Breaking News

Recent Posts

ಅಮೀನಗಡದಲ್ಲಿ ಗೌರಿ ಹುಣ್ಣಿಮೆ ಗೆ ಬಣ್ಣದ ಸಕ್ಕರೆ ಆರತಿ

ಅಮೀನಗಡ: ಗೌರಿ ಹುಣ್ಣಿಮೆ ಬಂತೆಂದರೆ ಸಾಕು ಉತ್ತರ ಕರ್ನಾಟಕದ ನಗರದ ಮತ್ತು ಗ್ರಾಮೀಣ ಪ್ರದೇಶದಲ್ಲಿ ಹೆಂಗಳೆಯರಲ್ಲಿ ಸಡಗರ- ಸಂಭ್ರಮ ಮನೆ ಮಾಡಿದೆ.ಸಕ್ಕರೆ ಗೊಂಬೆ ತಯಾರಿಕೆ ಒಂದು ಕಲೆ. ಗುರು ನಾಗಪ್ಪ ವಂದಾಲ ಶುದ್ಧ ಸಕ್ಕರೆಗೆ ತಕ್ಕಂತೆ ನೀರು, ನಿಂಬೆರಸ, ಹಾಲು, ಏಲಕ್ಕಿ ಹಾಕಿ ಒಲೆಯ ಮೇಲೆ ಹದ ಬರುವ ಹಾಗೆ ಕಾಯಿಸಲಾಗುತ್ತದೆ. ಆ ಬಳಿಕ ಹದವನ್ನು ಗೊಂಬೆ ತಯಾರಿಕೆಯ ಕಟ್ಟಿಗೆ ಅಚ್ಚುಗಳಿಗೆ ಹಾಕಿದಾಗ ಕೆಲವೇ ಸಮಯದಲ್ಲಿ ಬಗೆಬಗೆಯ ಗೊಂಬೆಗಳು ಸಿದ್ಧವಾಗುತ್ತವೆ. …

Read More »

ಶ್ರೀರಾಮಸೇನೆ ಕಾರ್‍ಯಕರ್ತರಿಂದ ಪ್ರಚೋಧನಾಕಾರಿ ಹೇಳಿಕೆಗೆ ಕಾನೂನು ಕ್ರಮ ಕೈಗೊಳ್ಳಲು ಆಗ್ರಹ,

ಬಾಗಲಕೋಟೆ : ೨೪. ನರದಲ್ಲಿ ಕೆಲವು ಹಿಂದೂ ಸಂಘಟನೆ ಶ್ರೀರಾಮ್ ಸೇನೆ ಕಾರ್ಯಕರ್ತರು ಕೋಮು ಗಲಭೆ ಸೃಷ್ಟಿಸಲು ಪ್ರಚೋದನಕಾರಿ ಹೇಳಿಕೆ ನೀಡುತ್ತಾ ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ,ಮಸೀದಿಗಳ ಮೇಲಿನ ಧ್ವನಿವರ್ಧಕಗಳಿಂದ ಕಿರಿ ಕಿರಿ ಯಾಗುತ್ತಿದ್ದೆ ಎಂದು ಆರೋಪಿಸಿರುವ ಕಾರ್ಯಕರ್ತರು ಹಿಂದೂ ದೇವಾಲಯಗಳ ಮೇಲೆ ಧ್ವನಿವರ್ಧಕ ಇಲ್ವಾ ? ಈ ಬಗ್ಗೆ ಅವರು ಆತ್ಮವಿಮರ್ಷೆ ಮಾಡಿಕೊಳ್ಳಲಿ ನಾವು ಭಾರತೀಯರು ಇಲ್ಲಿ ಸಾವಿರಾರು ಜಾತಿಗಳು,ಪಂಗಡಗಳು,ಅವರದೇ ಧರ್ಮ,ಆಚಾರ,ವಿಚಾರ,ಧಾರ್ಮಿಕ ವಿಧಿ ವಿಧಾನಗಳನ್ನು ಅನುಸರಿಸುತ್ತಾ ಬಂದಿವೆ …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಅಶೋಕ ಖಾನಾಪೂರ,ಶಿರೂರು,

ಶ್ರೀ ಅಶೋಕ ಖಾನಾಪೂರು ,ಮುಖ್ಯ ಕಾರ್ಯನಿರ್ವಾಹಕರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ,ಶಿರೂರು, ತಾ/ಜಿಲ್ಲಾ,ಬಾಗಲಕೋಟೆ, ಇವರಿಂದ ಹಾಗೂ ಇವರ ಧರ್ಮಪತ್ನಿಯವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಹಾಗೂ ಘಟ ಪ್ರಭಾ ನದಿ ದಂಡಯ ಜನರು ಕಳೆದ ವರ್ಷದಲ್ಲಿ ಎರಟು ಸಲ ಬೀಕರ ಪ್ಲಾಡ್ ಹಾಗೂ ನೇರೆಯವಹಾವಳಿ ,ಕರೋನ ಮಹಾಮಾರಿಗೆ ಜನರ ಬದುಕು ಸಂಪೂರ್ಣ ಹಾಳಾಗಿ ಎಷ್ಟೊ ಜನರ ಬಾಳು ಕತ್ತಲಾಗಿದೆ ಆ ಎಲ್ಲಾ ಜನತೆಯ …

Read More »