Breaking News

Recent Posts

ಶ್ರೀ ದುರ್ಗಾ ಸೆಕ್ಯುರಿಟಿ ಸರ್ವಿಸ್ ಅರ್ಪಿಸುವ ಪ್ರಥಮ ಚಿತ್ರ, ದುರ್ಗದ ಹುಡುಗ ರಘುರಾಮ್ ಅವರ “ಮಾಯಾವಿ, ಚಲನಚಿತ್ರ ಶಿಘ್ರದಲ್ಲೇ ತೆರೆಗೆ,

ಶ್ರೀ ದುರ್ಗಾ ಸೆಕ್ಯುರಿಟಿ ಸರ್ವಿಸ್ ಅರ್ಪಿಸುವ ಪ್ರಥಮ ಚಿತ್ರ, ದುರ್ಗದ ಹುಡುಗ ರಘುರಾಮ್ ಅವರ  “ಮಾಯಾವಿ, ಚಲನಚಿತ್ರ  ಶಿಘ್ರದಲ್ಲೇ ತೆರೆಗೆ,

ದುರ್ಗದ ಹುಡುಗನ “ಮಾಯಾವಿ” ಶೀಘ್ರದಲ್ಲೇ ತೆರೆಗೆಬೆಂಗಳೂರ: ಚಿತ್ರದುರ್ಗದ ಯುವಪ್ರತಿಭೆ ರಘುರಾಮ್ ನಾಯಕನಾಗಿ ನಟಿಸುತ್ತಿರುವ ಶ್ರೀ ದುರ್ಗಾ ಸೆಕ್ಯೂರಿಟಿ ಸರ್ವಿಸ್ ಅರ್ಪಿಸುವ ಚೊಚ್ಚಲ ಚಲನಚಿತ್ರ “ಮಾಯಾವಿ” ಶೀಘ್ರದಲ್ಲೇ ತೆರೆಗೆ ಬರಲಿದೆ.ಸಸ್ಪೆನ್ಸ್ ,ಥ್ರಿಲ್ಲರ್ ಅಂಶಗಳ ಜೊತೆಗೆ ನವಿರಾದ ಪ್ರೇಮ ಕಥಾ ಹಂದರದ ಈ ಚಿತ್ರ ಪೋಸ್ಟಪ್ರೊಡಕ್ಷನ್ ಎಲ್ಲ ಕಾರ್ಯ ಮುಗಿಸಿದ್ದು ಸೆನ್ಸಾರ್‌ಗೆ ಹೊರಡಲು ಸಿದ್ದವಾಗಿದೆ. ಚಿತ್ರದುರ್ಗ, ಹೊಸಪೇಟೆ ಹಾಗೂ ಬೆಂಗಳೂರ ಮೊದಲಾದ ಕಡೆ ಸುಮಾರು ಇಪ್ಪತೈದು ದಿನಗಳ ಕಾಲ ಸತತ ಚಿತ್ರೀಕರಣ ನಡೆಸಲಾಗಿದೆ. …

Read More »

MS ಡೌಲಪರ್ಸ್ ಕಂಪನಿ ಹೆಸರಲ್ಲಿ ಸಾರ್ವಜನಿಕರಿಂದ ಲಕ್ಷ ಲಕ್ಷ ಹಣ FD ಡಿಪಾಜಿಟ್ ರೂಪದಲ್ಲಿ ಕಮತಗಿಯ ಕಾಸಗಿ ಶಿಕ್ಷಕ ಹುಚ್ಚಪ್ಪ ವಡವಡೊಗಿ ಇವರಿಂದ ಹಗಲು ದರೋಡೆ

MS ಡೌಲಪರ್ಸ್ ಕಂಪನಿ ಹೆಸರಲ್ಲಿ ಸಾರ್ವಜನಿಕರಿಂದ ಲಕ್ಷ ಲಕ್ಷ ಹಣ FD ಡಿಪಾಜಿಟ್ ರೂಪದಲ್ಲಿ  ಕಮತಗಿಯ ಕಾಸಗಿ ಶಿಕ್ಷಕ  ಹುಚ್ಚಪ್ಪ ವಡವಡೊಗಿ ಇವರಿಂದ ಹಗಲು ದರೋಡೆ

ಕಮತಗಿ: ರಾಜ್ಯದಲ್ಲಿ ಹಣ ಡಬ್ಲಿಂಗ್ ಹಾಗೂ ಶೇರು ಮಾರುಕಟ್ಟೆ ,ಅತೀ ಕಡಿಮೆ ಸಮಯದಲ್ಲಿ ಹಣ ಡಬ್ಲಿಂಗ್ ಜನರ ಆಕರ್ಷಿಸಲು ವಿವಿಧ ಆಸೆ ಆಮಿಷಗಳನ್ನು ಒಡ್ಡಿ ಕೋಟಿ ಕೋಟಿ ಹಣ ಲಪಟಾಯಿಸಿದ ಹರಾಮಿ ಕಂಪನಿಗಳು ರಾಜ್ಯದಲ್ಲಿ ಸದ್ದಿಲ್ಲದೆ ತಲೆ ಎತ್ತುತಿವೆ. ಈಗಾಗಲೇ ಪ್ರತಿಷ್ಠಿತ ಎಷ್ಟೊ ಬ್ಯಾಂಕುಗಳು, ಕೋ,- ಆಫ್ ಸೊಸೈಟಿಗಳು, DCC ಬ್ಯಾಂಕ್, ರಾಣಿ ಚನ್ನಮ್ಮ ಬ್ಯಾಂಕ್, ಸೂರ್ವೆ ಬ್ಯಾಂಕ್,ಸಮೃದ್ದಿ ಜೀವನ ಹೀಗೆ ಅನೇಕ ಬ್ಯಾಂಕ್ ಕಂಪನಿಗಳು ಸಾರ್ವಜನಿಕರ ರಕ್ತ ಹೀರುವ …

Read More »

ಜಿಲ್ಲಾ ಎಸ್ ಪಿ ಅಮರನಾಥ ರೆಡ್ಡಿ ಅವರ ತಂಡಕ್ಕೆ ಸಾರ್ವಜನಿಕ ಪರವಾಗಿ ಚಂದ್ರಶೇಖರ ರಾಠೋಡ ಅವರಿಂದ ಸನ್ಮಾನ

ಜಿಲ್ಲಾ ಎಸ್ ಪಿ ಅಮರನಾಥ  ರೆಡ್ಡಿ ಅವರ ತಂಡಕ್ಕೆ  ಸಾರ್ವಜನಿಕ ಪರವಾಗಿ ಚಂದ್ರಶೇಖರ ರಾಠೋಡ ಅವರಿಂದ ಸನ್ಮಾನ

ಇಂದು ಬಾಗಲಕೋಟೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಗಳಾದ ಶ್ರೀ ಅಮರನಾಥ ರೆಡ್ಡಿರವರ ನೇತೃತ್ವದ ತಂಡ ಸುಮಾರು ರೂ ೪.೫ ಕೋಟಿ ವೆಚ್ಚದಲ್ಲಿ ಪೋಲಿಸ್ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರರಿಗೆ ಕನಿಷ್ಠ ದರದಲ್ಲಿ ಕಲ್ಯಾಣ ಮಂಟಪ ಹಾಗೂ ಅತಿಥಿ ಗೃಹ ನಿರ್ಮಾಣ ಮಾಡಿದ್ದು, ದಿನಾಂಕ ೨೩, ರಂದು ಮಾನ್ಯ ಗೃಹ ಸಚಿವರು ಉದ್ಘಾಟಿಸಿ ಜಿಲ್ಲೆಯ ಪೋಲಿಸ್ ವರಿಷ್ಠಾಧಿಕಾರಿಗಳ ಕಾರ್ಯವನ್ನು ಅತ್ಯಂತ ಹೃದಯ ತುಂಬಿ ಶ್ಲಾಘಿಸಿದರು. ಈ ರೀತಿಯಾಗಿ ಮಾದರಿಯ ಕಾರ್ಯ ನೆರವೇರಿಸಿದ ಅಧಿಕಾರಿಗಳನ್ನು …

Read More »