Breaking News

Recent Posts

ಕಾಂಗ್ರೇಸ್ ಭದ್ರ ಕೋಟೆಯನ್ನು ಬೇದಿಸಿದ ಕಲಿಯುಗದ ರಾಮ – ಶ್ರೀ ರಾಮನಗೌಡ,ತುರಮರಿ

ಕುಷ್ಟಗಿ :ತಾಲೂಕಿನ ಹುಚನೂರು ಗ್ರಾಮದ ಭಾರತೀಯ ಜನತಾ ಪಕ್ಷದ ಯುವ ನಾಯಕರಾದ ರಾಮನಗೌಡ ಉಫ್೯ ರಮೇಶ ತುರಮರಿ ಅವರು ಸಮಾಜ ಸೇವೆ ಜೊತೆಯಲ್ಲಿ ಪಕ್ಷದ ಬಲಾಢ್ಯ ಸಂಘಟನೆ ಯನ್ನು ,ಗ್ರಾಮದಲ್ಲಿ ಕಟ್ಟಿದ ಯುವ ನಾಯಕ, ಕಳೆದ ಗ್ರಾಮ ಪಂಚಾಯತಿ ೨೦೨೧ನೇ ಸಾಲಿನ ಚುನಾವಣೆಯಲ್ಲಿ ಗ್ರಾಮದ ಕಾಂಗ್ರೆಸ್‌ ಭದ್ರ ಕೋಟಿಯನ್ನು ಬೇದಿಸಿ ಕಮಲ ಅರಳಿಸಿದ ಕಿರ್ತಿ ರಮೇಶ ಅವರಿಗೆ ಸಲ್ಲುತ್ತದೆ. ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಇವರ ಧರ್ಮಪತ್ನಿ ಶ್ರೀಮತಿ ಚೈತ್ರಾ …

Read More »

ಮತದಾರರಿಗೆ ಧನ್ಯವಾದ & ಮಕರ ಸಂಕ್ರಾಂತಿಯ ಶುಭಾಶಯ ಕೋರಿದ ಬಸವರಾಜ್ ಹಾಗೂ ಶ್ರೀಮತಿ ಲಕ್ಷ್ಮೀಬಾಯಿ ಹುಲ್ಲೂರ ದಂಪತಿಗಳಿಂದ / ಹುಚನೂರು.

ಸನ್ಮಾನ್ಯ ಶ್ರೀಮತಿ ಲಕ್ಷೀಬಾಯಿ ಬಸವರಾಜ್ ಹುಲ್ಲೂರ ನೂತನ ಗ್ರಾಮ ಪಂಚಾಯತಿ ಸದಸ್ಯರು ಅಂಟರತಾಣಿ, ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹುಚನೂರು ಗ್ರಾಮದವರು ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅತ್ಯಂತ ಹೆಚ್ಚಿನ ಮತ ನೀಡಿ ಆಯ್ಕೆ ಮಾಡಿದ ನನ್ನೂರಿನ ಸಮಸ್ತ ಗುರು ಹಿರಿಯರಿಗೆ ಹಾಗೂ ಮತಬಾಂಧವರಿಗೆ ,ಕಾರ್ಯಕರ್ತರಿಗೆ ನಮ್ಮ ಕುಟುಂಬದ ಪರವಾಗಿ ಹೃದಯ ಪೂರ್ವಕ ಧನ್ಯವಾದಗಳು, ಗ್ರಾಮದ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಲು ವಿನಂತಿಸುತ್ತೇನೆ. ಮಾಜಿ ಶಾಸಕರಾದ ಸನ್ಮಾನ್ಯ ದೊಡ್ಡನಗೌಡ …

Read More »

ಮತದಾರರಿಗೆ ಅಭಿನಂದನೆ  ಹಾಗೂ ಮಕರ ಸಂಕ್ರಾಂತಿಯ ಶುಭಾಶಯ ಹೇಳಿದ,ನೂತನ ಗ್ರಾಮ ಪಂಚಾಯತಿ ಸದಸ್ಯ      ಶ್ರೀ ಹನಮಂತ M ದನದಮನಿ 

ಶ್ರೀ ಹಣಮಂತ ಮಲ್ಲಪ್ಪ ದನದಮನಿ ನೂತನ ಗ್ರಾಮ ಪಂಚಾಯತಿ ಸದಸ್ಯರು ಹಳದೂರು ಹಾಗೂ ಪಾದನಕಟ್ಟಿ ಗ್ರಾಮದಿಂದ ಸದಸ್ಯರಾಗಿ ಆಯ್ಕೆ ಯಾದ, ಇವರು ಗ್ರಾಮದ ಸಮಸ್ತ ಗುರು ಹಿರಿಯ ರಿಗೆ,ಹಾಗೂ ಮತದಾರ ಬಾಂಧವರಿಗೆ ಆತ್ಮೀಯ ಮಿತ್ರರಿಗೆ ನಮ್ಮ ಕುಟುಂಬದಿಂದ ಹೃದಯ ಪೂರ್ವಕ ಧನ್ಯವಾದಗಳು, ಹಾಗೂ ಸಮಸ್ತ ಜನತೆಗೆ ಹಾಗೂ ಮತದಾರರಿಗೆ ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು, ಕಾರ್ಯಕರ್ತರ ಜೊತೆಗೆ ಗೆಲುವಿನ ನಗೆ ಬೀರಿದ ಹನಮಂತ ಹಾಗೂ ಗ್ರಾಮದ …

Read More »