Breaking News

Recent Posts

ಕರ್ನಾಟಕದಲ್ಲಿ ಮುಂದುವರೆಯಲಿದೆ ವರುಣನ ಆರ್ಭಟ: 10 ಜಿಲ್ಲೆಗಳಲ್ಲಿ ಅಕ್ಟೋಬರ್ 24, 25 ರಂದು ಮಳೆ.. ಮಳೆ.. ಮಳೆ..

ಬೆಂಗಳೂರು: ಕರ್ನಾಟಕದಲ್ಲಿ ವರುಣನ ಆರ್ಭಟ ಮುಂದುವರೆಯುವ ಎಲ್ಲಾ ಮುನ್ಸೂಚನೆ ಸಿಕ್ಕಿದೆ. ಇನ್ನೆರಡು ದಿನ ಕರ್ನಾಟಕದ ಹತ್ತು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಒಟ್ಟು ಹತ್ತು ಜಿಲ್ಲೆಗಳಲ್ಲಿ ನಾಳೆ ಮತ್ತು ನಾಡಿದ್ದು (ಶನಿವಾರ ಮತ್ತು ಭಾನುವಾರ) ಗುಡುಗ, ಮಿಂಚು ಸಹಿತ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆ.? …

Read More »

ಬಾಗಲಕೋಟೆ: ಎಂಜಿನಿಯರ್ ನಿವಾಸದ ಮೇಲೆ ಎಸಿಬಿ ದಾಳಿ

ಬಾಗಲಕೋಟೆ: ಇಲ್ಲಿನ ಜಿಲ್ಲಾ ಪಂಚಾಯ್ತಿ ಕುಡಿಯುವ ನೀರು ಪೂರೈಕೆ ಹಾಗೂ ನೈರ್ಮಲ್ಯ ವಿಭಾಗದ ಸಹಾಯಕ ಎಂಜಿನಿಯರ್ ಅಶೋಕ್ ತೋಪಲಕಟ್ಟಿ ಅವರ ಮನೆ, ಕಚೇರಿ, ಗ್ಯಾಸ್ ಏಜೆನ್ಸಿ ಮೇಲೆ ಗುರುವಾರ ಮುಂಜಾನೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ನಡೆಸಿ ಪರಿಶೀಲನೆ ಆರಂಭಿಸಿದ್ದಾರೆ. ಬಾಗಲಕೋಟೆಯ ವಿದ್ಯಾಗಿರಿ 8ನೇ ಕ್ರಾಸ್ ನಲ್ಲಿರುವ ಮನೆ, ಸಂಬಂಧಿಕರ ಹೆಸರಿನಲ್ಲಿರುವ ಮಹಾಲಕ್ಷ್ಮಿ ಗ್ಯಾಸ್ ಏಜೆನ್ಸಿ ಹಾಗೂ ಜಿಲ್ಲಾಡಳಿತ ಭವನದಲ್ಲಿರುವ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬಾಗಲಕೋಟೆ …

Read More »

ಹುತಾತ್ಮ ಪೊಲೀಸ್ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡಿ;ಕುಟುಂಬಗಳಿಗೆ ನೆರವಾಗಿ: ನ್ಯಾ.ಅಸೋಡೆ

ಬಳ್ಳಾರಿ : ಪೊಲೀಸರ ತ್ಯಾಗ, ಸೇವಾ ಮನೋಭಾವ ಶ್ರೇಷ್ಠವಾದುದು. ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಕುಟುಂಬ, ಮಕ್ಕಳನ್ನದೇ ಜನರ ಸೇವೆಗಾಗಿ ಕರ್ತವ್ಯ ನಿರ್ವಹಿಸಿದ್ದಾರೆ.ಇಂತಹ ತ್ಯಾಗ ಮನೋಭಾವ, ಸೇವೆ ಎಲ್ಲರಿಂದಲೂ ಸಾಧ್ಯವಿಲ್ಲ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೃಷ್ಣ ಬಿ.ಅಸೋಡೆ ಅವರು ಹೇಳಿದರು. ಪೊಲೀಸ್ ಹುತಾತ್ಮರ ದಿನಾಚರಣೆ ನಿಮಿತ್ತ ಬಳ್ಳಾರಿ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಡಿಎಆರ್ ಮೈದಾನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹುತಾತ್ಮರಾದ ಪೊಲೀಸರಿಗೆ ಪುಷ್ಪಗುಚ್ಛ ಗೌರವ …

Read More »