Breaking News

Recent Posts

ಸರ್ವರಿಗೂ ದಾಸ ಶ್ರೇಷ್ಠ ಶ್ರೀ ಸಂತ ಕನಕದಾಸರ ೫೩೫ನೇ ಜಯಂತಿಯ ಹಾರ್ದಿಕ ಶುಭಾಶಯಗಳು

ಶ್ರೀ ಬಸವರಾಜ್ ಅಂಟರತಾನಿ ಮಾಜಿ ತಾಲ್ಲೂಕು ಪಂಚಾಯತ ಅಧ್ಯಕ್ಷರು ಹುನಗುಂದ ,ಹಾಗೂ ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡರು,ಹಾಲುಮತ ಸಮಾಜದ ಮಾಜಿ ಜಿಲ್ಲಾ ಅಧ್ಯಕ್ಷರು ಸಾ: ,ಐಹೊಳೆ,

Read More »

ತಮ್ಮೆಲ್ಲರಿಗೂ ದಾಸ ಶ್ರೇಷ್ಠ ಭಕ್ತ ಕನಕದಾಸರ ಜಯಂತಿಯ ಹಾರ್ದಿಕ ಶುಭಾಶಯಗಳು.

ಶ್ರೀ ಅಮರೇಶ ಘಂಟಿ ಕಾಂಗ್ರೆಸ್ ಪಕ್ಷದ ಯುವ ನಾಯಕರು,ಹಾಗೂ ಹಾಲುಮತ ಸಮಾಜದ ಮುಂಖಡರು ,ಸೊಳೇಭಾವಿ, ಇವರಿಂದ ನಾಡಿನ ಸಮಸ್ತ ಜನತೆಗೆ ದಾಸ ಶ್ರೇಷ್ಠ ಭಕ್ತ ಕನಕದಾಸರ ಜಯಂತಿಯ ಹಾರ್ದಿಕ ಶುಭಾಶಯಗಳು.

Read More »

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ ಎಲ್ಲರ ಕೂಗು ಒಂದೇ ಅದು ತಮ್ಮ ಸಮಾಜವನ್ನು ಎಸ್‍ಟಿಗೆ ಸೇರಿಸಿ ಎಂಬುದು. ಅನೇಕ ದಿನಗಳಿಂದ ಹೋರಾಟ ಕೈಗೊಂಡಿರುವ ಕುರುಬ ಸಮಾಜ ತಮ್ಮ ಹೋರಾಟವನ್ನು ಮತ್ತಷ್ಟು ಚುರುಕುಗೊಳಿಸಿದೆ ಕುರುಬ ಸಮುದಾಯವನ್ನು ಎಸ್‍ಟಿಗೆ ಸೇರಿಸಬೇಕು. ಇಲ್ಲದೇ ಹೋದ್ರೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂಬ ಸ್ಪಷ್ಟ ಸಂದೇಶವನ್ನು …

Read More »