Breaking News

Recent Posts

ಸರ್ಕಾರಿ ಕಚೇರಿಗಳಲ್ಲಿ ಸೌಜನ್ಯದ ನಡುವಳಿಕೆಗೆ ಆದೇಶ !??*!?

ಬೆಂಗಳೂರು ; ಎಂಥಾ ದುರ್ದೈವದ ವಿಚಾರ ಪ್ರಜೆಗಳೆಂಬ ಪ್ರಭುಗಳೊಂದಿಗೆ ಗೌರವದಿಂದ ನಡೆದುಕೊಳ್ಳಿ ಎಂದು ಸರಕಾರ ನೌಕರರಿಗೆ ಆದೇಶ ಹೊರಡಿಸಿದೆ . ಕಾರ್ಯ ನಿಮಿತ್ತ ಸರಕಾರಿ ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ನಡೆದುಕೊಳ್ಳಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಬಂದವರೊಂದಿಗೆ ಗೌರವದಿಂದ ಮಾತನಾಡಿ ಅವರಿಗೆ ಕುಳಿತುಕೊಳ್ಳಲು ಕುರ್ಚಿ ನೀಡಬೇಕು ಇದು ಆ ದೇಶದಲ್ಲಿನ ಪ್ರಮುಖ ಅಂಶ . ಹೌದು ಬಹಳಷ್ಟು ಸರ್ಕಾರಿ ಕಚೇರಿಗಳಲ್ಲಿ ಸಂಬಂಧಪಟ್ಟ ಅವನು ಬಂದವರಿಗೆ ಗೌರವ ಕೊಡುವುದು ದೂರ ಉಳಿಯಿತು …

Read More »

ಯಡಿಯೂರಪ್ಪ ಕೊಟ್ರು ಬಂಪರ್ ಆಫರ್ : ನಿಗಮ ಮಂಡಳಿ ಅಧ್ಯಕ್ಷರಿಗೆ ಜಾಕ್ ಪಾಟ್,

ಬೆಂಗಳೂರು, (ಡಿ.16): ಇತ್ತೀಚೆಗಷ್ಟೇ ನೇಮಕಗೊಂಡಿದ್ದ ನಿಗಮ ಮಂಡಳಿ ಅಧ್ಯಕ್ಷರಿಗೆ ಸಿಎಂ ಬಿಎಸ್​​ವೈ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಆದೇಶ ಹೊರಡಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ ಖಾಲಿ ಇರುವ ಎಲ್ಲಾ ನಿಗಮಗಳಿಗೆ ಅಧ್ಯಕ್ಷರನ್ನ ನೇಮಿಸಿತ್ತು. ಇದೀಗ ಅವರಲ್ಲಿ 9 ಮಂದಿಗೆ ಸಂಪುಟ ದರ್ಜೆಯ ಸ್ಥಾನಮಾನ ಹಾಗೂ ನಾಲ್ವರಿಗೆ ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಬಿಜೆಪಿ ಸರ್ಕಾರಕ್ಕೆ ವರ್ಷ: ಶಾಸಕರಿಗೆ ಭರ್ಜರಿ ಗಿಫ್ಟ್‌ ನೀಡಿದ ಸಿಎಂ ಯಡಿಯೂರಪ್ಪ ಯಾರಿಗೆಲ್ಲಾ …

Read More »

ಮತಕ್ಕಾಗಿ ಓಲೈಕೆ ಡಾಬಾಗಳಲ್ಲಿ ಬಾಡೂಟ

ಯುವ ಮತದಾರರನ್ನು ಸೆಳೆಯಲು ಗ್ರಾಮ ಪಂಚಾಯಿತಿ ಚುನಾವಣೆ ಅಭ್ಯರ್ಥಿಗಳು ಡಾಬಾಗಳಲ್ಲಿ ಬಾಡೂಟ ಮಾಡಿಸುತ್ತಿದ್ದಾರಲ್ಲದೆ, ಮನೆಗಳಲ್ಲಿ ಔತಣಕೂಟಗಳನ್ನು ಏರ್ಪಡಿಸುತ್ತಿದ್ದಾರೆ. ಮಧ್ಯಾಹ್ನ ಖಾಲಿಯೇ ಇರುತ್ತಿದ್ದ ಹುನಗುಂದ ಸುತ್ತಮುತ್ತ ಇರುವ ಡಾಬಾಗಳು ಮಧ್ಯಾಹ್ನವೇ ಭರ್ತಿಯಾಗುತ್ತಿವೆ. ಸಂಜೆಯಾಗುತ್ತಲೇ ರಂಗೇರುತ್ತಿವೆ. ಇನ್ನು ಕೆಲವರು ಕಾರು ಮಾಡಿಕೊಂಡು ಯುವಕರು ಜೊತೆಗೆ ಮಧ್ಯ ವಯಸ್ಕರನ್ನೂ ಕರೆದುಕೊಂಡು ಡಾಬಾಗಳಿಗೆ ಹೋಗುತ್ತಿದ್ದಾರೆ. ಕೋಳಿಗಳಿಗೆ ಹೆಚ್ಚಿದ ಬೇಡಿಕೆ: ಮಾಂಸ ತಿನ್ನುವವರ ಮನೆಗಳಿಗೆ ಕೋಳಿಗಳನ್ನು ಕೂಡ ಅಭ್ಯರ್ಥಿಗಳು ನೀಡುತ್ತಿದ್ದಾರೆ. ಇದರಿಂದ ಕೋಳಿಗಳಿಗೆ ಬೇಡಿಕೆ ಹೆಚ್ಚಿದೆ. ಕೆಲವು …

Read More »