Breaking News

Recent Posts

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಹಾರ್ದಿಕ ಶುಭಾಶಯಗಳು,ರಾಮಣ್ಣ ಭಜಂತ್ರಿ, ಸೊಳೇಭಾವಿ,

ಶ್ರೀ ರಾಮಣ್ಣ ,ಡಿ,ಭಜಂತ್ರಿ, ( ಮೆಲ್ದಿ). ಸಮಾಜ ಸೇವಕರು, ಹಾಗೂ ಕೊರಮ ಸಮಾಜದ ಯುವ ಮುಖಂಡರು, ಸೊಳೇಭಾವಿ, ಪೊನ್ ನಂಬರ್ : 9880494298- ತಾ: ಹುನಗುಂದ ಶ್ರೀ ಆರ,ಡಿ,ಭಜಂತ್ರಿ, ಸಮಾಜ ಸೇವಕ,

Read More »

ಕೂಡಲಸಂಗಮದಲ್ಲಿ ವಿದ್ಯುತ್ ಸ್ಪರ್ಶಿಸಿ ಮಂಗನ ಸಾವು,

ಕೂಡಲಸಂಗಮದ ವಿದ್ಯುತ್ ಪ್ರಸರಣ ನಿಗಮದಲ್ಲಿ ಇಂದು 1 ಹೆಣ್ಣು ಮಂಗ ವಿದ್ಯುತ್‌ ತಂತಿಯಲ್ಲಿ ಹರಿಯುತ್ತಿರುವ ವಿದ್ಯುತ್‌ ಲೆಕ್ಕಿಸದೆ ತಂತಿಯಲ್ಲಿ ಜೋತು ಬಿದ್ದು ಒದ್ದಾಡ್ಡಿ ಸಾವನಪ್ಪಿದೆ ಸ್ಥಳದಲಿದ್ದ ಕ ,ವಿ, ಪ್ರ, ನಿ, ನಿ, ಅಧಿಕಾರಿಗಳು ಬಚಾವ್‌ ಮಾಡಲು ಯತ್ನಿಸಿದರು, ಬಿದಿರಿನ ಕೋಲು ತಂದು ಬಿಡಿಸಲು ಯತ್ನಿಸಿದರೂ ಫಲ ನೀಡಲಿಲ್ಲ. ನಂತರ ವಿದ್ಯುತ್‌ ಸ್ಥಗಿತಗೊಳಿಸಿ ಲೈನ್‌ಮೆನ್‌ಗಳ ಸಹಾಯದಿಂದ ಮಂಗವನ್ನು ತಂತಿಯಿಂದ ಬಿಡಿಸಲಾಯಿತು, ಆದರೂ ಅಷ್ಟರಲ್ಲೇ ಅದು ಕೊನೆಯುಸಿರೆಳೆದಿದೆ. ಪ್ರಾಣತೆತ್ತ ಮಂಗದ ಜತೆ …

Read More »

ಜನರಿಗೆ ಭರ್ಜರಿ ಶಾಕ್ ಕೊಟ್ಟ ರಾಜ್ಯ ಸರ್ಕಾರ.!

ಬೆಂಗಳೂರು: ಹೊಸವರ್ಷದ ಹೊಸ್ತಿಲಲ್ಲಿರುವ ರಾಜ್ಯದ ಜನರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ, ಆಸ್ತಿ ತೆರಿಗೆಯಲ್ಲಿ ಶೇ% 15 ರಿಂದ ಶೇ% 30 ರಷ್ಟು ಹೆಚ್ಚಳ ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ, ಇಂದು ಮುಖ್ಯಮಂತ್ರಿ ಬಿ,ಎಸ್,ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು ಈ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡುವಂತೆ ಮಸೂದೆಗೆ ಅಂಗೀಕಾರ …

Read More »