Breaking News

Recent Posts

ಸೊಳೇಭಾವಿಯ PKPS ಸಂಘಕ್ಕೆ ನೂತನ ಸದಸ್ಯರ ಆಯ್ಕೆ

ಶ್ರೀ ಬಸಪ್ಪ ಯಲ್ಲಪ್ಪ ಜಂಗಿನ.ನೂತನ ಸೊಳೇಭಾವಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕರ ಸಂಘದ ನಿರ್ದೇಶಕರಾಗಿ ಆಯ್ಕೆನನ್ನನ್ನು ಅತ್ಯಂತಹ ವಿಶ್ವಾಸಾರ್ಹವಾಗಿ ಮತ ಹಾಕಿ ಆಯ್ಕೆ ಮಾಡಿದ್ದಕ್ಕಾಗಿ ಎಲ್ಲಾ ರೈತ ಮತ ಬಾಂಧವರಿಗೆ, ಹಾಗೂ ಪಕ್ಷದ ಹಿರಿಯ,ಕಿರಿಯ ನಾಯಕರಿಗೆ ,ಗುರು ಹಿರಿಯರಿಗೆ, ನನ್ನ ಯುವ ಮಿತ್ರರಿಗೆ ಹೃದಯಪೂರ್ವಕ ಧನ್ಯವಾದಗಳು .

Read More »

12 ಸಾವಿರ ರೂ. ಗೌರವ ಧನ’ : ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಸಚಿವ ಸುಧಾಕರ್ ಅವರು ಸಿಹಿಸುದ್ದಿಯೊಂದನ್ನು ನೀಡಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವಧನ ನೀಡುವ ಸಂಬಂಧ ಶೀಘ್ರವೇ ಸಭೆ ಕರೆಯುವುದಾಗಿ ಭರವಸೆ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವ ಧನ ನೀಡಬೇಕೆಂಬ ಬಹುದಿನಗಳ ಬೇಡಿಕೆ ಈಡೇರಿಲ್ಲ. ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಸಚಿವ ಸುಧಾಕರ್ ಅವರನ್ನು ರಾಜ್ಯ ಸಂಯುಕ್ತ ಕಾರ್ಯಕರ್ತೆಯರ ಸಂಘ ಒತ್ತಾಯಿಸಿದೆ. ಇದಕ್ಕೆ ಸ್ಪಂದಿಸಿರುವ …

Read More »

ಕಾಲೇಜು ಆರಂಭ ಸಿದ್ಧತೆಗೆ `ಉನ್ನತ ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸೂಚನೆ

ಬೆಂಗಳೂರು : ಉನ್ನತ ಶಿಕ್ಷಣ ಇಲಾಖೆಯು 2020-21 ನೇ ಸಾಳಿನ ಶೈಕ್ಷಣಿಕ ವರ್ಷ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಮಹತ್ವದ ಸೂಚನೆ ನೀಡಿದೆ. ನವೆಂಬರ್ 17 ರಿಂದ ರಾಜ್ಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿ ಆರಂಭಿಸುವುದಾಗಿ ಈಗಾಗಲೇ ಉನ್ನತ ಶಿಕ್ಷಣ ಇಲಾಖೆ ತಿಳಿಸಿದ್ದು, ಕಾಲೇಜು ಆರಂಭಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಕಾಲೇಜುಗಳ ಹಾಗೂ ಎಲ್ಲ ವಿವಿಗಳ ಬೋಧಕರಿಗೆ ಸೂಚನೆ ನೀಡಿದೆ. …

Read More »