Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ಟ್ರಾಕ್ಟರ್ ರ್ಯಾಲಿ: ರೈತರು ತಮಗೆ ತಾವೇ ಅಳವಡಿಸಿಕೊಂಡ ಮಾರ್ಗಸೂಚಿಗಳು ಇಲ್ಲಿವೆ!
ಮೂರು ಕರಾಳ ಕೃಷಿ ಕಾನೂನಿನ ವಿರುದ್ದ ಪ್ರತಿಭಟಿಸುತ್ತಿರುವ ರೈತರು ಜನವರಿ 26 ರ ಗಣರಾಜ್ಯೋತ್ಸವದಂದು ಟ್ರಾಕ್ಟರ್ ರ್ಯಾಲಿ ನಡೆಸಲಿದ್ದಾರೆ. ಈ ಐತಿಹಾಸಿಕ ರೈತರ ಗಣರಾಜ್ಯೋತ್ಸವಕ್ಕೆ ರೈತರು ತಮಗೆ ತಾವೇ ಮಾರ್ಗಸೂಚಿಗಳನ್ನು ಅಳವಡಿಕೊಂಡಿದ್ದಾರೆ. ಅವು ಹೀಗಿದೆ… ಸ್ನೇಹಿತರೇ, ನಾವು ಇತಿಹಾಸವನ್ನು ನಿರ್ಮಿಸಲಿದ್ದೇವೆ. ಇತಿಹಾಸದಲ್ಲಿ ಹಿಂದೆಂದೂ ಈ ಗಣರಾಜ್ಯದ ಜನರು ಗಣರಾಜ್ಯೋತ್ಸವದಂದು ಈ ರೀತಿಯ ಮೆರವಣಿಗೆಯ ಭಾಗವಾಗಿಲ್ಲ. ಈ ಮೆರವಣಿಗೆಯ ಮೂಲಕ ನಾವು ದೇಶ ಮತ್ತು ಜಗತ್ತಿಗೆ ನಮ್ಮ ಬಗ್ಗೆ ಹೇಳಬೇಕಾಗಿದೆ. ನಾವು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News


