Breaking News

Recent Posts

ಅಮೀನಗಡ ನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಘದಿಂದ ಯೋಜನೆಗಳ ಸೌಲಭ್ಯ ವಿತರಣೆ ಕಾರ್ಯಕ್ರಮ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ವಲಯದಲ್ಲಿ ಶ್ರೀ ಕ್ಷೇತ್ರ ಗ್ರಾಮಭಿರುದ್ಧಿ ಯೋಜನೆಯ ವಿವಿಧ ಸೌಲಭ್ಯಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕಮವನ್ನು ದೀಪ ಬೆಳಗಿಸುವುದರ ಮೂಲಕ KMF ಒಕ್ಕೂಟದ ಜಿಲ್ಲಾ ನಿರ್ದೇಶಕ ಶ್ಸೀ ಸಂಗಣ್ಣ ಹಂಡಿ ಅವರು ಚಾಲನೆ ನೀಡಿದರು . ಕಾರ. ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದ ಅವರು ರಾಜ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘ ನಂಬರ್ ಸ್ಥಾನದಲ್ಲಿ ಇದೆ ಇದೆ,ರಾಜ್ಯದ ಉದ್ದಗಲಕ್ಕೂ ಪ್ರತಿ ಗ್ರಾಮೀಣ ಭಾಗದ ಮಜನರ ಪಾಲಿನ …

Read More »

ಕುಟಕನಕೇರಿ ಗ್ರಾಮದಲ್ಲಿ ಶ್ರೀ ಹೊಳೆಹುಚ್ಚೇಶ್ವರ ಅದ್ದೂರಿ ಜಾತ್ರಾ ಮಹೋತ್ಸವ ಸಂಪನ್ನ

ಬದಾಮಿ : ತಾಲೂಕಿನ ಕುಟಕನಕೇರಿ ಗ್ರಾಮದಲ್ಲಿ ಶ್ರೀ ಹೊಳೆಹುಚ್ಚೇಶ್ವರ ೧೦ ನೇ ವರ್ಷದ ಜಾತ್ರಾ ಮಹೋತ್ಸ ಅದ್ದೂರಿಯಾಗಿ ಜರುಗಿತು, ಬೆಳಗಿನ ಜಾವ ಗದ್ದುಗೆಗೆ ಮಹಾ ರುದ್ರಾಭಿಶೇಖ ಧಾರ್ಮಿಕ ಪೂಜೆಯನ್ನು ಅರ್ಚಕರಾದ ಶ್ರೀ ಹುಚ್ಚೇಶ ಹುಚ್ಚಪ್ಪಯ್ಯನಮಠ ಸ್ವಾಮಿಗಳು ಪೂಜೆ ಮಾಡಿದ ನಂತರ ೮ ಗಂಟೆಗೆ ಮುತ್ತೈದೆಯರಿಂದ ಕುಂಭ ,ಅಗೂ ಸುಮಂಗಲಿಯರಿಂದ ಆರತಿ ತಟ್ಟೆಯೊಂದಿಗೆ ಪಲ್ಲಕ್ಕಿ ಮೆರವಣಿಗೆ ಮಠದಿಂದ ಪ್ರಾರಂಭವಾಗಿ ಸ್ವಾಮಿ ಭಿಮಾಂಬಿಕಾ ದೇವಿಗೆ ಪೊಜೆ ಸಲ್ಲಿಸಿ ಕುಂಭಕ್ಕೆ ನೀರು ತೆಗೆದುಕೊಂಡು ಗ್ರಾಮದ …

Read More »

ಶಿವಶಕ್ತಿ ಸಿನಿ ಕಂಬೈನ್ಸ್ ಮೂಲಕ ಪ್ರಥಮ ಕಾಣಿಕೆಯಾಗಿ ‘ಕರಾಸ್ತ್ರ ’ ಕನ್ನಡ ಚಲನಚಿತ್ರ ಅತೀ ಶೀಘ್ರದಲ್ಲಿ ಬಿಡುಗಡೆ

ಗದಗ : ಶ್ರೀ ಶಿವಶಕ್ತಿ ಸಿನಿ ಕಂಬೈನ್ಸ್ ಮೂಲಕ ಪ್ರಥಮ ಕಾಣಿಕೆಯಾಗಿ ‘ಕರಾಸ್ತ್ರ ’ ಕನ್ನಡ ಚಲನಚಿತ್ರ ಉತ್ತರ ಕರ್ನಾಟಕದ ಕಲಾವಿದರನ್ನು ಸೇರಿಸಿಕೊಂಡು ನಿರ್ಮಿಸಲಾಗಿದೆ .ಇದೀಗ ಈ ಚಿತ್ರದ ಟ್ರೈಲರ್ ಮತ್ತು ಲಿರಿಕಲ್ ವಿಡಿಯೋ ಸಾಂಗ್ ನಗರದ ವಿದ್ಯಾದಾನ ಶಿಕ್ಷಣ ಸಮಿತಿ ಮೈದಾನದಲ್ಲಿ ನಡೆಯುತ್ತಿರುವ ಕರಾಟೆ ಬೆಲ್ಟ್ ವಿತರಣಾ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡುತ್ತಿದ್ದೇವೆ ಎಂದು ನಿರ್ದೇಶಕ ನಾರಾಯಣ ಪೂಜಾರ ಹೇಳಿದರು. ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದ್ವಾಪರ ಯುಗದಲ್ಲಿ …

Read More »