Breaking News

Recent Posts

ಶಿವಶಕ್ತಿ ಸಿನಿ ಕಂಬೈನ್ಸ್ ಮೂಲಕ ಪ್ರಥಮ ಕಾಣಿಕೆಯಾಗಿ ‘ಕರಾಸ್ತ್ರ ’ ಕನ್ನಡ ಚಲನಚಿತ್ರ ಅತೀ ಶೀಘ್ರದಲ್ಲಿ ಬಿಡುಗಡೆ

ಗದಗ : ಶ್ರೀ ಶಿವಶಕ್ತಿ ಸಿನಿ ಕಂಬೈನ್ಸ್ ಮೂಲಕ ಪ್ರಥಮ ಕಾಣಿಕೆಯಾಗಿ ‘ಕರಾಸ್ತ್ರ ’ ಕನ್ನಡ ಚಲನಚಿತ್ರ ಉತ್ತರ ಕರ್ನಾಟಕದ ಕಲಾವಿದರನ್ನು ಸೇರಿಸಿಕೊಂಡು ನಿರ್ಮಿಸಲಾಗಿದೆ .ಇದೀಗ ಈ ಚಿತ್ರದ ಟ್ರೈಲರ್ ಮತ್ತು ಲಿರಿಕಲ್ ವಿಡಿಯೋ ಸಾಂಗ್ ನಗರದ ವಿದ್ಯಾದಾನ ಶಿಕ್ಷಣ ಸಮಿತಿ ಮೈದಾನದಲ್ಲಿ ನಡೆಯುತ್ತಿರುವ ಕರಾಟೆ ಬೆಲ್ಟ್ ವಿತರಣಾ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡುತ್ತಿದ್ದೇವೆ ಎಂದು ನಿರ್ದೇಶಕ ನಾರಾಯಣ ಪೂಜಾರ ಹೇಳಿದರು. ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದ್ವಾಪರ ಯುಗದಲ್ಲಿ …

Read More »

ಆಸಂಗಿ ಗ್ರಾಮದಲ್ಲಿ ರಾಜಶೇಖರ್ ಶೀಲವಂತ ಇವರಿಂದ ಧಾರ್ಮಿಕ ಸೇವಾ ರತ್ನ ಪ್ರಶಸ್ತಿ ವಿತರಣೆ

ಗುಳೇದಗುಡ್ಡ : ತಾಲೂಕಿನ ಸಮಿಪದ ಆಸಂಗಿ ಗ್ರಾಮದಲ್ಲಿ ಇಂದು ಶ್ರೀ ಮಾರುತೇಶ್ವರ ಜೀರ್ಣೋದ್ದಾರ ಸೇವಾ ಸಮಿತಿ ಸದಸ್ಯರಿಗೆ ಬಾಗಲಕೋಟೆ ಜಿಲ್ಲಾ ಕರ್ನಾಟಕ ಪತ್ರಕರ್ತರ ಸಂಘ ಹಾಗೂ ಬಿ.ಬಿ ನ್ಯೂಸ್ ಡಿಜಿಟಲ್ ಚಾನಲ್ ಸಹಯೋಗದಲ್ಲಿ ಪ್ರಶಸ್ತಿ ನಡೆಗೆ ಸಾಧಕರ ಕಡೆಗೆ ಅಭಿಯಾನದಲ್ಲಿ ಈ ಸಮಿತಿಯು 12 ಜನ ಆಡಳಿತ ಮಂಡಳಿ ಸೇವಕರನ್ನು ಗುರುತಿಸಿ ಇವರಿಗೆ “ಧಾರ್ಮಿಕ ಸೇವಾ ರತ್ನ” ಪ್ರಶಸ್ತಿ ಪತ್ರ ನೀಡಿ ಗೌರವ ಪೂರ್ವಕ ಸನ್ಮಾನವನ್ನು ಮಾಜಿ ಶಾಸಕ ರಾಜಶೇಖರ …

Read More »

ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬ & ರಮಜಾನ್ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಬಸಲಿಂಗಪ್ಪ

ಸನ್ನಾನ್ಯ ಶ್ರೀ ಬಸಲಿಂಗಪ್ಪ ಬೂದಿಹಾಳ ಭಾರತೀಯ ಜನತಾ ಪಾರ್ಟಿ ಪಕ್ಷದ ಹಿರಿಯ ಮುಖಂಡರು ,ಸಾ!! ಕುಟಗನಕೇರಿ ತಾಲ್ಲೂಕು : ಬದಾಮಿ, ಜಿಲ್ಲಾ ಬಾಗಲಕೋಟೆ ,ಇವರಿಂದ ಮಾನ್ಯರೇನಾಡಿನ ಸಮಸ್ತ ಜನತೆಗೆ ಹೊಸವರ್ಷದ ಹಾಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು ನಾಡಿಗೆ ಈ ಹೊಸವರ್ಷ ಹೊಸ ಹರಷವನ್ನು ತಂದು ಕೊಡಲಿ, ಈ ನಾಡಿನಲ್ಲಿ ಸಂಪೂರ್ಣವಾಗಿ ಈ ವರ್ಷ ಮಳೆ ,ಬೆಳೆ ಚನ್ನಾಗಿ ಬರಲಿ ನಾಡಿನ ಸಮೃದ್ಧಿ ಹೆಚ್ಚಾಗಿ ಎಲ್ಲಾ ರೈತರ ಬಾಳು ಹಸನಾಗಲಿ …

Read More »