Breaking News

Recent Posts

ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಬಸವರಾಜ ಭಜಂತ್ರಿ ಅವರಿಗೆ ಕೊರಮ ಸಮಾಜದಿಂದ ಸನ್ಮಾನ

ಅಮೀನಗಡ: ಇತ್ತೀಚೆಗೆ ಕೃಷಿ ಇಲಾಖೆಯಲ್ಲಿ ೧೯೮೫ ರಿಂದ ಸಹಾಯಕ ಕೃಷಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಕಳೆದ ವಾರ ನಿವೃತ್ತಿ ಹೊಂದಿದ ಬಸವರಾಜ್ ಭಜಂತ್ರಿ ಅವರಿಗೆ ಸೊಳೇಭಾವಿ ಗ್ರಾಮದ ಶ್ರೀ ದುರ್ಗಾದೇವಿ ಕೊರಮ ಸಮಾಜದಿಂದ ಅವರ ಸೇವೆಯನ್ನು ಗುರುತಿಸಿ ನಿನ್ನೆಯ ದಿನ ದುರ್ಗಾದೇವಿ ದೇವಲಯದಲ್ಲಿ ಸರಳ ಸಮಾರಂಭದ ಮೂಲಕ ಗೌರವ ಸನ್ಮಾನ ಮಾಡಲಾಯಿತು. ತಮ್ಮ ಸೇವಾ ಅವಧಿಯಲ್ಲಿ ಸಮಾಜದ ಬಲಾಢ್ಯ ಸಂಘಟನೆ ಹಾಗೂ ಸಮಾದ ಅಧ್ಯಕ್ಷರಾಗಿ ಹಾಗೂ ಗೌರವ ಅಧ್ಯಕ್ಷರಾಗಿ ಸಮಾಜದ …

Read More »

ಕೊರೊನಾ ಕರ್ತವ್ಯದಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್!

ಬೆಂಗಳೂರು : ಕೊರೊನಾ ಕರ್ತವ್ಯದಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಕೊರೊನಾ ಡ್ಯೂಟಿಯಲ್ಲಿರುವ ಶಿಕ್ಷಕರನ್ನೇ ಚುನಾವಣಾ ಕರ್ತವ್ಯಕ್ಕೂ ನಿಯೋಜನೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಿಕ್ಷಕರ ಮಾಹಿತಿ ಪಡೆದು ಎಚ್‌ಆರ್ ಎಂಎಸ್ ತಂತ್ರಾಂಶದಿಂದ ನೇರವಾಗಿ ಪಡೆದು ಚುನಾವಣಾ ಕೆಲಸಕ್ಕೆ ನಿಯೋಜನೆ ಮಾಡಲಾಗಿದೆ. ಆದರೆ ಚುನಾವಣಾ ಕರ್ತವ್ಯಕ್ಕೂ ನಿಯೋಜಿಸಿರುವುದಕ್ಕೆ ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಮ್ಮೆ ನಿಯೋಜನೆ ಮಾಡಿದ ಮೇಲೆ ಅದರಲ್ಲಿ ಬದಲಾವಣೆ ತರಬೇಕಾದಲ್ಲಿ ಆಯುಕ್ತರು ಮಧ್ಯಪ್ರವೇಶ ಮಾಡಬೇಕಿದೆ. …

Read More »

ಮಾಸ್ಕ್ ಧರಿಸು ಎಂದಿದ್ದಕ್ಕೆ ಆಕೆ ಮಾಡಿದ್ದೇನು ನೋಡಿ

ಸಂಪೂರ್ಣ ವಿಶ್ವ ಕರೊನಾಗೆ ತುತ್ತಾಗಿ 10 ತಿಂಗಳುಗಳೇ ಆಗ್ತಾ ಬಂದಿದೆ. ಇಷ್ಟರಲ್ಲಾಗಲೇ 1 ಮಿಲಿಯನ್​ಗೂ ಹೆಚ್ಚು ಜನರು ಕರೊನಾಗೆ ಬಲಿಯಾಗಿದ್ದಾರೆ. ಪ್ರತಿಯೊಬ್ಬರೂ ಸಾಮಾಜಿಕ ಅಂತರ, ಮಾಸ್ಕ್​​ಗಳನ್ನ ಬಳಸಿ ಕರೊನಾದಿಂದ ದೂರಾಗಲು ಯತ್ನಿಸ್ತಾ ಇದ್ರೆ, ಇಲ್ಲೊಬ್ಬ ಮಹಿಳೆ ಮಾಸ್ಕ್​ ಧರಿಸಲು ನಿರಾಕರಿಸಿ ವಿಮಾನದಿಂದ ಹೊರನಡೆದಿದ್ದಾಳೆ. ಫೇಸ್​ ಮಾಸ್ಕ್​ ಧರಿಸಲು ನಿರಾಕರಿಸಿದ ಮಹಿಳೆ ಕೋಪದಿಂದ ವಿಮಾನದಿಂದ ಹೊರಬರ್ತಿರೊ ದೃಶ್ಯ ಸದ್ಯ ಟ್ವಿಟರ್​ನಲ್ಲಿ ಟಾಕ್​ ಆಫ್​ ದ ಟೌನ್​ ಆಗಿದೆ. ಅಕ್ಟೋಬರ್​ 18ರಂದು ನಡೆದ …

Read More »