Breaking News

Recent Posts

ಕೇರಳದಲ್ಲಿ ಖಾಸಗಿ ಹೆಲಿಕಾಪ್ಟರ್ ಪತನ: ಉದ್ಯಮಿ ಯೂಸುಫ್ ಅಲಿ ಸಹಿತ 7 ಮಂದಿ ಸುರಕ್ಷಿತ

ಕೇರಳ ಮೂಲಕ ಬಹುರಾಷ್ಟ್ರೀಯ ಸಂಸ್ಥೆ ಲುಲು ಗ್ರೂಪ್ ಆಫ್ ಕಂಪೆನಿಯ ಮಾಲಕ ಯೂಸುಫ್ ಅಲಿ, ಅವರ ಪತ್ನಿ, ಮೂವರು ಸಿಬ್ಬಂದಿ ಸಹಿತ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಭಾನುವಾರ ಬೆಳಿಗ್ಗೆ ಕೊಚ್ಚಿಯಲ್ಲಿ ಪತಗೊಂಡಿದ್ದು, ಎಲ್ಲ ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಡಾ ಯೂಸುಫ್ ಅಲಿ ಸಹಿತ ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪನಂಗಾಡ್ ಎಂಬಲ್ಲಿನ ಕೇರಳ ಮೀನುಗಾರಿಕೆ ಹಾಗೂ ಸಮುದ್ರ ಅಧ್ಯಯನ ವಿಶ್ವವಿದ್ಯಾಲಯದ ಆವರಣದ ಔಗು ಪ್ರದೇಶದಲ್ಲಿ ಏಕಾಏಕಿ ಭೂಸ್ಪರ್ಶ …

Read More »

ಹೇಗಿದೆ ನೋಡಿ ಆರೋಗ್ಯ ಸಿಬ್ಬಂದಿ ಕೋವಿಡ್ ಟೆಸ್ಟ್ ಕಳ್ಳಾಟ…!

ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್ ಗಳನ್ನು ಮಾಡುವಂತೆ ಕೇಂದ್ರ ಸರ್ಕಾರ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರಗಳು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಪ್ರತಿದಿನ ಟಾರ್ಗೆಟ್ ನೀಡುತ್ತಿದ್ದು, ಇದೀಗ ಕೋವಿಡ್ ಟೆಸ್ಟ್ ನಲ್ಲೇ ಆರೋಗ್ಯ ಸಿಬ್ಬಂದಿ ಕಳ್ಳಾಟ ನಡೆಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಂಗ್ರಹಿಸುವ ಬದಲು ಖಾಲಿ ಕಡ್ಡಿಯನ್ನು ಲಿಕ್ವಿಡ್ ಬಾಟಲ್ ಗೆ ಹಾಕಿ ಅದನ್ನು ಲ್ಯಾಬ್ ಗೆ …

Read More »

ಈ ವರ್ಷ ಬೇಸಿಗೆ ರಜೆ ಕೊಡಲ್ಲ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬದಲಾವಣೆ – ಇಲ್ಲಾ ಡಾ. ಸಿ. ಎನ್. ಅಶ್ವತ್ಥನಾರಾಯಣ

ಬೆಂಗಳೂರು: ಕೋವಿಡ್ ಕಾರಣಕ್ಕೆ ಪ್ರಸಕ್ತ ನಡೆಯುತ್ತಿರುವ ಪರೀಕ್ಷೆ ಹಾಗೂ ಶೈಕ್ಷಣಿಕ ಚಟುವಟಿಕೆಗಳು ನಿಲ್ಲುವುದಿಲ್ಲ. ನಿಗದಿತ ವೇಳಾಪಟ್ಟಿಯಂತೆ ಎಲ್ಲವೂ ಮುಂದುವರಿಯುತ್ತವೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಶನಿವಾರದಂದು ಸಂಸ್ಕೃತ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, “ವಿಶ್ವವಿದ್ಯಾಲಯದ ಮಟ್ಟದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್, ಡಿಪ್ಲೋಮೋ ಸೇರಿದಂತೆ ಉನ್ನತ ಶಿಕ್ಷಣ ವ್ಯಾಪ್ತಿಗೆ ಬರುವ ಯಾವುದೇ ವಿಭಾಗದ …

Read More »