Breaking News

Recent Posts

ಸೊಳೇಭಾವಿ ಗ್ರಾಮದಲ್ಲಿ ಆಧ್ಯಾತ್ಮಿಕ ಬಹಿರಂಗ ಪ್ರವಚನ ಮಾಡಿದ ಗುಳೇದಗುಡ್ಡದ ಪ,ಪೊ, ಶ್ರೀ ನಾಗಭೂಷಣ ಸ್ವಾಮಿಜಿ.

ಅಮೀನಗಡ: ಸಮೀಪದ ಸೊಳೇಭಾವಿ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ಕೊರಮ ಸಮಾಜದ ಕ್ಷೇಮಾಭಿವೃದ್ಧಿ ಸಂಘದಿಂದ ನಿನ್ನೆಯ ದಿನ ಆಧ್ಯಾತ್ಮಿಕ ಬಹಿರಂಗ ಪ್ರವಚನವನ್ನು ಗುಳೇದಗುಡ್ಡ ನಗರದ ಸದ್ಗುರು ಸದಾನಂದ ಶಿವಯೋಗಿಮಠದ ಪ,ಪೊ,ನಾಗಭೂಷಣ ಸ್ವಾಮಿಜಿ ಪ್ರವಚನ ಮಾಡಿದರು,ಕೊರಮ ಜನಾಂಗದ ಕುಲ ಗುರುಗಳಾದ ಶಿವಶರಣ ನೊಲಿ ಚಂದಯ್ಯನವರ ವಂಶಜರಾದ ನೀವೆ ಧನ್ಯರು ಸಾಕ್ಷಾತ್ ಭಗವಂತನನ್ನೆ ಕಾಯಕ ಮಾಡಿಸಿಕೊಂಡ ಚಂದಯ್ಯನವರು ಕಾಯಕ ಯೋಗಿ,ಶಿವಶರಣ ನೂಲಿ ಚಂದಯ್ಯ ಎಂದು ನಾಮಕರಣ ಗೊಂಡರು ಶಿವ ಭಕ್ತಿ,ಧ್ಯಾನ,ಪೊಜೆ ಗಿಂತ ಮೊದಲು ಕಾಯಕ …

Read More »

ವಿಶ್ವ ಮಾನವ ಹಕ್ಕುಗಳ ದಿನ

ಭೂಮಿಯ ಮೇಲೆ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಗೂ ಬದುಕುವ ಅವಕಾಶ ಇದೆ.ಮಾನವ ತನ್ನ ಏಳಿಗೆಗಾಗಿ ಶ್ರಮಿಸಬೇಕು.ಜೊತೆಗೆ ಇತರರ ಏಳಿಗೆಯನ್ನು ಸಹಿಸಬೇಕು.ಯಾವ ವ್ಯಕ್ತಿಗೆ ಸಹಿಸುವ ಗುಣಗಳನ್ನು ಹೊಂದಿರುವುದಿಲ್ಲವೋ ಅವನಿಗೆ ಬದುಕುವ ಹಕ್ಕಿಲ್ಲ.ಮಾನವ ತಾನು ಬದುಕುತ್ತ ಇನ್ನೊಬ್ಬರನ್ನು ಬದುಕಿಸುವ ಗುಣ ಬೆಳೆಸಿಕೊಳ್ಳಬೇಕು. ಮಾನವನಿಗೆ ಹಕ್ಕುಗಳಿವೆ ಎಂದ ಮಾತ್ರಕ್ಕೆ ಅವನು ತನ್ನಿಷ್ಟಕ್ಕೆ ಬಂದಂತೆ ಬದುಕುಲು ಸಾದ್ಯವಿಲ್ಲ. ಕಾರಣ ಇಲ್ಲಿ ಬದುಕುವ ಮಾನವ ತನ್ನ ಹಕ್ಕುಗಳ ಜೊತೆಗೆ ತನ್ನ ಕರ್ತವ್ಯಗಳನ್ನು ನಿರ್ವಹಿಸಲು ಸಿದ್ದನಿರಬೇಕು.ತಾನು ಮತ್ತು ತನ್ನ ಸ್ವಾರ್ಥವನ್ನು …

Read More »

ಕಮತಗಿ ಹೆದ್ದಾರಿ ರಸ್ತೆ ಮೇಲೆ ವಾಹನ ತಡೆದು ರೈತರ ಪ್ರತಿಭಟನೆ,

ಅಮೀನಗಡ :ಇಂದು ಭಾರತ್ ಬಂದ್ ಪ್ರಯುಕ್ತ ಹುನಗುಂದ ತಾಲೂಕಿನ ಕಮತಗಿ ಬ್ರಿಜ್ ಮುಂದೆ ವಿವಿಧ ರೈತ ಸಂಘಟನೆಗಳು ಭಾರತ ಬಂದ್ ಗೆ ಕರೆಕೊಟ್ಟಿದ್ದರ ಪ್ರಯುಕ್ತ ಅಮೀನಗಡ ಪೊಲೀಸ್ ಠಾಣಾ ವ್ಯಾಪ್ತಿಯ ಕಮತಗಿ ಪಟ್ಟಣದ ಕಮತಗಿ ಕ್ರಾಸ್ ಹತ್ತಿರ ಎನ್.ಎಚ್. ೨೦ ರಸ್ತೆಯಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಭೂಸುಧಾರಣಾ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ತಾಲೂಕಾ ರೈತ ಸಂಘಟನೆಯಿಂದ ರಸ್ತೆ ತಡೆಮಾಡಿ ಪ್ರತಿಭಟನೆ ಹಮ್ಮಿಕೊಂಡಿದ್ದುರು ,ಬರವ ವಾಹನಗಳನ ತಡೆದು ನಿಲ್ಲಿಸಿ ಕೆಲ …

Read More »