Breaking News

Recent Posts

ಹೊರರಾಜ್ಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್

ಭಾರತದ ಯಾವುದೇ ರಾಜ್ಯದಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡಿಸಿರಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬರುವ ಅಂತರ್‌ರಾಜ್ಯ ಪ್ರಯಾಣಿಕರು ಕೊರೊನಾ ನಕಾರಾತ್ಮಕತೆಯ ಪ್ರಮಾಣ ಪತ್ರ ಹೊಂದಿರಬೇಕು ಎಂದು ಹೇಳಿದ್ದಾರೆ. ಈ ಹಿಂದೆ ಕೇರಳ, ಮಹಾರಾಷ್ಟ್ರ, ಪಂಜಾಬ್ ಮತ್ತು ಚಂಡೀಗಢ್‌ನಿಂದ ಬರುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿತ್ತು. ಬೆಂಗಳೂರಿನಲ್ಲಿ ದಾಖಲಾಗಿರುವ 60% ಪ್ರಕರಣಗಳು ಅಂತರರಾಜ್ಯ ಪ್ರಯಾಣದ ಇತಿಹಾಸವನ್ನು …

Read More »

ಹೊಳಿ ಹುಣ್ಣುಮೆ ಹಾಗೂ ಚಂದ್ರಮಾನ್ ಯುಗಾದಿ ಹಬ್ಬದ ಶುಭಾಶಯಗಳು,ಸಂಗಪ್ಪ ಭಜಂತ್ರಿ

ಶ್ರೀ ಸಂಗಪ್ಪ ದುರಗಪ್ಪ ಭಜಂತ್ರಿ ಗ್ರಾಮ ಪಂಚಾಯತಿ ಸದಸ್ಯರು ಚಿಕನಾಳ. ತಾಲ್ಲೂಕು ಇಲಕಲ್ಲ,ಜಿಲ್ಲಾ: ಬಾಗಲಕೋಟೆ. ಪೊನ್ ನಂಬರ್ — 7259588847 ನಾಡಿನ ಸಮಸ್ತ ಜನತೆಗೆ ಹೊಳಿಹಬ್ಬ ಹಾಗೂ ಚಂದ್ರಮಾನ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು , ಚಿಕನಾಳ ಗ್ರಾಮ ಪಂಚಾಯತಿ ಸಮಗ್ರ ಅಭಿವೃದ್ಧಿಗೆ ತಮ್ಮ ಸಹಕಾರ ನಮ್ಮ ಮೇಲೆ ಇರಲಿ ಎಲ್ಲರಿಗೂ ಹೊಳಿಹಬ್ಬ ಹಾಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು, ಗ್ರಾಮದ ಷಣ್ಮುಖೇಶ್ವರ ಜಾತ್ರಾ ಮಹೋತ್ಸವದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ …

Read More »

ಇಂದು ವಿಶ್ವ ಜಲ ದಿನ : ರಕ್ಷಿಸಿ ಜಲ-ಸಂರಕ್ಷಿಸಿ ಜೀವ ಸಂಕುಲ

ಮಾನವ ಹಾಗೂ ಪ್ರಾಣಿ-ಪಕ್ಷಿ ಸಂಕುಲ ಆಹಾರವಿಲ್ಲದೆ ಹಲವಾರು ದಿನ ಗಳು ಬದುಕಬಹುದು. ಆದರೆ, ಕುಡಿಯುವ ನೀರಿಲ್ಲದೆ ಒಂದು ದಿನ ಬದುಕುವುದೂ ಅತೀ ಕಷ್ಟದ ಮಾತು. ತಿನ್ನಲು ಆಹಾರವಿಲ್ಲದಿದ್ದರೂ ಸಹ ಕುಡಿಯುವ ನೀರು ನಮ್ಮ ಜೀವವನ್ನು ಹಲವು ದಿನಗಳ ಕಾಲ ಉಳಿಸುವ ಸಂಜೀವಿನಿಯೇ ಸರಿ. ಈ ಸತ್ಯ ಸಂಗತಿಯಿಂದಾಗಿಯೇ, ಪ್ರತೀ ಜೀವ ಸಂಕುಲಕ್ಕೆ ನೀರು ಎಂಬುದು ಪ್ರಕೃತಿ ನೀಡಿರುವ ಜೀವಹನಿ, ಅಮೃತ. ನಿಸರ್ಗದತ್ತವಾಗಿ ದೊರಕುವ ಜಲದ ಪ್ರಾಮುಖ್ಯತೆ, ಮಹತ್ವ, ಅಗತ್ಯತೆ ಹಾಗೂ …

Read More »