Breaking News

Recent Posts

ಅಮೀನಗಡ ನಗರದ ಪತ್ರಕರ್ತ ಎಚ್,ಎಚ್ ಬೇಪಾರಿ ಅವರಿಗೆ ಕನ್ನಡ ರಾಜೋತ್ಸವ ಪ್ರಶಸ್ತಿ ಪ್ರದಾನ

ಹುನಗುಂದ : ತಾಲೂಕಾ ಆಡಳಿತ ವತಿಯಿಂದ ಹಮ್ಮಿಕೊಂಡ ೬೫ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಅಮೀನಗಡ ಪಟ್ಟಣದ ಉದಯವಾಣಿ ಪ್ರತಿನಿಧಿ,ಕ್ರಿಯಾಶೀಲ ಪತ್ರಕರ್ತ ರಾದ ಎಚ್.ಎಚ್.ಬೇಪಾರಿ ಅವರ ಪತ್ರಿಕೋಧ್ಯಮ ಕ್ಷೇತ್ರದ ಸೇವೆಯನ್ನು ಗುರುತಿಸಿ ತಾಲೂಕಾ ಆಡಳಿತ ತಾಲೂಕು ಕನ್ನಡ ರಾಜ್ಯೋತ್ಸವ ಸಮೀತಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಪ್ರಶಸ್ತಿ ಪ್ರದಾನ ಸರಳ ಸಮಾರಂಭದಲ್ಲಿ ಹುನಗುಂದ ಮತಕ್ಷೇತ್ರದ ಶಾಸಕರು ಶ್ರೀ ದೊಡ್ಡನಗೌಡ ಜಿ.ಪಾಟೀಲ, ಹುನಗುಂದ ತಹಶೀಲದಾರ ಶ್ರೀ ಬಸವಾಜ ನಾಗರಾಳ,ಕಸಾಪ ಅಧ್ಯಕ್ಷ ಶ್ರೀ …

Read More »

ಕೊರಮ ಸಮಾಜದ ಬಲವರ್ಧನೆ ಹಾಗೂ ಗ್ರಾಮ ಮಟ್ಟದಿಂದ ಸಮಾಜ ಸಂಘಟಿಸಲು ಪೂರ್ವಭಾವಿ ಸಭೆ

ಇಂದು ಅಮೀನಗಡ ನಗರದ ಜೆ,ಕೆ,ಪ್ಯಾಲೇಸ್ ನಲ್ಲಿ ತಾಲೂಕಿನ ಕೊರಮ ಜನಾಂಗದ ಸಮಾಜದ ಬಲವರ್ಧನೆ, ಹಾಗೂ ಪ್ರತಿ ಗ್ರಾಮ ಮಟ್ಟ,ಹೋಬಳಿ ಮಟ್ಟದಿಂದ ಸಮಾಜದ ಸಂಘಟನೆ ಮಾಡಲು ಪೂರ್ವ ಭಾವಿ ಸಭೆ ನಡೆಯಿತು, ಸದರಿ ಸಭೆಯು ಸೊಳೇಭಾವಿ ಗ್ರಾಮದ ಕೊರಮ ಸಮಾಜದ ನೇತೃತ್ವದಲ್ಲಿ ಶ್ರೀ ಶಂಕರ್,ಭಜಂತ್ರಿ, ಹನಮಂತ ,ಹಿರೇಮನಿ, ಹಾಗೂ ಬಸವರಾಜ್ ಭಜಂತ್ರಿ ಅವರ ಮುಂದಾಳತ್ವದಲ್ಲಿ ಸಭೆ ನಡೆಯಿತು, ಈ ಸಭೆಯಲ್ಲಿ ಜಿಲ್ಲಾ ಸಮಾಜದ ಉಪ ಅಧ್ಯಕ್ಷ ಮಹಾಂತೇಶ ಭಜಂತ್ರಿ, ( ಬಿಂಜವಾಡಗಿ) …

Read More »

ಅಮೀನಗಡ ಬೀದಿಬದಿ ವ್ಯಾಪಾರಸ್ತರಿಂದ ಕನ್ನಡ ರಾಜೋತ್ಸವ ಆಚರಣೆ.

ಅಮೀನಗಡ: ಇಂದು ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದಲ್ಲಿ ಬೀದಿಬದಿ ವ್ಯಾಪಾರಸ್ಥರ ಸಂಘ ದಿಂದ ಕನ್ನಡ ರಾಜ್ಯೋತ್ಸವನ್ನು ಸಂಘದ ಕಾರ್ಯಾಲದಲ್ಲಿ ಸರಳವಾಗಿ ಆಚರಿಸುವ ಮೂಲಕ ಕನ್ನಡ ರಾಜೋತ್ಸವ ದ , ಧ್ವಜಾರೋಹಣವನ್ನು ಪಟ್ಟಣದ ಅಧ್ಯಕ್ಷರಾದ ಶ್ರೀ ದವಲಸಾಬ ಬಾಗೇವಾಡಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಮಾತನಾಡಿದ, ಸಿದ್ರಾಮ ತತ್ರಾನಿ ಅವರು ಒಂದು ದಿನ ಅಷ್ಟೇ ಕನ್ನಡ ಎನ್ನುವುದುದಲ್ಲ ಪ್ರತಿಕ್ಷಣ ನಮ್ಮ ಉಸಿರಿನಲ್ಲಿ ಕನ್ನಡ ಅಭಿಮಾನ,ಜಲ,ನೆಲದ ಬಗ್ಗೆ ಅಭಿಮಾನ ಕನ್ನಡ ಭಾಷೆಯ ಮೇಲೆ …

Read More »