Breaking News

Recent Posts

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಶ್ರೀ ವ್ಹಿ,ಜಿ,ಗಡೆದ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ,

ಕಮತಗಿ : ಹುನಗುಂದ ತಾಲೂಕಿನ ಮೂಗನೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ವ್ಹಿ,ಜಿ,ಗಡೆದ ಅವರಿಗೆ ಪ್ರತಿ ವರ್ಷ ಕೊಡಮಾಡುವ ಪ್ರಸಕ್ತ ೨೦೨೦ನೇ ವರ್ಷದ ಅತ್ಯುತ್ತಮ ಮುಖ್ಯ ಕಾರ್ಯನಿರ್ವಾಹಕ ರಾಜ್ಯ ಪ್ರಶಸ್ತಿಯನ್ನು ನೀಡಿ ಇಂದು ಅವರ ಸಂಘದ ಕಾರ್ಯಾಲಯದಲ್ಲಿ ನೀಡಿ ಗೌರವಿಸಲಾಯಿತು. ಕರೋನ ಮುಂಜಾಗ್ರತಾ ಸಲುವಾಗಿ ಸರಳ ಸಮಾರಂಭದ ಮೂಲಕ ಸಂಘದ ಸದಸ್ಯರುಗಳ ಸಮ್ಮುಖದಲ್ಲಿ ಈ ಪ್ರಶಸ್ತಿಯನ್ನು ಸರಳ ಸಮಾರಂಭದ ಮೂಲಕ ನೀಡಲಾಯಿತು. …

Read More »

ಶಾಸಕ ಎಂ.ಪಿ. ರೇಣುಕಾಚಾರ್ಯ ಪ್ರೇರಣೆ? ಎರಡನೇ ಬಾರಿ ಅಮಾನತಾದ ಪಿಎಸ್‌ಐ!

ಬೆಂಗಳೂರು,: ಪ್ರವಾಹ ಸಂತ್ರಸ್ತರ ಜೀವದೊಂದಿಗೆ ಚೆಲ್ಲಾಟವಾಡಿದ್ದ, ವಿಲಕ್ಷಣ ವ್ಯಕ್ತಿತ್ವದ ಪೊಲೀಸ್‌ ಸಬ್‌ಇನ್ಸಪೆಕ್ಟರ್ ಮಲ್ಲಣ್ಣ ಯಲಗೋಡ್ ಅವರನ್ನು ಅಮಾನತು ಮಾಡಿ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಮಾಡಿದ್ದಾರೆ. ಕಳೆದ ಆರು ತಿಂಗಳುಗಳಲ್ಲಿ ಮಲ್ಲಣ್ಣ ಯಲಗೋಡ್ ಅಮಾನತಾಗುತ್ತಿರುವುದು ಇದು ಎರಡನೇ ಬಾರಿ. ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯ ಪಿಎಸ್‌ಐ ಮಲ್ಲಣ್ಣ ಯಲಗೋಡ್ ಅವರು ಪ್ರವಾಹದಿಂದ ಮುಳುಗಡೆ ಆಗಿದ್ದ ಕೂಡಲಗಿ ಗ್ರಾಮದ ಸಂತ್ರಸ್ತರ ಜೀವದೊಂದಿಗೆ ಚೆಲ್ಲಾಟವಾಡಿರುವ ಆರೋಪ ಎದುರಿಸುತ್ತಿದ್ದಾರೆ. …

Read More »

ಮತದಾರರಿಗೆ ‘ಮಹತ್ವದ ಮಾಹಿತಿ’ : ಮನೆಯಲ್ಲೇ ಕುಳಿತು ‘ವೋಟರ್ ಐಡಿ’ಗಾಗಿ ‘ಆನ್ ಲೈನ್ ನಲ್ಲಿ’ ಈ ರೀತಿ ಅರ್ಜಿ ಸಲ್ಲಿಸಿ

ಡಿಜಿಟಲ್‌ಡೆಸ್ಕ್‌: ನಾವು ಪ್ರತಿ ಸಾರಿ ಕೂಡ ಮತದಾನ ಮಾಡೋವಾಗ ಚುನಾವಣಾ ಆಯೋಗ ಮತದಾರರ ಪಟ್ಟಿಯಲ್ಲಿ ಹೆಸರು ಇರೋದು ಹಾಗೂ ಕೆಲವು ದಾಖಲಾತಿಗಳನ್ನು ಓಟು ಹಾಕೋವಾಗ ತರೋದಕ್ಕೆ ಹೇಳುತ್ತದೆ, ಅದರಲ್ಲೂ ಅನೇಕ ಸಂದರ್ಭದಲ್ಲಿ ನಮ್ಮಲ್ಲಿ ವೋಟರ್ ಐಡಿ ಕಾರ್ಡ್ ಬೇಕು ಅಲ್ವಾ? ಈ ಸಂದರ್ಭದಲ್ಲಿ, ನೀವು ಇನ್ನೂ ವೋಟರ್ ಐಡಿ ಕಾರ್ಡ್ (ವೋಟರ್ ಐಡಿ) ಮಾಡಿಲ್ಲಎಂದಾದಲ್ಲಿ, ನಂತರ ಅರ್ಜಿ ಸಲ್ಲಿಸಿ. ನಿಮ್ಮ ವೋಟರ್ ಐಡಿ ಪಡೆಯಲು ನೀವು ಎಲ್ಲಿಗೂ ಹೋಗಬೇಕಾಗಿಲ್ಲ. ಮನೆಯಲ್ಲೇ …

Read More »