Breaking News

Recent Posts

ಸೊಳೇಭಾವಿ ಗ್ರಾಮ ಪಂಚಾಯತ್ ವತಿಯಿಂದ ನಾರಾಯಣ ಕತ್ತಿ ಇವರಿಗೆ ಬಿಳ್ಕೋಡಿಗೆ ಹಾಗೂ ಸನ್ಮಾನ ಸಮಾರಂಭ.

ಅಮೀನಗಡ: ಹುನಗುಂದ ತಾಲೂಕಿನ ಸೊಳೇಭಾವಿ ಗ್ರಾಮ ಪಂಚಾಯತ್ ನಲ್ಲಿ ಪ್ರಸಕ್ತ ೨೦೦೪ ರಿಂದ ವಸೂಲಿ ಕ್ಲಾರ್ಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಾರಾಯಣ ,ಬಿ,ಕತ್ತಿ ಅವರು ಕಳೆದ ೧೬ ವರ್ಷಗಳಿಂದ ಇಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದರು, ಅವರ ಪ್ರಾಮಾಣಿಕ ಸೇವಾ ಫಲವಾಗಿ ಸರಕಾರದ ಆದೇಶದಂತೆ ಖಾಯಂ ನೌಕರರಾಗಿ (SDA) ಬಡ್ತಿ ಹೊಂದಿ ಬದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮ ಪಂಚಾಯತಿಗೆ ಪ್ರಮೋಶನ್ ಆಗಿ ವರ್ಗಾವಣೆ ಆದ ಕಾರಣ ಇಂದು ಗ್ರಾಮ ಪಂಚಾಯತಿ …

Read More »

ನೀವು ‘ಕೊರೋನಾ’ ಬಂದು ‘ಗುಣಮುಖ’ ಆಗಿದ್ದೀರಾ? ಹಾಗಿದ್ದರೇ ತಪ್ಪದೇ ಈ ಸುದ್ದಿ ಓದಿ

ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ಕೊರೋನಾ ವಿಶ್ವಾಧ್ಯಂತ ಎಲ್ಲರನ್ನು ನಲುಗಿಸುತ್ತಿದೆ. ಕೊರೋನಾ ನಿಯಂತ್ರಣ ಕ್ರಮಗಳ ಹೊರತಾಗಿಯೂ ಇನ್ನೂ ಯಾವುದೇ ದೇಶ ಅಧಿಕೃತವಾಗಿ ಕೊರೋನಾಗೆ ಲಸಿಕೆ ಕಂಡು ಹಿಡಿದಿಲ್ಲ. ಇದರ ಮಧ್ಯೆ ಕೊರೋನಾ ಬಂದ ನಂತ್ರ, ಕೊರೋನಾದಿಂದ ಗುಣಮುಖರಾದ ನಂತ್ರ ಎಷ್ಟು ದಿನ ನಮ್ಮನ್ನು ರೋಗ ಭಾಧಿಸುತ್ತದೆ ಎಂಬುದು ಅನೇಕರ ಪ್ರಶ್ನೆಯಾಗಿದೆ. ಇದಕ್ಕೆ ಅನೇಕ ಸಂಶೋಧಕರು, ಸಂಶೋಧನಗಳು ಒಂದೊಂದು ಬಗೆಯ ಉತ್ತರವನ್ನು ನೀಡಿವೆ. ಆ ಬಗ್ಗೆ ಮುಂದೆ ಓದಿ.. ಕೊರೋನಾ ಬಂದ …

Read More »

ಮೈಕ್ರೋ ಫೈನಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ

ಶ್ರೀನಿವಾಸಪುರ: ಕೊರೊನಾ ಸಂಕಷ್ಟದ ನಡುವೆ ಸಾಲ ಪಡೆದ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿ ಸಾಲ ವಸೂಲಿ ಮಾಡುತ್ತಿರುವ ಮೈಕ್ರೊ ಫೈನಾನ್ಸ್‌ ಕಂಪನಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿಜಯಕುಮಾರಿ ಆಗ್ರಹಿಸಿದರು. ಪಟ್ಟಣದ ಕರ್ನಾಟಕ ಪ್ರಾಂತ ರೈತ ಸಂಘದ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಮೈಕ್ರೊ ಫೈನಾನ್ಸ್‌ ಸಾಲಗಾರರ ಸಭೆಯಲ್ಲಿ ಮಾತನಾಡಿದರು. ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಮೈಕ್ರೊ ಫೈನಾನ್ಸ್‌ …

Read More »