Breaking News

Recent Posts

ಆಧಾರ್ – ಪಿಎಎನ್ ಜೋಡಣೆಗೆ ಇದ್ದ ಗಡುವು ಜೂ.30 ಕ್ಕೆ ವಿಸ್ತರಣೆ

ನವದೆಹಲಿ: ಆದಾರ ಕಾರ್ಡ ಜೊತೆಗೆ ಪಿಎಎನ್ ಜೋಡಣೆಗೆ ನೀಡಲಾಗಿದ್ದ ಗಡುವನ್ನು ಕೇಂದ್ರ ಸರ್ಕಾರ ಜೂ.30 ವರೆಗೆ ವಿಸ್ತರಣೆ ಮಾಡಿದೆ. ಕೋವಿಡ್-19 ಸಾಂಕ್ರಾಮಿಕದ ಕಾರಣದಿಂದಾಗಿ ಆಧಾರ್ ಕಾರ್ಡ್ ಪಿಎಎನ್ ಜೋಡಣೆಗೆ ನೀಡಲಾಗಿದ್ದ ಗಡುವು ವಿಸ್ತರಣೆಗೆ ತೆರಿಗೆದಾರರಿಂದ ಮನವಿ ಬಂದಿದ್ದರಿಂದ ಗಡುವು ವಿಸ್ತರಣೆ ಮಾಡಲಾಗಿದೆ ಎಂದು ಐಟಿ ಇಲಾಖೆ ತಿಳಿಸಿದೆ. ತೆರಿಗೆದಾರರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ಅಧಿಸೂಚನೆ ಹೊರಡಿಸಿದೆ ಎಂದು ನೇರ ತೆರಿಗೆಗಳ ಕೇಂದ್ರ ಮಂಡಳಿ (ಸಿಬಿಡಿಟಿ) ತನ್ನ ಹೇಳಿಕೆಯಲ್ಲಿ …

Read More »

ಸಿಡಿ ಪ್ರಕರಣದ ಕುರಿತು ನನ್ನನ್ನು ಏನೂ ಕೇಳಬೇಡಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್

ಕೋಲಾರ: ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ, ನನ್ನನ್ನು ಏನೂ ಕೇಳಬೇಡಿ. ಈ ವಿಚಾರದಲ್ಲಿ ಹೆಚ್ಚು ಆಸಕ್ತಿ ಇಲ್ಲ ಅದು ಕಾನೂನು ರೀತಿ ನಡೆಯುತ್ತದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದರು. ಕೋಲಾರದ ನಿರ್ಮಿತಿ ಕೇಂದ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೆಚ್ಚು ಆಸಕ್ತಿಯಿಂದ ವ್ಯಾಖ್ಯಾನ ಮಾಡೋದು ನನ್ನ ಯೋಗ್ಯತೆ, ಗೌರವಕ್ಕೆ ಒಳ್ಳೆಯದಲ್ಲ. ಕಾಂಗ್ರೆಸ್ ಆದರೂ ಆಗ್ರಹ ಮಾಡಬಹುದು, ಯಾರಾದರು ಮಾಡಬಹುದು. ಅಧಿವೇಶನದ ಸಮಯದಲ್ಲಿ ನ್ಯಾಯವಾಗಿ ಮಾತನಾಡಿದ್ದೇನೆ ಎಂದರು. ಸಿಡಿ ಸಂತ್ರಸ್ತೆ …

Read More »

ರಾಜಾಹುಲಿ ವಿರುದ್ಧ ತೊಡೆ ತಟ್ಟಿದ ಈಶ್ವರಪ್ಪ.!

ಬೆಂಗಳೂರು : ಸಿಎಂ ಯಡಿಯೂರಪ್ಪ ಅವರ ವಿರುದ್ಧವೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ಸಿಡಿದೆದ್ದಿದ್ದಾರೆ. ತಮ್ಮ ಇಲಾಖೆಯ ಕುರಿತಂತೆ ಸಿಎಂ ಹಸ್ತ ಕ್ಷೇಪದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತು ಸಿಎಂ ಯಡಿಯೂರಪ್ಪ ವಿರುದ್ಧವೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಪತ್ರದ ಮೂಲಕ ದೂರು ನೀಡಿರುವ ಅವರು, ತಮ್ಮ …

Read More »