Breaking News

Recent Posts

ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಹೊಲ ಉಳುಮೆ ಮಾಡಲು ಟ್ರ್ಯಾಕ್ಟರ್ ಬಾಡಿಗೆ ತೀರಾ ಹೆಚ್ಚಾಗಲಿದೆ! ಕೇಂದ್ರದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸಿದ ಕೆಲವೇ ಗಂಟೆಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಕಾಣುತ್ತಿದ್ದಂತೆ ಜನಸಾಮಾನ್ಯರನ್ನು ತಬ್ಬಿಬ್ಬುಗೊಳಿಸಿದೆ. ಗ್ರಾಮೀಣ ಪ್ರದೇಶದ ಜನರು ಬೈಕ್, ಟಿವಿಎಸ್ ಗಳನ್ನು ಮೂಲೆಗೆ ತಳ್ಳಿ ಸಂಚಾರಕ್ಕೆ ಕುದುರೆ ಮತ್ತು ಕತ್ತೆ ಬಳಸುತ್ತಿರುವುದು ಬೆಳಕಿಗೆ ಬಂದಿದೆ. ತೈಲೋತ್ಪನ್ನಗಳ …

Read More »

ಹರಿಯಾಣ: ರೈತ ಹೋರಾಟ ಬೆಂಬಲಿಸಿ ಜೆಜೆಪಿ ಪಕ್ಷ ತೊರೆದ ಮುಖಂಡ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ಹರಿಯಾಣದ ಜನನಾಯಕ್ ಜನತಾ ಪಾರ್ಟಿ (ಜೆಜೆಪಿ) ಪಕ್ಷದ ಕರ್ನಾಲ್ ಜಿಲ್ಲಾಧ್ಯಕ್ಷ ಇಂದರ್ಜಿತ್ ಸಿಂಗ್ ಗೋರಾಯ ಪಕ್ಷ ತೊರೆದಿದ್ದಾರೆ. ಈ ಕುರಿತು ಪಿಟಿಐ ವರದಿ ಮಾಡಿದೆ. ಜೆಜೆಪಿಯು ಹರಿಯಾಣದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. Haryana: JJP's Karnal district president Inderjit Singh Goraya quits the party in solidarity with #FarmersProtests over agri …

Read More »

ಎಂಎಲ್‌ಎ ಹೆಸರು ಹೇಳಿಕೊಂಡು ಅಮಾಯಕರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಗನ್‌ಮ್ಯಾನ್ ಅಂದರ್!

ಬೆಂಗಳೂರು: ತಾನು ಉತ್ತರ ಕರ್ನಾಟಕ ಕಡೆಯ ಶಾಸಕರೊಬ್ಬರ ಗನ್‌ಮ್ಯಾನ್ ಎಂದು ಸುಳ್ಳು ಹೇಳಿಕೊಂಡು ಅಮಾಯಕರಿಂದ ಹಣ ಪಡೆದು ವಂಚನೆ ಮಾಡುತ್ತಿದ್ದ ಯುವಕನನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಸುಮಾರು ಮೂವತ್ತು ವರ್ಷ ವಯಸ್ಸಿನ ನಾರಾಯಣ ರಾಮಚಂದ್ರ ಹೆಗಡೆ ಎಂಬಾತನೇ ಬಂಧಿತ. ಈತ ಮೂಲತಃ ಉತ್ತರ ಕನ್ನಡ ಜಿಲ್ಲೆಯವನು. ಶಾಸಕರು-ಮಂತ್ರಿಗಳ ಗನ್‌ಮ್ಯಾನ್‌ಗಳಂತೆ ತಾನೂ ಸಫಾರಿ ಸೂಟ್ ಧರಿಸಿ ತಿರುಗಾಡುತ್ತಿದ್ದ. ಸೊಂಟದಲ್ಲಿ ಗನ್ ಪೌಚ್ ನೇತಾಡುತ್ತಿರುತ್ತಿತ್ತು. ಅದರಲ್ಲಿ ಒಂದು ನಕಲಿ ಗನ್ ಕೂಡ ಇಟ್ಟುಕೊಂಡಿರುತ್ತಿದ್ದ. ಇವನನ್ನು …

Read More »