Breaking News

Recent Posts

ಜಗತ್ತಿನ ಸರ್ವಾಧಿಕಾರಿಗಳ ಹೆಸರು ‘M’ ಅಕ್ಷರದಿಂದಲೇ ಏಕೆ ಆರಂಭವಾಗುತ್ತದೆ: ರಾಹುಲ್ ಗಾಂಧಿ

ಜಗತ್ತಿನಲ್ಲಿನ ಬಹುಪಾಲು ಸರ್ವಾಧಿಕಾರಿಗಳ ಹೆಸರು “M” ಅಕ್ಷರದಿಂದಲೇ ಏಕೆ ಪ್ರಾರಂಭವಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನಿ ಮೋದಿಯ ಹೆಸರು ಹೇಳದೇ ಕಾಲೆಳೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಹಲವರು ಸರ್ವಾಧಿಕಾರಿಗಳ ಹೆಸರನ್ನು ಟ್ವೀಟ್ ಮಾಡಿದ್ದಾರೆ. “ಜಗತ್ತಿನ ಬಹುಪಾಲು ಸರ್ವಾಧಿಕಾರಿಗಳ ಹೆಸರಿನ ಮೊದಲ ಅಕ್ಷರ “M” ಆಗಿರುತ್ತದೆ ಯಾಕೆ? ಮಾರ್ಕೋಸ್, ಮುಸಲೋನಿ, ಮಿಲೊಸೇವಿಚ್, ಮುಬಾರಕ್, ಮೊಬುಟು, ಮುಶರಫ್, ಮಿಕೊಂಬೆರೋ” Why do so many dictators …

Read More »

ನಿವೃತ್ತ ಯೋಧ ಸಂತೋಷನಿಗೆ ಭರ್ಜರಿ ಸ್ವಾಗತ ಕೋರಿದ ಅಮೀನಗಡ ಜನತೆ

ಭಾರತೀಯ ಸೇನೆಯಿಂದ ನಿವೃತ್ತಿ ಪಡೆದು ಬಹುವರ್ಷಗಳ ಬಳಿಕ ಗ್ರಾಮಕ್ಕೆ ಬಂದ ಯೋಧರೊಬ್ಬರಿಗೆ ಗ್ರಾಮಸ್ಥರು ಭರ್ಜರಿ ಮೆರೆವಣಿಗೆ ಮಾಡಿ ಸ್ವಾಗತಿಸಿದ್ದಾರೆ. ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದ ನಿವೃತ್ತ ಯೋಧ ಸಂತೋಷ ಹನಮಪ್ಪ ಕತ್ತಿ ಅವರಿಗೆ ಗ್ರಾಮಸ್ಥರು ಪ್ರೀತಿಯಿಂದ ಸ್ವಾಗತ ಕೋರಿದ್ದಾರೆ. ಭಾರತೀಯ ಸೇನೆಯಲ್ಲಿ ಸುಮಾರು 17 ವರ್ಷ ಸೇವೆ ಸಲ್ಲಿಸಿರುವ ಸಂತೋಷ ಕತ್ತಿ ಅವರು ಸದ್ಯ ನಿವೃತ್ತಿ ಪಡೆದಿದ್ದಾರೆ. ರಾಜಸ್ಥಾನ ಬಾರ್ಡರ್ ನಲ್ಲಿ ಯೋಧನಾಗಿ ಇವರು ಸೇವೆ ಸಲ್ಲಿಸುತ್ತಿದ್ದರು. …

Read More »

ಕರ್ನಾಟಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಪತ್ನಿ ಹಾಗೂ ಉಪಾಧ್ಯಕ್ಷರಾಗಿ ಪತಿ,

ರಾಜ್ಯದ ಪಂಚಾಯತ್ ರಾಜ್ ಇತಿಹಾಸದಲ್ಲೇ ಮೊದಲ ಬಾರಿಗೆ ಪತ್ನಿ-ಪತಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗುವ ಮೂಲಕ ದಾಖಲೆ ಬರೆದಿದ್ದಾರೆ. ಇಂಥದ್ದೊಂದು ಅಪರೂಪದ ಪ್ರಕರಣ ಹುಬ್ಬಳ್ಳಿ ತಾಲೂಕು ವರೂರ ಗ್ರಾಪಂನಲ್ಲಿ ನಡೆದಿದೆ. ಅಧ್ಯಕ್ಷೆಯಾಗಿ ಪತ್ನಿ ವಿಶಾಲಾಕ್ಷಿ ಚನ್ನಬಸಗೌಡ ಹನಮಂತಗೌಡರ, ಉಪಾಧ್ಯಕ್ಷರಾಗಿ ಪತಿ ಚನ್ನಬಸಗೌಡ ಚನ್ನಬಸನಗೌಡರ ಅವಿರೋಧ ಆಯ್ಕೆಯಾಗಿದ್ದಾರೆ. ಇವರಿಬ್ಬರೂ ಮೊದಲ ಬಾರಿಗೆ ಗ್ರಾಪಂಗೆ ಚುನಾಯಿತರಾಗಿದ್ದಾರೆ ಎನ್ನುವುದು ಮತ್ತೊಂದು ವಿಶೇಷ. https://bayalubirugali.com/2021/02/03/petrol-diesel-prices-increasing-donkey-horsebacked-people/ ಅಧ್ಯಕ್ಷೆ ವಿಶಾಲಾಕ್ಷಿ ಪಂಚಾಯತ್‌ನ 1 ನೇ ವಾರ್ಡ್ …

Read More »