Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ಶಿವಶಕ್ತಿ ಸಿನಿ ಕಂಬೈನ್ಸ್ ಮೂಲಕ ಪ್ರಥಮ ಕಾಣಿಕೆಯಾಗಿ ‘ಕರಾಸ್ತ್ರ ’ ಕನ್ನಡ ಚಲನಚಿತ್ರ ಅತೀ ಶೀಘ್ರದಲ್ಲಿ ಬಿಡುಗಡೆ
ಗದಗ : ಶ್ರೀ ಶಿವಶಕ್ತಿ ಸಿನಿ ಕಂಬೈನ್ಸ್ ಮೂಲಕ ಪ್ರಥಮ ಕಾಣಿಕೆಯಾಗಿ ‘ಕರಾಸ್ತ್ರ ’ ಕನ್ನಡ ಚಲನಚಿತ್ರ ಉತ್ತರ ಕರ್ನಾಟಕದ ಕಲಾವಿದರನ್ನು ಸೇರಿಸಿಕೊಂಡು ನಿರ್ಮಿಸಲಾಗಿದೆ .ಇದೀಗ ಈ ಚಿತ್ರದ ಟ್ರೈಲರ್ ಮತ್ತು ಲಿರಿಕಲ್ ವಿಡಿಯೋ ಸಾಂಗ್ ನಗರದ ವಿದ್ಯಾದಾನ ಶಿಕ್ಷಣ ಸಮಿತಿ ಮೈದಾನದಲ್ಲಿ ನಡೆಯುತ್ತಿರುವ ಕರಾಟೆ ಬೆಲ್ಟ್ ವಿತರಣಾ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡುತ್ತಿದ್ದೇವೆ ಎಂದು ನಿರ್ದೇಶಕ ನಾರಾಯಣ ಪೂಜಾರ ಹೇಳಿದರು. ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದ್ವಾಪರ ಯುಗದಲ್ಲಿ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News


