ್ರವೀಣ್ ಪತ್ರಿ ಅವರ ೨೯ನೇ ವರ್ಷದ ಹುಟ್ಟು ಹಬ್ಬದ ಶುಭಾಶಯಗಳು, ಯಾರು ಈ ಪ್ರವೀಣ್ ?.

ಚಲನಚಿತ್ರ ಯುವ ನಾಯಕನಟ ಪ್ರವೀಣ್ ಪ್ರವೀಣ್ ಪ್ರವೀಣ್ ಯಾರು ಈ ಪ್ರವೀಣ್ ಇವನೇ ಸೊಳೇಭಾವಿ ಗ್ರಾಮದ ಸಾಹುಕಾರನ ಒಂದು ಹೆಜ್ಜೆ ಗುರುತು ಅತೀ ಕಡಿಮೆ ಅವಧಿಯಲ್ಲಿ ಸಮಾಜದ ಮುಂಚಿನಿಯಲ್ಲಿ ಬೆಳೆಯುತ್ತಿರುವ ಯುವ ನಾಯಕನಟನ ಸರಳ ಜೀವನ ನಿಜಕ್ಕೂ ರೋಚಕ ಜಿಲ್ಲೆಯ ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ಜನಿಸಿದ ಪ್ರವೀಣ್ ತಮ್ಮ ಬಾಲ್ಯದ ಶಿಕ್ಷಣವನ್ನು ಗ್ರಾಮದ ಪ್ರತಿಷ್ಟಿತ ಶ್ರೀ ರಾಮಯ್ಯಸ್ವಾಮಿ ವಿಧ್ಯಾ ಸಂಸ್ಥೆಯಲ್ಲಿ ೧ರಿಂದ೭ನೇ ತರಗತಿ ಮುಗಿಸಿ ಅಲ್ಲಿಂದ ೮ನೇ ರಿಂದ …

Read More »

ಅಮೀನಗಡ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ಬಣ್ಣದಾಟವು ಸಂಪ್ರದಾಯಕ್ಕೆ ಮಾತ್ರ ಸಿಮಿತವಿರಲಿ,PSI ಕುಲಕರ್ಣಿ

ಎಲ್ಲರಿಗೂ ಅದರಲ್ಲೂ ವಿಶೇಷವಾಗಿ ಹದಿ ಹರೆಯದವರಿಗೆ ಉತ್ಸಾಹ, ಹುರುಪನ್ನು ತುಂಬುವ ಹಬ್ಬಗಳ ಪೈಕಿ ಬಹುಶಃ ಮಂಚೂಣಿಯಲ್ಲಿ ನಿಲ್ಲುತ್ತದೆ ಬಣ್ಣದ ಹಬ್ಬ. ಈ ಸುಂದರ ಬಣ್ಣಗಳ ಹಬ್ಬವು ರಂಗು ರಂಗಾದ ವಾತಾವರಣವನ್ನು ಸೃಷ್ಟಿಸಿ ಆಡುವವರಲ್ಲಿ ಮತ್ತೇರಿಸುತ್ತದೆ. ಕೊರೊನಾ ತಡೆಗೆ ಬಹುತೇಕ ಹಬ್ಬಗಳು ಸಾಂಪ್ರದಾಯಕ್ಕೆ ಮಾತ್ರ ಸೀಮಿತವಾಗಿದ್ದು ಏ.೧೪ ಮತ್ತು ೧೫ರಂದು ನಡೆಯುವ ಬಣ್ಣದಾಟವೂ ಸಹ ಸಂಪ್ರದಾಯ ಮಾತ್ರ ನೆನಪಿಸುವಂತಿರಲಿ ಎಂದು ಪಿಎಸ್‌ಐ ಎಂ.ಜಿ.ಕುಲಕರ್ಣಿ ತಿಳಿಸಿದರು. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ …

Read More »

6ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಸೋಮವಾರ 6ನೇ ದಿನಕ್ಕೆ ಕಾಲಿಟ್ಟಿದ್ದು ಪ್ರಯಾಣಿಕರ ಪರದಾಟ ಮುಂದುವರಿದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಖಾಸಗಿ ಬಸ್ಸುಗಳು ನಿಂತಿವೆ. ಬಾಗಲಕೋಟೆ ಯಲ್ಲಿ ಇಂದು 6ನೇ ದಿನವೂ ಬಸ್ಸುಗಳು ರಸ್ತೆಗಿಳಿದಿಲ್ಲ. ಮುಷ್ಕರವಿರುವುದು ಗೊತ್ತಾಗಿರುವುದರಿಂದ ಇಂದು ಬಹುತೇಕ ಪ್ರಯಾಣಿಕರು ರಸ್ತೆಗಿಳಿದಿಲ್ಲ. ದಿನನಿತ್ಯದ ಕೆಲಸ ಕಾರ್ಯಗಳು, ಕಚೇರಿಗಳಿಗೆ ಹೋಗಬೇಕಾದವರು ಮಾತ್ರ ಖಾಸಗಿ ಬಸ್ಸು, ಟ್ಯಾಕ್ಸಿ, ಆಟೋಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ತಟ್ಟೆ, …

Read More »