Breaking News

Recent Posts

ಗಂಗನಬೂದಿಹಾಳದಲ್ಲಿ ದಿ, ೨೫ ರಿಂದ ೨೭ ರ ವರೆಗೆ ಶ್ರೀ ಮಾರುತೇಶ್ವರ ಮೂರ್ತಿ ಪ್ರಾಣಪ್ರತಿಷ್ಠಾಪನೆ, & ಕುಂಭಾಭಿಶೇಖ ಮಹೋತ್ಸವ

ಬದಾಮಿ: ತಾಲೂಕಿನ ಗಂಗನಬೂದಿಹಾಳ ಗ್ರಾಮದಲ್ಲಿ ನೂತನ ಶ್ರೀ ಮಾರುತೇಶ್ವರ ದೇವಸ್ಥಾನ ಹಾಗೂ ಶ್ರೀ ಹಾದಿ ಬಸವೇಶ್ವರ ದೇವಸ್ಥಾನಗಳ ಜೀರ್ಣೋದ್ಧಾರ ಮತ್ತು ಕುಂಭಾಭಿಷೇಖ ಮಹೋತ್ಸವದ ಧಾರ್ಮಿಕ ಪೂಜಾ ಕಾರ್ಯಕ್ರಮ ಗ್ರಾಮದಲ್ಲಿ ತುಂಬಾ ಅದ್ದೂರಿಯಾಗಿ ದಿನಾಂಕ 25/ 03 / 2025 ಮಂಗಳವಾರ ದಿಂದ 26/ 27 ರ ಗುರುವಾರದ ವರೆಗೆ ಶ್ರೀ ಮಾರುತೇಶ್ವರ ಮೂರ್ತಿ ಮರು ಪ್ರಾಣಪ್ರತಿಷ್ಠಾಪನೆ , ಹಾಗೂ ಗೋಪುರಕ್ಕೆ ಕುಂಭಾಭಿಶೇಖ ಮತ್ತು ಹೋಮ,ಹವನ ನಡೆಯಲಿದೆ. ಗ್ರಾಮದ ಎಲ್ಲಾ ಸದ್ಬಕ್ತರು …

Read More »

Up X casino официальный веб-журнал онлайн казино делать бесплатно в аппараты

Агнозия данного верховодила может бросить для блокировке всех несвободных аккаунтов. Прилагаются теперешние способу зашифровки для организации защиты информации. Зарегистрирование на Up X представляет собой простой выскабливание, делающий предложение до некоторой степени комфортабельных способов образования аккаунта. Любой из упомянутых технологий владеет свои достижения а также дефекты.

Read More »

ಅಮೀನಗಡ ನಗರದಲ್ಲಿ ಪುನೀತ್ ರಾಜಕುಮಾರ ಹುಟ್ಟು ಹಬ್ಬದ ಸಂಭ್ರಮ ಕೇಕ್ ಕತ್ತರಿಸಿ ಅಪ್ಪು ನೆನೆದ ಅಭಿಮಾನಿ ಬಳಗ

ಅಮೀನಗಡ : ಡಾ; ಪುನೀತ್ ರಾಜ್‍ಕುಮಾರ್ ಅವರು ತಮ್ಮ ಬದುಕಿನ ಉದ್ದಕ್ಕೂ ಎಲೆ ಮರೆಯ ಕಾಯಿಯಂತೆ ಜನ ಸೇವೆ ಮಾಡಿ ಇಂದು ತಮ್ಮ ನಟನೆ ಹಾಗೂ ನಡೆತೆ ಸದ್ಗುಣಗಳಿಂದ ಭಾರತದಲ್ಲಿ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಪವರ್ ಸ್ಟಾರ್ ಪುನೀತ್ ಅವರ 50 ನೇ ವರ್ಷದ ಈ ಹುಟ್ಟು ಹಬ್ಬ ಸಂಭ್ರಮದಲ್ಲಿ ಒಬ್ಬ ನಿಜವಾದ ಕರ್ನಾಟಕ ರತ್ನ ಅಷ್ಟೇ ಅಲ್ಲ ಭಾರತದ ರತ್ನವನ್ನು ನಾವು ಇಂದು ಕಳೆದುಕೊಂಡಿದ್ದೇವೆ. ಅವರ ಅಪಾರಾವಾದ ಸಾಧನೆಯಲ್ಲಿ …

Read More »