Breaking News

Recent Posts

ಸರ್ಕಾರಿ ಬಸ್ ನೌಕರರ ಮುಷ್ಕರ: ಖಾಸಗಿ ಬಸ್‌ಗಳ ಜತೆ ಕೈಜೋಡಿಸಲು ರಾಜ್ಯ ಸರ್ಕಾರ ಸಿದ್ದ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಇರಿಸಿಕೊಂಡು ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್ ಆಪರೇಟರ್‌ಗಳನ್ನು ಮುಂದಿರಿಕೊಂಡು ಟಕ್ಕರ್‌ ನೀಡಲು ಸರ್ಕಾರ ಮುಂದಾಗಿದೆ. ಏಪ್ರಿಲ್ 7 ರಂದು ಸರ್ಕಾರಿ ಬಸ್ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಖಾಸಗಿ ಬಸ್‌ಗಳ ಜತೆ ಕೈಜೋಡಿಸಲು ಸಿದ್ಧವಾಗಿದೆ. ರಾಜ್ಯದಲ್ಲಿ 10 ಸಾವಿರ ಖಾಸಗಿ ಬಸ್ ಹಾಗೂ 1 ಲಕ್ಷ ಟ್ಯಾಕ್ಸಿಗಳಿದ್ದು, ಒಂದೊಮ್ಮೆ ಬಸ್‌ಗಳನ್ನು ನಿಲ್ಲಿಸಿದ್ದೇ ಆದಲ್ಲಿ ಈ ಖಾಸಗಿ ಬಸ್‌ಗಳು ಸಂಚರಿಸಲಿವೆ …

Read More »

ಸಿ.ಡಿ ಕೇಸ್: ವಿಚಾರಣೆಗೆ ಬರುವಂತೆ ಯುವತಿಗೆ ಮತ್ತೊಂದು ನೋಟಿಸ್ ಜಾರಿಮತ್ತೊಂದು ನೋಟಿಸ್ ಜಾರಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ವಿಡಿಯೋ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ (ಮಾ.30) 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಯುವತಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡ ವಿಚಾರದಲ್ಲಿ ಜಾರಕಿಹೊಳಿ ಮೋಸ ಮಾಡಿದ್ದಾರೆ ಎಂದು ತಮ್ಮ ವಕೀ ಜಗದೀಶ್ ಮುಖಾಂತರ ಲಿಖಿತ ರೂಪದಲ್ಲಿ ಯುವತಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ, ಕಲಂ 354ಎ 417, …

Read More »

ಅಮೀನಗಡ ನಗರದಲ್ಲಿ ದೇಶದ ಅತೀ ದೊಡ್ಡ ಮಾಸ್ಕ್ & 108 ಉದ್ದನೆಯ ಧ್ವಜದ ಅನಾವರಣಕ್ಕೆ ಕ್ಷಣಗಣನೆ,

ಅಮೀನಗಡ : ಮಾರ್ಚ್ ತಿಂಗಳು ಮಲ್ಲಯ್ಯನ ಪಾದಯಾತ್ರೆ ಮಾಡುವ ಭಕ್ತರಿಗೆ ಶ್ರೀಶೈಲ ಮಲ್ಲಿಕಾರ್ಜುನದೇ ಧ್ಯಾನ, ಲಕ್ಷಾಂತರ ಭಕ್ತರು ಉತ್ತರ ಕರ್ನಾಟಕದಿಂದ ಪಾದಯಾತ್ರೆ ಕೈಗೊಳ್ಳುವುದಕ್ಕೆ ಶತ ಶತಮಾನಗಳ ಇತಿಹಾಸವಿದೆ. ಆದ್ರೆ ರಾಜಧಾನಿ ಬೆಂಗಳೂರಿಗೂ ಈ ಭಕ್ತಿ ನಂಟನ್ನು ಹಚ್ಚಿಸಿ ಅಲ್ಲಿಂದ ಪ್ರತಿವರ್ಷ 25ಜನರನ್ನು ಕರೆತಂದು 450 KM ನಡೆಸಿ ಅವರಲ್ಲಿ ಭಕ್ತಿ ಬೀಜವನ್ನು ಬಿತ್ತುತ್ತಿದ್ದಾರೆ ಅಮೀನಗಡದ ಯುವ ಉದ್ಯಮಿ ಮಂಜುನಾಥ್ ಬಂಡಿ. ಈ ಬಾರಿ ಮಾರ್ಚ್ 29ರಂದು ಸೋಮವಾರ ಆರಂಭಗೊಳ್ಳಲಿರುವ ಈ …

Read More »