Breaking News

Recent Posts

ಹುನಗುಂದ KSRTC ಡಿಪೂ ವ್ಯವಸ್ಥಾಪಕ ಶ್ರೀ ಅರವಿಂದ ಭಜಂತ್ರಿ ಅವರಿಗೆ ಅಮೀನಗಡ ಗೃಹರಕ್ಷಕ ದಳ ಸಿಬ್ಬಂದಿ ಇಂದ ಸನ್ಮಾನ

ಹುನಗುಂದ KSRTC ಡಿಪೂ ವ್ಯವಸ್ಥಾಪಕ ಶ್ರೀ ಅರವಿಂದ ಭಜಂತ್ರಿ ಅವರಿಗೆ ಅಮೀನಗಡ  ಗೃಹರಕ್ಷಕ ದಳ ಸಿಬ್ಬಂದಿ ಇಂದ ಸನ್ಮಾನ

ಹುನಗುಂದ: ಅಮೀನಗಡ ನಗರದ ಗೃಹ ರಕ್ಷಕ ದಳ ಘಟಕಾಧಿಕಾರಿ ಶ್ರೀ ಯಮನಪ್ಪ ಭೋಜಪ್ಪ ಭಜಂತ್ರಿ ಹಾಗೂ ಗೃಹ ರಕ್ಷಕ ದಳ ಸಿಬ್ಬಂದಿಗಳಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುನಗುಂದ ಡಿಪೂ ಘಟಕದ ವ್ಯವಸ್ಥಾಪಕಾರದ ಶ್ರೀ ಅರವಿಂದ ಭಜಂತ್ರಿ ಅವರಿಗೆ ಗೌರವ ಸನ್ಮಾನ ಮಾಡಿ ಅಭಿನಂದಿಸಿದರು. ಈ ತಿಂಗಳು ನೀರಂತರವಾಗಿ ಕಬ್ಬು ಬೆಳೆಗಾರ ಹೋರಾಟ ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಕಡೆ ಬಂದುಬಸ್ತು ನೀಡುವ ಸಮಯದಲ್ಲಿ ನಮ್ಮ ಗೃಹ ರಕ್ಷಕದಳ ಸಿಬ್ಬಂದಿಗೆ …

Read More »

ಶಾಸಕರು ಹಾಗೂ ಮಾಜಿ ಸಚಿವ ಎಚ್,ವೈ ಮೇಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸಂಗಣ್ಣ ಎಚ್ ಗೌಡರ

ಶಾಸಕರು ಹಾಗೂ ಮಾಜಿ ಸಚಿವ ಎಚ್,ವೈ ಮೇಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸಂಗಣ್ಣ ಎಚ್ ಗೌಡರ

ಬಾಗಲಕೋಟೆಯ ಜನಪ್ರಿಯ ಶಾಸಕರು ಹಾಗೂ ಮಾಜಿ ಸಚಿವರು ಸನ್ಮಾನ್ಯ ಶ್ರೀ ಎಚ್.ವಾಯ್. ಮೇಟಿ ಅವರು ವಯೋ ಸಹಜದಿಂದ ನಿಧನರಾಗಿರುತ್ತಾರೆ,ಎಂದು ಹೇಳಲು ವಿಶಾದ ವ್ಯಕ್ತಪಡಿಸುತ್ತೇನೆ. ಅವರು. ಅಪಾರ ಅಭಿಮಾನಿ ಬಳಗ , ಬಂಧು-ಬಳಗವನ್ನು ಅಗಲಿದ್ದಾರೆ. ಅವರು ಅತ್ಯಂತ ಹಿರಿಯ ರಾಜಕಾರಣಿಗಳಾಗಿದ್ದು ಸರಳ ಮತ್ತು ಸಜ್ಜನ ಸ್ವಭಾವದ ವ್ಯಕ್ತಿತ್ವ ಅವರದು‌ ಅನಾರೋಗ್ಯದ ನಿಮಿತ್ಯ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು ಅವರಿಗೆ ತೀವ್ರ ಸಂತಾಪವನ್ನು ವ್ಯಕ್ತಪಡಿಸಿ ಆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ …

Read More »

ಮಲ್ಲಗಂಭ ಸ್ಪರ್ಧೆಯಲ್ಲಿ ಶ್ರೀ ಗುರು ಮಂಟೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಆಕಾಶ ಕಬ್ಬರಗಿ ರಾಜ್ಯ ಮಟ್ಟಕ್ಕೆ ಆಯ್ಕೆ

ಮಲ್ಲಗಂಭ ಸ್ಪರ್ಧೆಯಲ್ಲಿ ಶ್ರೀ ಗುರು ಮಂಟೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಆಕಾಶ ಕಬ್ಬರಗಿ ರಾಜ್ಯ ಮಟ್ಟಕ್ಕೆ  ಆಯ್ಕೆ

ಅಮೀನಗಡ ಸಮೀಪದ ಕೆಲೂರು ಗ್ರಾಮದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಬಿ ವಿ ವಿ ಸಂಘದ, ಶ್ರೀ ಗುರು ಮಂಟೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿ ಆಕಾಶ ಕಬ್ಬರಗಿ, ನಿನ್ನೆ ತುಳಸಿಗೇರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಮಲ್ಲಕಂಬದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಳ್ಳುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಆಗಿದ್ದಾನೆ. ಅಲ್ಲದೆ ಕರ್ನಾಟಕದ ರಾಜ್ಯೋತ್ಸವದ ಅಂಗವಾಗಿ ನಡೆದ ಇಲಕಲ್ಲ ತಾಲೂಕಾ ಮಟ್ಟದ ಕನ್ನಡ ನಾಡು ನುಡಿ ಜಲಗಳ ಕುರಿತು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಬಸಮ್ಮ …

Read More »