Breaking News

Recent Posts

ಕನ್ನಡ ಶಾಲೆ ಉಳಿಸಿ,ಕನ್ನಡ ಶಾಲೆ ಬೇಳೆಸಿ ,ಎಲ್ಲರಿಗೂ ಗಣರಾ ಜೋತ್ಸವದ ಹಾರ್ದಿಕ ಶುಭಾಶ ಯಗಳು, ಬಸಪ್ಪ ಹೊಸಗೌಡ್ರ ಹಾಗೂ ರಮೇಶ ಹೂವಿನಳ್ಳಿ ,

ಶ್ರೀ ಬಸಪ್ಪ ಭೀಮಪ್ಪ ಹೊಸಗೌಡರ, SDMC ಕಮೀಟಿ ಅಧ್ಯಕ್ಷರು . ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಡಿವಾಲ ಕಲ್ಲಾಪೂರು ಗ್ರಾಮದ ಸರಕಾರಿ ಕನ್ನಡ ಶಾಲೆ ,ಇವರಿಂದ ನಮ್ಮ ಗ್ರಾಮದ ಎಲ್ಲಾ ಪಾಲಕರಿಗೂ ಹಾಗೂ ನಾಗರಿಕರಿಗೆ ಒಂದು ವಿನಂತಿ ಸರಕಾರಿ ಶಾಲೆ ಉಳಿಸಿ ,ಸರಕಾರಿ ಶಾಲೆ ಬೇಳೆಸಿ,ನಿಮ್ಮ ಮಕ್ಕಳಿಗೆ ಕಡ್ಡಾಯವಾಗಿ ಕನ್ನಡದಲ್ಲಿ ಮೊದಲ ಶಿಕ್ಷಣ ಕೊಡಿಸಿ,ಮಾತೃಭಾಷೆ ಉಳಿಸಿ ಎಲ್ಲರಿಗೂ ಗಣರಾಜೋತ್ಸವದ ಹಾರ್ದಿಕ ಶುಭಾಶಯಗಳು, ,ಶ್ರೀ ರಮೇಶ ಧರ್ಮಣ್ಣ ಹೂವಿನಹಳ್ಳಿ. SDMC ಸದಸ್ಯರು …

Read More »

KPSC ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿದ ಆಯೋಗ

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019 ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜನವರಿ 24 ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿ ಕರ್ನಾಟಕ ಲೋಕಸೇವಾ ಆಯೋಗ(KPSC)ದ ಕಾರ್ಯದರ್ಶಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದಾರೆ. “ಜನವರಿ 24 ರಂದು ಎರಡು ಅಧಿವೇಶನಗಳಲ್ಲಿ ನಡೆಯಬೇಕಿದ್ದ 2019 ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಕೆಲವೊ೦ದು ದುಷ್ಕರ್ಮಿಗಳ ಕೈಸೇರಿರುವುದು ತಿಳಿದುಬಂದಿದೆ. ಆದ್ದರಿಂದ ಅನಿವಾರ್ಯ …

Read More »

ಭೂಕಂಪ ಅಲ್ಲ, ಡೈನಾಮೈಟ್ ಸ್ಫೋಟ! – ಶಿವಮೊಗ್ಗದಲ್ಲಿ 15 ಕಾರ್ಮಿಕರ ದುರ್ಮರಣ

ಶಿವಮೊಗ್ಗದ ಹುಣಸೋಡಿನ ರೈಲ್ವೆ ಕ್ರಷರ್ ನಲ್ಲಿ ಉಂಟಾದ ಡೈನಾಮೈಟ್ ಸ್ಪೋಟದಿಂದಾಗಿ ಬಿಹಾರ ಮೂಲದ 15 ಕಾರ್ಮಿಕರು ಮೃತಪಟ್ಟಿದ್ದು, ಸ್ಫೋಟದ ಶಬ್ದವನ್ನು ಕೇಳಿದ ಜನರು ಭೂಕಂಪ ಉಂಟಾಗಿದೆ ಎಂದು ಬೆದರಿ ಮನೆಯಿಂದ ಹೊರಬಂದಿರುವ ಘಟನೆ ನಡೆದಿದೆ. ಈ ಮುಂಚೆ ಶಿವಮೊಗ್ಗ ಜಿಲ್ಲೆಯಾದ್ಯಂದ ಭೂಕಂಪದ ಅನುಭವಾಗಿತ್ತು. ಈಗ ಶಿವಮೊಗ್ಗ ತಾಲೂಕಿನ ಅಬ್ಬಲಗೆರೆಯಲ್ಲಿ ರೈಲ್ವೆ ಕ್ವಾರಿಯಲ್ಲಿ ಸಂಭವಿಸಿದ ಭಾರೀ ಸ್ಪೋಟದ ಪರಿಣಾಮ ಕಂಪನ ಸಂಭವಿಸಿದೆ. 50 ಡೈನಾಮೆಟ್ ಏಕಕಾಲದಲ್ಲಿ ಸ್ಫೋಟಗೊಂಡ ಪರಿಣಾಮ ಘಟನೆ ಸಂಭವಿಸಿದೆ. …

Read More »