Breaking News

Recent Posts

ಸಮಸ್ತ ನನ್ನೂರಿನ ಎಲ್ಲಾ ಮತ ದಾರರಿಗೆ & ಗುರುಹಿರಿಯರಿಗೆ ನನ್ನ ಹೃದಯ ಪೂರ್ವಕ ಧನ್ಯವಾದ ಗಳು,& ಹೊಸ ವರ್ಷ & ಮಕರ ಸಂಕ್ರಾಂತಿಯ ಶುಭಾಶಯಗಳು.

ನೂತನ ಗ್ರಾಮ ಪಂಚಾಯತಿ ಸದಸ್ಯರಾಗಿ ಆಯ್ಕೆಯಾದ ಶ್ರೀ ಶ್ರೀಕಾಂತ್ ಬಸಪ್ಪ ಹೂಗಾರ ಗ್ರಾಮ ಪಂಚಾಯತಿ ಸದಸ್ಯರು ನಿಲುಗಲ್ಲ ,ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನವರು, ಆಯ್ಕೆ ಮಾಡಿದ ನನ್ನೂರಿನ ಸಮಸ್ತ ಮತದಾರರಿಗೆ ಹಾಗೂ ಯುವ ಮಿತ್ರರಿಗೆ ನನ್ನ ಹೃದಯ ಪೂರ್ವಕ ಧನ್ಯವಾದಗಳು. ಎಲ್ಲರಿಗೂ ಹೃದಯ ಪೂರ್ವಕ ಧನ್ಯವಾದಗಳು

Read More »

ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಯಮಾವಳಿ ಪ್ರಕಟ

ಮೊನ್ನೇ ಅಷ್ಟೇ ಗ್ರಾಮ ಪಂಚಾಯಿತಿ ಚುನಾವಣೆ ಅಂತ್ಯವಾಗಿದ್ದು, ಇದೀಗ ಗ್ರಾಮಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ಚರ್ಚೆಗಳು ಶುರುವಾಗಿವೆ. ಇದರ ಬೆನ್ನಲ್ಲೇ ಮೀಸಲಾತಿ ನಿಯಮಾವಳಿ ಬಿಡುಗಡೆ ಮಾಡಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಯಮಾವಳಿಯನ್ನು ರಾಜ್ಯ ಸರ್ಕಾರ ಚುನಾವಣಾ ಆಯೋಗದ ನಿರ್ದೇಶನದಂತೆ ಅಧಿಸೂಚನೆ ಹೊರಡಿಸಿದೆ. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ತಲಾ 30 ತಿಂಗಳ ಅಧಿಕಾರವಧಿ ಹಂಚಿಕೆ ಮಾಡಿ ಇಂದು (ಶನಿವಾರ) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಮೀಸಲಾತಿ ಪ್ರಕಟಿಸುವುದನ್ನು ಆಯಾ ಜಿಲ್ಲಾಧಿಕಾರಿಗಳಿಗೆ …

Read More »

ಮತದಾರರಿಗೆ ಹೃದಯ ಪೂರ್ವಕ ಧನ್ಯವಾದ ಹೇಳಿದ ಶ್ರೀಮತಿ ನೀಲವ್ವ ಗಂಗಪ್ಪ ಆರಿ, & ಚಂದ್ರಶೇಖರ & ಶಿವಾನಂದ ಆರಿ

ಸನ್ಮಾನ್ಯ ಶ್ರೀಮತಿ ನೀಲವ್ವ ಗಂಗಪ್ಪ ಆರಿ ನೂತನ ಗ್ರಾಮ ಪಂಚಾಯತಿ ಸದಸ್ಯರು ಚಿಕನಾಳ. ಹಾಗೂ ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲ್ಲೂಕಿನ ಸಿದ್ದನಕೊಳ್ಳದ ಗ್ರಾಮ, ಸಮಸ್ತ ಗ್ರಾಮದ ಗುರು ಹಿರಿಯರಿಗೆ ಹಾಗೂ ಕಾರ್ಯಕರ್ತರಿಗೆ ನಮ್ಮ ಕುಟುಂಬದಿಂದ ಹೃದಯ ಪೂರ್ವಕ ಧನ್ಯವಾದಗಳು ಡಾ: ಶಿವಕುಮಾರ್ ಸ್ವಾಮಿಗಳ ಆರ್ಶಿವಾದ ಪಡೆಯುತ್ತಿರುವ ಶ್ರೀಮತಿ ನೀಲವ್ವ ಗಂಗಪ್ಪ ಆರಿ ಹಾಗೂ ಭೀಮವ್ವ ಸಿದ್ದಪ್ಪ ಪೂಜಾರ ಹಾಗೂ ಅಪಾರ ಕಾರ್ಯಕರ್ತರು, ಸಿದ್ದನಕೊಳ್ಳ. ಸಿದ್ದನಕೊಳ್ಳದ ಸಿದ್ದೇಶ್ವರ ಮಠದಲ್ಲಿ ಕಾರ್ಯಕರ್ತರು ಹಾಗೂ …

Read More »