Breaking News

Recent Posts

ಬಾಗಲಕೋಟೆ ಜಿಲ್ಲೆಯ IFSNM ಸಂಸ್ಥೆಯ ನೂತನ ಪದಾಧಿಕಾರಿಗಳ ಆಯ್ಕೆ

ಇಂದು ಬಾಗಲಕೋಟೆ ಜಿಲ್ಲೆಯ ನೂತನ IFSMN ಸಂಸ್ಥೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ಶ್ರೀ ದಾನಯ್ಯಸ್ವಾಮಿ ಹಿರೇಮಠ ಅವರನ್ನು ಆಯ್ಕೆ ಮಾಡಲಾಯಿತು, ಜಿಲ್ಲಾ ಗೌರವ ಅಧ್ಯಕ್ಷರಾಗಿ ಶ್ರೀ ವೈ,ಜಿ,ಬ್ಯಾಡಗಿ ಅವರನ್ನು ಆಯ್ಕೆ ಮಾಡಲಾಯಿತು, ಜಿಲ್ಲಾ ಉಪಾಧ್ಯಕ್ಷರಾಗಿ ಶ್ರೀ ಮಹಾಂತಯ್ಯ ಬೆವನೂರುಮಠ ಹಾಗೂ ಶ್ರೀ ಮಾರುತಿ ಹೊಸಮನಿ ಅವರನ್ನು ಆಯ್ಕೆ ಮಾಡಲಾಯಿತು, ಜಿಲ್ಲಾ ಪ್ರಾದಾನ ಕಾರ್ಯದರ್ಶಿಯಾಗಿ ಶ್ರೀ ಹನಮಂತ ಹಿರೇಮನಿ ಹಾಗೂ ಕಾರ್ಯದರ್ಶಿಯಾಗಿ ಶ್ರೀ ಹಾಜಿಮಸ್ತಾನ್ ಬದಾಮಿ ಅವರನ್ನು ಆಯ್ಕೆ ಮಾಡಲಾಯಿತು, ಜಿಲ್ಲಾ …

Read More »

“ಸಂವಿಧಾನವನ್ನು ರಕ್ಷಿಸಿ, ಅದು ನಮ್ಮೆಲ್ಲರನ್ನೂ ರಕ್ಷಿಸುತ್ತದೆ.” ಸಂವಿಧಾನದ ಪೀಠಿಕೆಯ ರಾಷ್ಟ್ರಪಠ್ಯವಾದ ಬಗೆ- ಎ.ನಾರಾಯಣ

ಎಪ್ಪತ್ತು ವರ್ಷಗಳಲ್ಲಿ ಎಂದೂ ಜನ ಸಂವಿಧಾನವನ್ನು ಎದೆಗವಚಿಕೊಂಡು, ರಾಷ್ಟ್ರಧ್ವಜವನ್ನು ಕೈಯ್ಯಲ್ಲಿ ಎತ್ತಿಹಿಡಿದುಕೊಂಡು ಆಳುವ ಸರ್ಕಾರವೊಂದರ ಅಹಂಗೆ ಇರಿದ ಉದಾಹರಣೆ ಇಲ್ಲ. ಈಗ ಅದು ಆಗುತ್ತಿದೆ. ಗಣರಾಜ್ಯೋತ್ಸವವನ್ನು ಆಚರಿಸುವುದು ಸಂವಿಧಾನ ಜಾರಿಗೆ ಬಂದ ದಿನದ ಸ್ಮರಣೆಗಾಗಿ. ಆದರೆ ಸಂವಿಧಾನ ಪ್ರಜ್ಞೆಯೊಂದು ಈ ತನಕ ಗಣರಾಜ್ಯ ಸಂಭ್ರಮದ ಭಾಗವಾಗಿರಲಿಲ್ಲ. ವಾಸ್ತವದಲ್ಲಿ ಅಲ್ಲಿ ಸಂಭ್ರಮವೇ ಇರುತ್ತಿರಲಿಲ್ಲ. ಈ ಬಾರಿ ಜನ ಸಂವಿಧಾನವನ್ನು ಮೊತ್ತ ಮೊದಲಿಗೆ ಸಂಭ್ರಮಿಸಿದ ಕ್ಷಣಕ್ಕೆ ಗಣರಾಜ್ಯ ದಿನ ಸಾಕ್ಷಿಯಾಯ್ತು. ಎಪ್ಪತ್ತು ವರ್ಷಗಳಲ್ಲಿ …

Read More »

ಕೊರೊನಾ ಎರಡನೇ ಅಲೆ; ಸಿದ್ಧವಾಗಿದೆಯೇ ಕರ್ನಾಟಕ?: ಡಾ. ಅಖಿಲಾ

ಕರ್ನಾಟಕ, ಅದರಲ್ಲೂ ಬೆಂಗಳೂರಿನಲ್ಲಿ ಕೋವಿಡ್-19ನ ಎರಡನೇ ಅಲೆ ಶುರುವಾಗಿರುವುದು ಖಚಿತವಾಗುತ್ತಿದೆ. ನಾಲ್ಕು ತಿಂಗಳ ಹಿಂದೆಯೇ ಕರ್ನಾಟಕ ಜನಾರೋಗ್ಯ ಚಳವಳಿ ಆಯೋಜಿಸಿದ್ದ ವೆಬಿನಾರ್‌ನಲ್ಲಿ ಡಾ. ಹಿಮಾಂಶು ಅವರು ಎರಡನೇ ಅಲೆಯ ಬಗ್ಗೆ ಹೇಳುತ್ತ ಸರಕಾರವು ತನ್ನ ಟೆಸ್ಟ್-ಟ್ರೇಸ್-ಟ್ರೀಟ್ ಸ್ಟ್ರಾಟಜಿಯನ್ನು ತೀವ್ರಗೊಳಿಸಬೇಕಾಗಿದೆ ಹಾಗೂ ಜನರು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಾಗಿದೆ ಎಂದಿದ್ದರು. ಆದರೆ ಎರಡನೇ ಅಲೆಯ ಪ್ರಾರಂಭ ಈ ಎರಡರಲ್ಲೂ ವಿಫಲವಾಗಿರುವುದನ್ನು ಸೂಚಿಸುತ್ತದೆ. ಮಾರ್ಚ್ ಪ್ರಾರಂಭದಲ್ಲಿ ಕೊರೊನಾ ಪ್ರಕರಣಗಳು ದೇಶದ ಹಲವೆಡೆ ಹೆಚ್ಚಳವಾದವು. ಇದು ಮೊದಲ …

Read More »