Breaking News

Recent Posts

ಪ್ರತಿಷ್ಠಿತ ಶ್ರೀ ಶಾಖಾಂಬರಿ ನೇಕಾರ ಪತ್ತಿನ ಸಹಕಾರಿ ಸಂಘದಿಂದ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು

ಅಮೀನಗಡ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ಶಾಖಾಹಾರಿ ನೇಕಾರ ಪತ್ತಿನ ಸಹಕಾರಿ ಸಂಘದ ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರಿಂದ ನಾಡಿನ ಸಮಸ್ತ ಜನತೆಗೆ ” ಕಾಯಕವೇ ಕೈಲಾಸ. ಎಂದು ನಾನ್ನುಡಿ ಸಾರಿದ ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಜಯಂತೋತ್ಸವದ ಹಾರ್ದಿಕ ಶುಭಾಶಯಗಳು. ಅದ್ಯಕ್ಷರು : ಶ್ರೀ ಪ್ರವೀಣ ರಮೇಶಪ್ಪ ರಾಮದುರ್ಗ . ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಎಲ್ಲಾ ನಮ್ಮ ನೇಕಾರ ಬಾಂಧವರಿಗೆ ಬಸವ …

Read More »

ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾರ್ದಿಕ ಶುಭಾಶಯ ಕೋರಿದ PKPS ಅಧ್ಯಕ್ಷ ಶ್ರೀ ಭೀಮಪ್ಪ ಹೂಲಿ

ಅಮೀನಗಡ : ಸಮೀಪದ ಗುಡೂರುsc ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಂದ ನಾಡಿನ ಸಮಸ್ತ ಜನತೆಗೆ ವಿಶ್ವಗುರು ಬಸವಣ್ಣನವರ ಜಯಂತೋತ್ಸವದ ಹಾರ್ದಿಕ ಶುಭಾಶಯಗಳನ್ನು ಸಂಘದ ಗೌರವಾನ್ವಿತ ಅಧ್ಯಕ್ಷೆರಾದ ಶ್ರೀ ಭೀಮಪ್ಪ ವಾಯ್ ಹೂಲಿ ಹಾಗೂ ಉಪಾಧ್ಯಕ್ಷ ಶ್ರೀ ಎಚ್ ಡಿ ಉಪ್ಪಾರ ಅವರು ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಭೀಮಪ್ಪನವರು ಈ ವರ್ಷ ನಾಡಿನಾಧ್ಯಾಂತಹ ಉತ್ತಮ ಮಳೆ ಬಿಳತಾ ಇದೆ ರೈತರ ಮೊಗದಲ್ಲಿ …

Read More »

ಬದಾಮಿ ಹಂಪಿ ವಿಶ್ವವಿದ್ಯಾಲಯ ೨೦೦೫ರ ಎಟಿಸಿ ವಿಧ್ಯಾರ್ಥಿಗಳಿಂದ ನಾಳೆ ಗುರುವಂದನಾ ಕಾರ್ಯಕ್ರಮ

ಬದಾಮಿ: ಕನ್ನಡ ವಿಶ್ವವಿದ್ಯಾಲಯ ಹಂಪಿ ಶಿಲ್ಪಕಲಾ ಮತ್ತು ವರ್ಣ ಚಿತ್ರಕಲಾ ವಿಭಾಗದ ೨೦೦೫/೦೬ ರ ಎಟಿಸಿ ವಿಧ್ಯಾರ್ಥಿಗಳಿಂದ ೨೦ ವರ್ಷಗಳ ನಂತರ ಬದಾಮಿಯ ಹಂಪಿ ವಿಶ್ವವಿದ್ಯಾಲಯದಲ್ಲಿ ನಾಳೆ ಶನಿವಾರ ೧೯/ ೦೪/೨೦೨೫ ರ ಬೆಳಗ್ಗೆ ೧೦ ಗಂಟೆಗೆ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಜರುಗಲಿದೆ. ರಾಜ್ಯದ ಉದ್ದಗಲಕ್ಕೂ ವಿವಿಧ ಉದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸ್ನೇಹಿತರು ನಾಳೆ ದಿನ ಒಂದೆ ವೇದಿಕೆಯಲ್ಲಿ ಸೇರುತ್ತಿದ್ದಾರೆ. ಎಲ್ಲಾ ಸ್ನೇಹಿತರ ಬಳಗದಿಂದ ಗುರುಗಳಿಗೆ …

Read More »