Breaking News

Recent Posts

ಬಾಗಲಕೋಟೆ ನಗರದ ಬಸವೇಶ್ವರ ಸರ್ಕಲ್ ನಲ್ಲಿ ಕಟ್ಟಡ ದುರಂತ

ಬಾಗಲಕೋಟೆ: ನಗರದ ಬಸವೇಶ್ವರ ಸರ್ಕಲ್ ನಲ್ಲಿ ೯೦ ವರ್ಷ ಹಳೆಯ ಬಿಲ್ಡಿಂಗ್ ಮುಂಬಾಗದ ಮೆಲ್ಚಾವಣಿ ಇದ್ದಕಿದ್ದಂತೆ ಇಂದು ಸಾಯಂಕಾಲ ೬ ಗಂ, ಸುಮಾರಿಗೆ ಕುಸಿದು ಬಿದ್ದಿದೆ, ಅದೃಷ್ಟವಶಾತ್ ಅಲ್ಲಿ ಯಾರು ಅಂಗಡಿ ಮುಂದೆ ಗ್ರಾಹಕರು ಇಲ್ಲದ ಕಾರಣ ಜೀವ ಹಾನಿ ಆಗಿಲ್ಲ ಅಂಗಡಿ ಒಳಗಡೆ ಮಾಲೀಕ ಹಾಗೂ ಸಂಗಡಿಗರು ಇದ್ರು ಅವರು ಒಳಗಡೆ ಇದ್ದ ಕಾರಣ ಏನೂ ಆಗಲಿಲ್ಲ ಅಂಗಡಿ ಮುಂಭಾಗದ ಸಜಾ ಬಹಳ ವರ್ಷಗಳ ಹಿಂದಿನ ಕಟ್ಟಡ ಹೀಗಾಗಿ …

Read More »

ಧನ್ನೂರನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸಿಗದೆ ವಿದ್ಯಾರ್ಥಿಗಳ ಪರದಾಟ

ಹುನಗುಂದ : ಶಾಲಾ–ಕಾಲೇಜುಗಳು ಪ್ರಾರಂಭವಾಗಿ ತಿಂಗಳು ಕಳೆದರೂ, ಗ್ರಾಮಾಂತರ ಪ್ರದೇಶಗಳಿಂದ ನಗರ, ಪಟ್ಟಣ ಪ್ರದೇಶಗಳ ಶಿಕ್ಷಣ ಸಂಸ್ಥೆಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಬಸ್‌ ಸಿಗುತ್ತಿಲ್ಲ. ಶಾಲಾ, ಕಾಲೇಜಿಗೆ ತೆರಳಲು ಪರದಾಡುತ್ತಿರುವ ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಹಿಡಿಶಾಪ ಹಾಕುತ್ತಿದ್ದಾರೆ, ಬಸ್ಸ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಇಂದು ಧನ್ನೂರ್ ಕ್ರಾಸ್ ನಲ್ಲಿ ರೋಡ್ ನಲ್ಲಿ ಮುಳ್ಳುಗಳನ್ನು ಹಾಕಿ, ರೋಡಿನ ಮಧ್ಯೆ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ‌. ಧನ್ನೂರ ಗ್ರಾಮದ ವಿದ್ಯಾರ್ಥಿಗಳು ಮತ್ತು …

Read More »

ಅಮ್ಮಾ…..ನಾನು ಶ್ರೀಮಂತನೇ ಹೊರತು, ನನ್ನ ಹೃದಯವಲ್ಲ…

ಅಮ್ಮಾ ಎಂಬ ಪದ ಕೇಳುವಾಗ ಏನೆಲ್ಲಾ ಒಂದು ರೋಮಂಚನ ಜನ್ಮ ನೀಡುವಾಗ ವೇದನೆಯ ಉತ್ತುಂಗವನ್ನು ತಲುಪಿ ಅದನ್ನೆಲ್ಲಾ ಸಹಿಸಿ ಕೊನೆಗೂ ನಗು-ಮುಖದಿಂದ ನಮಗೆ ಜನ್ಮ ನೀಡುವಳು.. ಒಂದು ನಡು ಮಧ್ಯಾಹ್ನ ಹಸಿವಿನಿಂದ ಬಳಲಿದ ಒಂದು ಸ್ರ್ತೀಯು ಹಸಿವು ತಾಳಲಾರದೆ ದೊಡ್ಡ ಹೋಟೆಲಿನ ಮುಂದೆ ನಿಂತು ಅನ್ನವನ್ನು ಬೇಡುತ್ತಾಳೆ. ಬೇಡಲ್ಪಡುತ್ತಿರುವ ಆ ಹೋಟೆಲ್ ಆ ಪ್ರದೇಶದಲ್ಲಿ ಅತಿ ದೊಡ್ಡ ಹೋಟೆಲಾಗಿತ್ತು. ಬೇಡುತ್ತಿರುವ ಸ್ರ್ತೀಯ ಬಳಲಿದ ಮುಖವನ್ನು ನೋಡುತ್ತಾ ಹೋಟೆಲಿನ ಒಬ್ಬ ಸೇವಕ …

Read More »