Breaking News

Recent Posts

ಪೆಟ್ರೋಲ್‌ , ಡೀಸೆಲ್‌ ಮೊಬೈಲ್ , ಮದ್ಯ , ವಾಹನಗಳ ಬಿಡಿಭಾಗಗಳು, ಎಲೆಕ್ಟ್ರಾನಿಕ್ಸ್ ವಸ್ತುಗಳು ದುಬಾರಿ

ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಾಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಬ್ಬಿಣ  ಸ್ಟೀಲ್   ನೈಲಾನ್ ಬಟ್ಟೆಗಳು  ತಾಮ್ರದ ಲೋಹಗಳು  ಕೃಷಿ ಪರಿಕರಗಳು ಬೆಲೆ ಇಳಿಕೆಯಾಗುತ್ತಿರುವ ವಸ್ತುಗಳು ಎಂದು ಘೋಷಿಸಿದ್ದಾರೆ. ನವದೆಹಲಿ 1 :  2021-22ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಮೂಲಸೌಕರ್ಯ ಕೃಷಿ ಸೆಸ್ ವಿಧಿಸಿದ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್ ಪೆಟ್ರೋಲ್ ದರ 2.5 ರೂಪಾಯಿ ಹಾಗೂ ಡಿಸೇಲ್ ಪ್ರತಿ ಲೀಟರ್ಗೆ 4 ರೂಪಾಯಿ ಏರಿಕೆ ಮಾಡಲಾಗಿದೆ. ಕೃಷಿ …

Read More »

ಪತ್ರಕರ್ತರ ಬಂಧನ: ದೆಹಲಿ ಪೊಲೀಸರ ವಿರುದ್ಧ ಭುಗಿಲೆದ್ದ ಪ್ರತಿಭಟನೆ

ಸಿಂಘು ಗಡಿಯಲ್ಲಿ ವರದಿ ಮಾಡುತ್ತಿದ್ದ ಮಂದೀಪ್ ಪೂನಿಯಾ ಮತ್ತು ಧರ್ಮೇಂಧರ್ ಸಿಂಗ್ ಎಂಬ ಪತ್ರಕರ್ತರನ್ನು ಪೊಲೀಸರು ಬಲವಂತವಾಗಿ ಬಂಧಿಸಿರುವುದರ ವಿರುದ್ಧ ರೈತರು ಮತ್ತು ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರವಾನ್ ಪತ್ರಿಕೆಯ ವರದಿಗಾರ ಮಂದೀಪ್ ಪೂನಿಯಾರವರನ್ನು ಪೊಲೀಸರು ಹಲ್ಲೆ ನಡೆಸಿ ಬಂಧಿಸಿದ್ದಾರೆ. ಅವರು ಬಿಜೆಪಿ ಮತ್ತು ಪೊಲೀಸರ ನಡುವಿನ ಒಳ ಒಪ್ಪಂದಗಳನ್ನು ಫೇಸ್‌ಬುಕ್ ಲೈವ್ ನಲ್ಲಿ ವಿವರಿಸುತ್ತಿದ್ದರು. ದೆಹಲಿ ಪೊಲೀಸರ ಕಾನೂನುಬಾಹಿರ ಚಟುವಟಿಕೆಗಳನ್ನು ವರದಿ ಮಾಡುತ್ತಿದ್ದರು. ಹಾಗಾಗಿ ಅವರನ್ನು ಬಂಧಿಸಲಾಗಿದೆ ಎಂದು …

Read More »

ನೂತನ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಸನ್ಮಾನ್ಯ ಶ್ರೀಮತಿ ಗೌರಮ್ಮ ಹನಮಂತ ಮುಳ್ಳೂರು ಅವರ ಪರವಾಗಿ ಅಭಿನಂದನೆ ಹೇಳಿದ ಮುತ್ತಣ್ಣ ಮುಳ್ಳೂರು, & ಹನಮಂತ,

ಮಾಜಿ ತಾಲ್ಲೂಕು ಪಂಚಾಯತ ಅಧ್ಯಕ್ಷರಾದ ಮುತ್ತಣ್ಣ ಮುಳ್ಳೂರು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೂವಿನಹಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಶ್ರೀಮತಿ ಗೌರಮ್ಮ ಹನಮಂತಪ್ಪ ಮುಳ್ಳೂರು ಅವರು ಆಯ್ಕೆಯಾದರು. 1983 ರಿಂದ ರಾಜ್ಯ ರಾಜಕೀಯ ರಂಗದಲ್ಲಿ ದಿಗ್ಗಜ ನಾಯಕರೊಂದಿಗೆ ಗುರುತಿಸಿಕೊಂಡ ಮುತ್ತಣ್ಣ ಮುಳ್ಳೂರು ಅವರ ಸಹೋದರ ಹನಮಂತ ಮುಳ್ಳೂರು ಅವರ ಧರ್ಮಪತ್ನಿ ಗೌರಮ್ಮ ಇಂದು ಗ್ರಾಮ ಪಂಚಾಯತಿ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ ನನ್ನೂರಿನ ಎಲ್ಲಾ ಗುರುಹಿರಿಯಗೆ ಪಕ್ಷದ ಕಾರ್ಯಕರ್ತರು ಹಾಗೂ …

Read More »