Breaking News

Recent Posts

ಅಮೆರಿಕಾದ ಜಿಲ್ಲಾ ನ್ಯಾಯಾಲಯದ ಜಡ್ಜ್ ಆಗಲಿರುವ ಭಾರತೀಯ ಮೂಲದ ರೂಪಾ ರಂಗ

ಭಾರತ ಮೂಲದ ಇಂಡಿಯನ್-ಅಮೆರಿಕನ್ ರೂಪಾ ರಂಗ ಪುಟ್ಟಗುಂಟಾ ಅವರನ್ನು ಫೆಡರಲ್ ನ್ಯಾಯಾಧೀಶರನ್ನಾಗಿ ನೇಮಿಸುವ ಉದ್ದೇಶವನ್ನು ಅಮೆರಿಕ ಅಧ್ಯಕ್ಷ ಜೋ ಬಿಡನ್ ವ್ಯಕ್ತಪಡಿಸಿ, ನಾಮನಿರ್ದೇಶನ ಮಾಡಿದ್ದಾರೆ. ನ್ಯಾಯಾಂಗದ 10 ಉನ್ನತ ಸ್ಥಾನಗಳಿಗೆ ಅಧ್ಯಕ್ಷರು ನಾಮನಿರ್ದೇಶನ ಮಾಡಿದ್ದು, ಅದರಲ್ಲಿ ಭಾರತೀಯ-ಅಮೆರಿಕನ್, ಆಫ್ರಿಕನ್-ಅಮೆರಿಕನ್ ಮತ್ತು ಮುಸ್ಲಿಂ ಅಮೆರಿಕನ್ ಅಭ್ಯರ್ಥಿಗಳು ಇದ್ದಾರೆ. 10 ಫೆಡರಲ್ ಸರ್ಕ್ಯೂಟ್ ಮತ್ತು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ಹುದ್ದೆಗಳಿಗೆ ಮತ್ತು ಒಂದು ಕೊಲಂಬಿಯಾ ಜಿಲ್ಲೆಯ ಸುಪೀರಿಯರ್ ಕೋರ್ಟ್ ನ್ಯಾಯಾಧೀಶ ಹುದ್ದೆಗಳಿಗೆ ಅಭ್ಯರ್ಥಿಗಳನ್ನು …

Read More »

ಬೆಳಗಾವಿಯಲ್ಲಿ ರಾಜ್ಯ ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಬೆಳಗಾವಿ : ಕರ್ನಾಟಕ ರಾಜ್ಯ ರೈತ ಸಂಘದಿಂದ ಇಂದು ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ, ಕೇಂದ್ರ ಸರಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಾಗೂ ಕಾರ್ಮಿಕರ ಕಾಯ್ದೆ ತಿದ್ದುಪಡಿ ಮತ್ತು ರೈತ ವಿರೋದಿ ಕಾಯ್ದೆಯನ್ನು ಕೈ ಬಿಟ್ಟು ಸರಕಾರ ರೈತಪರವಾದ ಮಸೂದೆ ಜಾರಿ ತರಲು ರಾಜ್ಯಸಂಘದ ರಾಜ್ಯ ಅಧ್ಯಕ್ಷ ಬಸವರಾಜ್ ಕರಿಗಾರ ಬೃಹತ್ ರೈತ ಸಮಾವೇಶದ ಮೂಲಕ ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದರು. ಬೆಳಗಾವಿ ಬೃಹತ್ ಪ್ರತಿಭಟೆಯಲ್ಲಿ ರಾಜ್ಯ …

Read More »

ರಮೇಶ್ ಜಾರಕಿಹೊಳಿ ಬಂಧನದ ವಿಚಾರ ಎಸ್‌ಐಟಿಗೆ ಬಿಟ್ಟಿದ್ದು.- ಬೊಮ್ಮಾಯಿ

ಬೆಂಗಳೂರು: ಸಿಡಿ ಪ್ರಕರಣದಲ್ಲಿ ಎಸ್‌ಐಟಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಟಿ ಅಧಿಕಾರಿಗಳು ಕಾನೂನಿನಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪ್ರತಿಭಟನೆ, ಟ್ವಿಟ್, ಟೀಕೆಗಳು ಯಾವುದೂ ಎಸ್ ಐಟಿ ತನಿಖೆ ಮೇಲೆ ಪ್ರಭಾವ ಬೀರುವುದಿಲ್ಲ. ರಮೇಶ್ ಜಾರಕಿಹೊಳಿಯನ್ನು ವಶಕ್ಕೆ ಪಡೆಯಬೇಕೋ ಬೇಡವೋ ಎಂಬುದನ್ನು ಎಸ್ ಐಟಿ ನಿರ್ಧರಿಸುತ್ತದೆ. ಕಾನೂನು ಮತ್ತು ಗೃಹ ಸಚಿವನಾದರೂ ಎಸ್ ಐಟಿ ತನಿಖೆ ವಿಷಯದಲ್ಲಿ …

Read More »