Breaking News

Recent Posts

ಬಿಜೆಪಿ ಸಚಿವನ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ: ರಾಜೀನಾಮೆಗೆ ಹೆಚ್ಚಿದ ಒತ್ತಡ

ರಾಜ್ಯದ ಬೃಹತ್‌ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಕೆಲಸದ ಆಮಿಷ ಒಡ್ಡಿ ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಗಳು ಕೇಳಿಬರುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದೆ ಎನ್ನಲಾಗಿರುವ ಆಡಿಯೋ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶ ಹುಟ್ಟು ಹಾಕಿದೆ. ಕೆಲಸ ಕೇಳಿಕೊಂಡು ಬಂದಿರುವ ಯುವತಿಯ ಮೇಲೆ ಸಚಿವ ರಮೇಶ ಜಾರಕಿಹೊಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ವಿಡಿಯೊ ಮತ್ತು ಆಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ …

Read More »

ಮೈನಿಂಗ್ ಮಾಲೀಕರ ವಿರುದ್ದ ಅಮೀನಗಡ ಲಾರಿ ಮಾಲೀಕರಿಂದ ಲಾರಿಮುಷ್ಕರ ಆರಂಭ.

ಅಮೀನಗಡ: ದಿನದಿಂದ ದಿನಕ್ಕೆ ಏರುತ್ತಿರುವ ಡೀಸೆಲ್‌ ಬೆಲೆ ಇತ್ತ ಅನೇಕ ಮೈನಿಂಗ್ ಕಂಪನಿಗಳು ಮಾತ್ರ ಲಾರಿ ಮಾಲೀಕರಿಗೆ ಮೊದಲಿನ ಧರ ನೀಡುತ್ತಾ ಮೈನಿಂಗ್ ಟ್ರಾನ್ಸ್ಪೋಟ್೯ ಮಾಡುತ್ತಿದ್ದಾರೆ, ಇದರಿಂದ ಲಾರಿ ಮಾಲೀಕರಿಗೆ ಲಾಭ ಇರಲಿ ಹೆಚ್ಚುತ್ತಿರುವ ಡಿಸೇಲ್, ಹಾಗೂ ಪೆಟ್ರೋಲ್ ಬೆಲೆ ಏರಿಕೆಯಿಂದ ಇತ್ತ ಡ್ರೆವೈರ್ ಸಂಬಳ ಊಟ, ಕೈಲೆ ನಾವೇ ಕೊಟ್ಟರೂ ಸಹ ಪ್ರತಿ ದಿನ ನಾವು ನಷ್ಟ ಅನುಭವಿಸುತ್ತಿದ್ದೇವೆ, ಡಿಸೇಲ್ ಬೆಲೆ ನಿಯಂತ್ರಣ ಬರುವ ವರೆಗೂ ದೊಡ್ಡೆನವರ್ ಮೈನಿಂಗ್ …

Read More »

ಭರತ ನಾಟ್ಯ ಕಲಾವಿದೆ ಕುಮಾರಿ ಸೌಜನ್ಯಾ ಮೋಹರೆಗೆ ಕರ್ನಾಟಕ ಸರಕಾರದ ಬಾಲ ಗೌರವ ಪ್ರಶಸ್ತಿಗೆ ಆಯ್ಕೆ

ಬಾಗಲಕೋಟೆ 24 ಃ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಬಾಲ ಗೌರವ ಪ್ರಶಸ್ತಿಗೆ ಬೆಳಗಾವಿ ವಿಭಾಗ ಮಟ್ಟದಿಂದ ನಗರದ ನಾಟ್ಯ ಪ್ರವೀಣೆ ಕುಮಾರಿ ಸೌಜನ್ಯ ಮೋಹರೆ ಅವರು ಭಾಜನರಾಗಿದ್ದಾರೆ. ವಿದ್ಯಾಗಿರಿಯ ಸೇಂಟ ಆ್ಯನ್ಸ ಕಾನ್ವೆಂಟ ಹೈಸ್ಕೂಲ್ನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಕುಮಾರಿ ಸೌಜನ್ಯ ಮೋಹರೆ ಈಗಾಗಲೇ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದು ಈಗ ಮತ್ತೆ ಕರ್ನಾಟಕ ಸರಕಾರದ ಬಾಲ ವಿಕಾಸ ಅಕಾಡೆಮಿಯ 2021ನೇ ಸಾಲಿನ ಬಾಲ ಗೌರವ ಪ್ರಶಸ್ತಿಯು ಅವರ ಮುಡಿಗೇರಿದೆ. …

Read More »