Breaking News

Recent Posts

ಟ್ರ್ಯಾಕ್ಟರ್‌ ರ್‍ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ ಪ್ರಕರಣ!

ಜನವರಿ 26 ರಂದು ಗಣರಾಜ್ಯೋತ್ಸವ ದಿನ ನಡೆದ ಟ್ರ್ಯಾಕ್ಟರ್‌ ರ್‍ಯಾಲಿ ವೇಳೆ ಪ್ರಚೋದನಾತ್ಮಕ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿದಂತೆ ಅನೇಕರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ. ಟ್ರ್ಯಾಕ್ಟರ್‌ ರ್‍ಯಾಲಿಯ ಸಂದರ್ಭದಲ್ಲಿ ಮೃತಪಟ್ಟಿದ್ದ ಯುವಕನೊಬ್ಬನ ಸಾವಿಗೆ ಸಂಬಂಧಿಸಿದಂತೆ ಟ್ವೀಟ್‌ ಮಾಡಿದ್ದ ಸಂಸದ ಶಶಿ ತರೂರ್‌ ಸೇರಿದಂತೆ ಹಲವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಕಾಂಗ್ರೆಸ್‌ ನಾಯಕ ಶಶಿ ತರೂರ್‌, ಹಿರಿಯ ಪತ್ರಕರ್ತ …

Read More »

ಅಮೀನಗಡ ನಗರದ ಬಾಪೂಜಿ ಪತ್ತಿನ ಸೌಹಾರ್ಧ ಸಹಕಾರಿ ನಿ, ಬ್ಯಾಂಕ್ ( ಬಾಗಲಕೋಟೆ ಶಾಖೆ,) ನಲ್ಲಿ ಧ್ವಜಾರೋಹಣ ಮಾಡಿದ ವಾಲಪ್ಪ ಕುಬಪ್ಪ ನಾಯಕ,

ಅಮೀನಗಡ: ನಗರದ ಬಾಪೂಜಿ ಪತ್ತಿನ ಸೌಹಾರ್ಧ ಸಹಕಾರಿ ನಿ,ಬ್ಯಾಂಕ್ ನಲ್ಲಿ ಸಂಸ್ಥೆಯ ನಿರ್ದೇಶಕರಾದ ಶ್ರೀ ವಾಲಪ್ಪ ಕುಬಪ್ಪ ನಾಯಕ್ ಅವರು ೭೨ ನೇ ಗಣರಾಜೋತ್ಸವದ ಧ್ವಜಾರೋಹಣ ಮಾಡಿದರು ,ಸಂಸ್ಥೆಯ ಅಧ್ಯಕ್ಷರು ಕಾರಣಾಂತರಗಳಿಂದ ಬರದೇ ಇದ್ದುದ್ದಕ್ಕಾಗಿ ಹಿರಿಯ ನಿರ್ದೇಕರೆಂದು ನಾಯಕ ಅವರು ನೇರವೆರಿಸಿದರು. ಈ ಧ್ವಜಾರೋಹಣ ಸರಳ ಕಾರ್ಯಕ್ರಮದಲ್ಲಿ ಬ್ಯಾಂಕ್ ಮ್ಯಾನೇಜರ್ ಎನ್,ಪಿ, ಅಂತರಗಂಗಿ ಹಾಗೂ ಕಿರಿಯ ಸಹಾಯಕ ಮಹೇಶ್ ವಿ ಸರಗನಾಚಾರಿ,ಎಮ್, ತೆಗ್ಗಿ, ಶಂಕರ,ನಾಟೇಕರ, ಡಾ; ಪ್ರವೀಣ ತುಂಬಗಿ,ಉಮೇಶ ಹೊಸಮನಿ, …

Read More »

ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ: ರೈತ ಮುಖಂಡರ ಒಕ್ಕೊರಲ ಘೋಷಣೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಗಣರಾಜ್ಯೋತ್ಸವದಂದು ಬೆಂಗಳೂರಿನಲ್ಲಿ ಶಾಂತಿಯುತ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ ಎಂದು ಸಂಯುಕ್ತ ಹೋರಾಟ – ಕರ್ನಾಟಕದ ರೈತ ಮುಖಂಡರು ಘೋಷಿಸಿದ್ದಾರೆ. ಇಂದು ನಗರದ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಚಾಮರಸ ಮಾಲಿಪಾಟೀಲ್, ದ.ಸ.ಸಂ (ಅಂಬೇಡ್ಕರ್ ವಾದ)ಯ ಮಾವಳ್ಳಿ ಶಂಕರ್, ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ …

Read More »