Breaking News

Recent Posts

ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರ: ಹಲವು ಜಿಲ್ಲೆಗಳಲ್ಲಿ ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ದ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ನೌಕರರು ಬುಧವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ಇಂದು ರಾಜ್ಯ ರಸ್ತೆ ಸಾರಿಗೆಗಳು ಬಹುತೇಕ ಕಡೆಗಳಲ್ಲಿ ರಸ್ತೆಗಿಳಿದಿಲ್ಲ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಬಸ್ ಸಂಚಾರ ಸ್ತಬ್ಧವಾಗಿದೆ. ಜನರು ದಿನನಿತ್ಯದ ವಹಿವಾಟುಗಳಿಗೆ, ಕಾರ್ಯಗಳಿಗೆ ಬಸ್ ಗಳನ್ನೇ ಸಂಚಾರಕ್ಕೆ ನಂಬಿಕೊಂಡಿದ್ದವರು …

Read More »

ಕೆಲಸದ ಕೊಡಿಸುವುದಾಗಿ ನಂಬಿసి ಮಹಿಳೆಯೋರ್ವಳ ಬೆತ್ತಲೆ ವಿಡಿಯೋ ಹರಿಬಿಟ್ಟ ವಿವಿ ಗ್ರಂಥಾಲಯ ಅಧೀಕ್ಷಕ

ಕಲಬುರಗಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಯುವತಿಯೊಂದಿಗಿನ ರಾಸಲೀಲೆ ಸಿಡಿ ಪ್ರಕರಣದ ತನಿಖೆ ಇಡೀ ರಾಜ್ಯವಲ್ಲದೇ ದೇಶದಲ್ಲಿಯೇ ಬಿಸಿ ಬಿಸಿ ಚರ್ಚೆಯಾಗಿರುವ ಸಂದರ್ಭದಲ್ಲಿಯೇ ಗುಲಬರ್ಗಾ ವಿಶ್ವವಿದ್ಯಾಲಯದ ಗ್ರಂಥಾಲಯ ಅಧೀಕ್ಷಕನೊಬ್ಬ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳ ಅಶ್ಲೀಲ ವಿಡಿಯೋ ತರಿಸಿ ಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಘಟನೆ ನಡೆದಿದೆ. ಗುಲಬರ್ಗಾ ವಿವಿ ಗ್ರಂಥಾಲಯ ಅಧೀಕ್ಷಕ ಶರಣಪ್ಪ ಮಾಕುಂಡಿ ಕಿರುಕುಳ ನೀಡಿದ ಬಂಧಿತ ಆರೋಪಿ. ಮಹಿಳೆಗೆ ಬೆತ್ತಲಾಗಿ ವಿಡಿಯೋ ಮಾಡಿ ಹಾಕಿದರೆ …

Read More »

ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದ ಸೊಳೇಭಾವಿ BJP ಕಾರ್ಯಕರ್ತರು.

ಅಮೀನಗಡ: ಹುನಗುಂದ ತಾಲೂಕಿನ ಸೂಳೇಭಾವಿ ಬಿಜೆಪಿ ಘಟಕದಿಂದ ಬಿಜೆಪಿ ಸ್ಥಾಪನಾ ದಿನ‌ವನ್ನು ಭಾರತಾಂಬೆಯ ಪೋಟೊಕೆ‌ ಪೂಜೆ ಸಲ್ಲಿಸಿ ಮನೆ ಮನೆಗೆ ಸಿಹಿ ‌ಕೊಡುವುದರ ಜೊತೆಗೆ 45 ವಷ೯ ಮೆಲ್ಪಟ್ಟವರು ‌ಕೋರನ ಲಸಿಕೆ ಹಾಕಿಸಿಕೊಳ್ಳಬೇಕು ‌ಎಂದು‌ ಬಿಜೆಪಿ ಕರೋನ ಲಸಿಕೆ ಹಾಕಿಸಿಕೊಳ್ಳಲು BJP ಕಾರ್ಯಕರ್ತರಿಂದ ಸಾರ್ವಜನಿಕರಿಗೆ ತಿಳುವಳಿಕೆ ಹಾಗೂ ಜಾಗೃತಿ. ಕಾಯ೯ಕರ್ತರು ‌ಜಾಗೃತಿ ಮುಡಿಸಿ ‌ವಿಶೀಷ್ಟ ರೀತಿಯಲ್ಲಿ ‌ಬಿಜೆಪಿ‌ ಸಂಸ್ಥಾಪನ ದಿನ ಆಚರಣೆ ಮಾಡಿದರು . ಈ ಸಂದಭ೯ದಲ್ಲಿ ಬಿಜೆಪಿ ಮುಖಂಡರಾದ …

Read More »