Breaking News

Recent Posts

ಸಮಸ್ತ ಮತದಾರರಿಗೆ & ಗುರು ಹಿರಿಯರಿಗೆ ಹೊಸ ವರ್ಷ & ಮಕರ ಸಂಕ್ರಾಂತಿಯ ಶುಭಾಶಯ ಹೇಳಿದ ಬಸಮ್ಮ / ಸ್ಪೂರ್ತಿ/ಮಲ್ಲಪ್ಪ ಗೋಣ್ಣಾಗರ,ಬಣ್ಣಿಹಟ್ಟಿ.

ಶ್ರೀ ಮಲ್ಲಪ್ಪ ಸಂಗಪ್ಪ ಗೋಣ್ಣಾಗರ, ಗ್ರಾಮ ಪಂಚಾಯಿತಿ ಸದಸ್ಯರು,ಹಿರೇಬಾದವಾಡಗಿ, ಹುನಗುಂದ ತಾಲೂಕಿನ ಬಣ್ಣಿಹಟ್ಟಿ ಗ್ರಾಮ ದಿಂದ ಆಯ್ಕೆಯಾದ ಮಲ್ಲಪ್ಪ ಅವರು ಸಮಸ್ತ ಗ್ರಾಮದ ಗುರು ಹಿರಿಯರಿಗೆ ಹಾಗೂ ಮತದಾರ ಬಾಂಧವರಿಗೆ ನಮ್ಮ ಹೃದಯ ಪೂರ್ವಕ ಧನ್ಯವಾದಗಳು. ಹಾಗೂ ಹೊಸ ವರ್ಷ ಮತ್ತು ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ಕಾರ್ಯಕರ್ತರ ಜೊತೆಗೆ ಗೆಲುವಿನ ನಗೆ ಬೀರಿದ ಮಲ್ಲಪ್ಪ ಸಂಗಪ್ಪ ಗೋಣ್ಣಾಗರ. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದ ನಂತರ ಸುಕ್ಷೇತ್ರ ಶ್ರೀ ಸಿದ್ದನಕೊಳ್ಳದ …

Read More »

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ : ಯಾರಿಗೆ ಸಿಗಲಿದೆ ಸಚಿವ ಸ್ಥಾನ?

ಬೆಂಗಳೂರು : ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಜನವರಿ 13 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ದಿಢೀರ್ ದೆಹಲಿಗೆ ಹೋಗಿ ಬಂದಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಂಕ್ರಾಂತಿ ಸಿಹಿ ತಂದಿದ್ದಾರೆ. ಖಾಲಿ ಇರುವ ಏಳು ಸ್ಥಾನಗಳ ಭರ್ತಿಗೆ ವರಿಷ್ಠರು ಹಸಿರು ನಿಶಾನೆ ತೋರಿಸಿದ್ದು, ಯಾರೆಲ್ಲಾ ಶಾಸಕರಿಗೆ ಅದೃಷ್ಟ ಖುಲಾಯಿಸಿದೆ ಎನ್ನುವುದು ಇಂದು …

Read More »

ಸೊಳೇಭಾವಿ ಗ್ರಾಮದಲ್ಲಿ BJP ಪಕ್ಷದ ಕಾರ್ಯಕರ್ತರಿಂದ “ಜನ ಸೇವಕ, ಕಾರ್ಯಕ್ರಮದ ಪೂರ್ವಭಾವಿ ಸಭೆ.

** ಕಾರ್ಯಕ್ರಮದ ಸಭೆ ಉದ್ದೇಶಿಸಿ ಮಾತನಾಡುತ್ತಿರುವ ಶ್ರೀ ನಾಗೇಶ ಗಂಜಿಹಾಳ. ನೂತನ ಸದಸ್ಯರಾದ ಹನಮಂತ ಮೀನಜಗಿ ಅವರಿಗೆ ಶ್ರೀ ಸುರೇಶ ಜವಳಿ ಅವರು ಸ್ವಾಮಿ ವಿವೇಕಾನಂದ ಅವರ ಪುಸ್ತಕ ನೀಡಿ ಅಭಿನಂದಿಸಿದರು, ** ನೂತನ ಸೊಳೇಭಾವಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಆನಂದ ಮೊಕಾಶಿ ಅವರಿಗೆ ಸ್ವಾಮಿ ವಿವೇಕಾನಂದ ಅವರ ವೀರ ಕೇಸರಿ ಪುಸ್ತಕ ನೀಡಿ ಅಭಿನಂದಿಸಿದರು. ಅಮೀನಗಡ : ಇಂದು ಸೊಳೇಭಾವಿ ಗ್ರಾಮದ ಶ್ರೀ …

Read More »