Breaking News

Recent Posts

ಬೆಂಗಳೂರಿನ IFSMN ಸಂಸ್ಥೆಯ ರಾಜ್ಯ ಉಪಾಧ್ಯಕ್ಷರಾಗಿ ಶ್ರೀ ಡಿ ಬಿ ವಿಜಯಶಂಕರ್ ಆಯ್ಕೆ

ಬೆಂಗಳೂರು: ಇದೆ ತಿಂಗಳ ಮಾರ್ಚ್ ೨೮ ರಂದು ಬೆಂಗಳೂರಿನ ಗಾಂಧಿ ಭವಣದಲ್ಲಿ ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟ ಬೆಂಗಳೂರು ( IFSMN) ಇದರ ರಾಜ್ಯ ಉಪಾಧ್ಯಕ್ಷರಾಗಿ ಶ್ರೀ ಡಿ,ಬಿ,ವಿಜಯಶಂಕರ್ ಅವರು ಅಧಿಕೃತ ಅಧಿಕಾರವನ್ನು ರಾಷ್ಟ್ರೀಯ ಅಧ್ಯಕ್ಷ ಶ್ರೀ ಬಿ,ಜೆ,ವಿಜಯ್ ಹಾಗೂ ರಾಜ್ಯ ಅಧ್ಯಕ್ಷ ಶ್ರೀ ಜಿ,ರಮೇಶ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿಸೋಜಾ ಅವರ ನೆತ್ರುತ್ವದಲ್ಲಿ ಅಧಿಕಾರ ಸ್ವೀಕರಿಸಿದರು. ರಾಜ್ಯದಲ್ಲಿ ಹೆಚ್ಚುತ್ಯಿರುವ ಪತ್ರಕರ್ತರ ಸಂಖ್ಯೆ ಹಾಗೂ ಅನೇಕ …

Read More »

ಕೋರ್ಟ್‌ಗೆ ಬರುವ ವೇಳೆ ಸಿ.ಡಿ ಯುವತಿ ಜೊತೆ ಕೆಪಿಸಿಸಿ ಕಾರ್ಯದರ್ಶಿ ಪ್ರತ್ಯಕ್ಷ, ನಲಪಾಡ್ ಕಾರು ಬೆಂಗಾವಲು?

ಬೆಂಗಳೂರು: ನ್ಯಾಯಾಲಯದಲ್ಲಿ ಯುವತಿಯನ್ನು ಹಾಜರುಪಡಿಸಿದ ವೇಳೆ ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಇರುವುದು ಬೆಳಕಿಗೆ ಬಂದಿದೆ. ಯುವತಿ ಕಾರು ಹತ್ತುವ ಸಂದರ್ಭದಲ್ಲಿ ಮುಕುಂದರಾಜ್ ಯುವತಿ ಕಾರು ಹತ್ತುವಾಗ ಕಾರಿನ ಬಾಗಿಲ ಬಳಿಗೆ ಬರುವುದು ವಿಡಿಯೊವೊಂದರಲ್ಲಿ ಸೆರೆಯಾಗಿದೆ. ಇದನ್ನು ಬಿಜೆಪಿ ಕರ್ನಾಟಕ ಪ್ರಶ್ನಿಸಿ ದ್ವೀಟ್ ಮಾಡಿದೆ. ಬಿಜೆಪಿ ಕರ್ನಾಟಕ ಟೈಟ್: ‘ಸಿ.ಡಿ ಪ್ರಕರಣ ಕರ್ನಾಟಕ ಕಾಂಗ್ರೆಸ್ ಪ್ರಾಯೋಜಿತ ಎಂದು ಸಾಬೀತಾಗುತ್ತಿದೆ. ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ …

Read More »

6.24 ಕೋಟಿ ಕೋವಿಡ್-19 ಲಸಿಕೆ ನೀಡಿಕೆ ಪೂರ್ಣಗೊಳಿಸಿದ ಭಾರತ

ನವದೆಹಲಿ: ದೇಶಾದ್ಯಂತ ಈ ವರೆಗೂ 6.24 ಕೋಟಿ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ. ಮಾ,30 ರಂದು 12.94 ಲಕ್ಷ ಮಂದಿಗೆ ಕೋವಿಡ್-19 ಲಸಿಕೆಯನ್ನು ನೀಡಲಾಗಿದ್ದು ಒಟ್ಟಾರೆ ಸಂಖ್ಯೆ 6.24 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಮೊದಲ ಡೋಸ್ ನ್ನು ತೆಗೆದುಕೊಂಡಿರುವ 82,00,007 ಆರೋಗ್ಯ ಕಾರ್ಯಕರ್ತರು, ಎರಡೂ ಡೋಸ್ ಗಳನ್ನು ತೆಗೆದುಕೊಂಡಿರುವ 52,07,368 ಹೆಚ್ ಸಿಡಬ್ಬುಗಳೂ ಈ ಪೈಕಿ ಸೇರಿದ್ದಾರೆ ಎಂದು ಅಂಕಿ ಅಂಶಗಳ ಮೂಲಕ ತಿಳಿದುಬಂದಿದೆ. ಭಾರತದಲ್ಲಿ …

Read More »