Breaking News

Recent Posts

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು,ರಾಂಪೊರ PKPS ವತಿಯಿಂದ

ಶ್ರೀ ಬಲರಾಮ ಖೇ ಲಮಾಣಿ, ಅಧ್ಯಕ್ಷರು : PKPS ರಾಂಪೂರ. ಶ್ರೀ ಎ,ಜೆ,ದೇಶಪಾಂಡೆ, ಮುಖ್ಯ ಕಾರ್ಯನಿರ್ವಾಹಕರು. ರಾಂಪೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರು, ಹಾಗೂ ಸಿಬ್ಬಂದಿ ವರ್ಗ ಇವರಿಂದ,

Read More »

ಕರುವಿಗೆ ಕೇಶ ಮುಂಡನ ಮಾಡಿಸಿ ದತ್ತು ಸ್ವೀಕರಿಸಿದ ದಂಪತಿ

ಹಿಂದೂ ಸಂಪ್ರದಾಯಗಳಲ್ಲಿ ಗೋವುಗಳಿಗೆ ಪೂಜ್ಯನೀಯ ಸ್ಥಾನಮಾನ ಇರುವುದು ಎಲ್ಲರಿಗೂ ತಿಳಿದ ವಿಚಾರ. ಉತ್ತರ ಪ್ರದೇಶದ ರೈತರೊಬ್ಬರು ಕರುವೊಂದನ್ನು ಪುತ್ರನಂತೆ ದತ್ತು ಪಡೆದಿದ್ದಾರೆ. ವಿಜಯ್‌ಪಾಲ್ ಹಾಗೂ ರಾಜೇಶ್ವರಿ ದೇವಿ ದಂಪತಿ ಕರುವೊಂದನ್ನು ಪುತ್ರನ ರೂಪದಲ್ಲಿ ದತ್ತು ಪಡೆದಿದ್ದಾರೆ. ಮದುವೆಯಾಗಿ 15 ವರ್ಷಗಳಾದರೂ ಸಹ ಮಕ್ಕಳಾಗದೇ ಇರುವ ಕಾರಣ ಈ ದಂಪತಿ ಹೀಗೆ ಮಾಡಿದ್ದಾರೆ. ಕರುವಿಗೆ ‘ಲಲ್ತು ಬಾಬು’ ಎಂದು ಹೆಸರಿಟ್ಟಿದ್ದು, ಕೇಶ ಮುಂಡನ ಸಂಪ್ರದಾಯವನ್ನು ಮಾಡುವ ಮೂಲಕ ಶಾಸ್ತ್ರೋಕ್ತವಾಗಿ ಈ ಕರುವನ್ನು …

Read More »

ಹರಾಜಿಗೆ “ಅನರ್ಹ” ಅಸ್ತ್ರ: ಗ್ರಾ.ಪಂ. ಚುನಾವಣೆ:

ಬೆಂಗಳೂರು: ಗ್ರಾಮ ಪಂಚಾಯತ್‌ ಸ್ಥಾನಗಳಿಗಾಗಿ ಹರಾಜು-ಆಮಿಷಗಳಲ್ಲಿ ತೊಡಗಿಸಿಕೊಂಡಿರುವವರ ವಿರುದ್ಧ ಸಾಕ್ಷ್ಯ ಸಾಬೀತಾದರೆ ಅಂಥವರಿಗೆ “ಅನರ್ಹತೆ’ಯ ಬಿಸಿ ಮುಟ್ಟಿಸಲು ರಾಜ್ಯ ಚುನಾವಣ ಆಯೋಗ ಚಿಂತನೆ ನಡೆಸಿದೆ. ಈ ಸಂಬಂಧ ಆಯೋಗವು ಸರಕಾರ ದೊಂದಿಗೆ ಚರ್ಚೆ ನಡೆಸಿದ್ದು, ಪ್ರಸ್ತಾವನೆ ಸಲ್ಲಿಸಲು ಯೋಚಿಸುತ್ತಿದೆ. ಈ ಪ್ರಸ್ತಾವನೆ ಈ ಚುನಾವಣೆಗೆ ಅಲ್ಲದಿದ್ದರೂ ಮುಂದಿನ ಬಾರಿ ಅನುಕೂಲ ಆಗಬಹುದು ಎಂದು ರಾಜ್ಯ ಚುನಾವಣ ಆಯುಕ್ತ ಡಾ| ಬಿ. ಬಸವರಾಜು ತಿಳಿಸಿದ್ದಾರೆ. ಗ್ರಾ.ಪಂ. ಸ್ಥಾನಗಳನ್ನು ಬಹಿರಂಗ ಹರಾಜು ಹಾಕು ವುದು, …

Read More »