Breaking News

Recent Posts

ಕೊರೊನಾ ಕ್ಷಿಣಿಸುತ್ತಿರೋ ಹೊತ್ತಲ್ಲಿ ಬಿಗ್ ಶಾಕ್, ಕರುನಾಡಿನ 5 ಜಿಲ್ಲೆಗಳು ಹಾಟ್ ಸ್ಪಾಟ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸವಂತೂ ಕಡಿಮೆಯಾಗೋ ಯಾವ ಲಕ್ಷಣಗಳೂ ಕಾಣ್ತಿಲ್ಲ. ಬದಲಾಗಿ ಪರಿಸ್ಥಿತಿ ಕೈ ಮೀರಿ ಹೋಗೋ ಎಲ್ಲಾ ಲಕ್ಷಣಗಳೂ ಎದ್ದು ಕಾಣ್ತಿದೆ. ಯಾಕಂದ್ರೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ವೈರಸ್ ಎಲ್ಲೆ ಮೀರಿ ಅರ್ಭಟಿಸ್ತಿದೆ. ಅಟ್ಯಾಕ್.. ಡೆಡ್ಲಿ ಅಟ್ಯಾಕ್‌.. ಯಾರೂ ಊಹಿಸಿಕೊಳ್ಳಲಾಗದಂತಹ ಅಟ್ಯಾಕ್‌.. ಜಿಲ್ಲೆ ಜಿಲ್ಲೆಗಳಲ್ಲಿ.. ನಗರ ನಗರಗಳಲ್ಲಿ.. ಗಲ್ಲಿ ಗಲ್ಲಿಯಲ್ಲಿ ಹೆಮ್ಮಾರಿಯ ಡೆಡ್ಲಿ ದಾಳಿ. ಕರುನಾಡಲ್ಲಿ ಹೆಮ್ಮಾರಿ ವೈರಸ್​ನ ಅಟ್ಟಹಾಸ ಮಿತಿ ಮೀರ್ತಿದೆ. ಸೋಂಕಿನ ವಿಷ …

Read More »

ವಿವಿಧ ದೇವಸ್ಥಾನಗಳಲ್ಲಿ ನವರಾತ್ರಿ ಸಂಭ್ರಮ

ಉಡುಪಿ/ಮಂಗಳೂರು: ವಿಶೇಷವಾಗಿ ದೇವಿ ದೇವಸ್ಥಾನಗಳಲ್ಲಿ ಶನಿವಾರ ನವರಾತ್ರಿ ಉತ್ಸವ ಆರಂಭ ಗೊಂಡಿತು. ಮಂದಾರ್ತಿ, ಕಡಿಯಾಳಿ, ಕನ್ನರ್ಪಾಡಿ, ಬೈಲೂರು, ನಂದಿಕೂರು, ನೀಲಾವರ, ಕೋಟ ಅಮೃತೇಶ್ವರಿ, ಪುತ್ತೂರು, ಇಂದ್ರಾಣಿ, ದೊಡ್ಡಣಗುಡ್ಡೆ ದುರ್ಗಾ ಆದಿಶಕ್ತಿ ಕ್ಷೇತ್ರ, ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನ, ಕೊಲ್ಲೂರು ಶ್ರೀ ಮೂಕಾಂಬಿಕಾ ಮೊದಲಾದ ದೇವಸ್ಥಾನಗಳಲ್ಲಿ ಇನ್ನು ಒಂಬತ್ತು ದಿನಗಳ ಕಾಲ ವಿಶೇಷ ಪೂಜೆಗಳು ನಡೆಯಲಿವೆ. ಕೊರೊನಾ ಕಾರಣದಿಂದಾಗಿ ಜಿಲ್ಲಾ ಡಳಿತ ಸೂಚಿಸಿದ ಮೇರೆಗೆ ಮುಜರಾಯಿ …

Read More »

ಲಸಿಕೆ ವಿತರಣೆಗೆ ಚುನಾವಣೆಯಂತೆ ಸಿದ್ಧತೆ  : ಆರೋಗ್ಯ ಇಲಾಖೆಗೆ ಪ್ರಧಾನಿ ಮೋದಿ ಸೂಚನೆ

ಹೊಸದಿಲ್ಲಿ: ದೇಶದ ಪ್ರತಿಯೊಬ್ಬರಿಗೂ ಅತ್ಯಂತ ತ್ವರಿತಗತಿಯಲ್ಲಿ ಕೊರೊನಾ ಲಸಿಕೆ ಸಿಗಬೇಕು. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿದಂತೆ ಲಸಿಕೆಯನ್ನೂ ವಿತರಣೆ ಮಾಡಬೇಕು… ಇದು ಪ್ರಧಾನಿ ಮೋದಿ ಅವರ ಸಲಹೆ. ದೇಶದ ಕೋವಿಡ್‌-19ರ ಸ್ಥಿತಿಗತಿ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದ ಅವರು, ಲಸಿಕೆ ಸಿದ್ಧವಾದ ಮೇಲೆ ದೇಶದ ಪ್ರತಿಯೊಬ್ಬರಿಗೆ ಅದು ಹೇಗೆ ತಲುಪಬೇಕು ಎಂಬುದರ ಕುರಿತಾದ ರೂಪುರೇಷೆಗಳ ಬಗ್ಗೆ ಚರ್ಚಿಸಿದರು. ಈ ಸಭೆಯಲ್ಲಿ ಲಸಿಕೆ ಆಡಳಿತದ …

Read More »