Breaking News

Recent Posts

ರಾಜ್ಯದ ವಿವಿಧೆಡೆ ಉತ್ತಮ ಮಳೆ, 10 ಜಿಲ್ಲೆಗಳಲ್ಲಿ ರೆಡ್ ಅಲಟ್೯

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮಂಗಳವಾರ ಭಾರಿ ಮಳೆಯಾಗಿದೆ. ದೋಣಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹಳ್ಳಗಳು ಭರ್ತಿಯಾಗಿದ್ದು, ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದಾಗಿ 127 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಚಡಚಣ ತಾಲ್ಲೂಕಿನ ಹಾಲಳ್ಳಿ ಗ್ರಾಮದಲ್ಲಿ ಸಿಡಿಲಿಗೆ ಎಮ್ಮೆ ಬಲಿಯಾಗಿದೆ. ಡೋಣಿ ನದಿಯ ಪ್ರವಾಹದಿಂದ ತಾಳಿಕೋಟೆ-ಹಡಗಿನಾಳ ನೆಲಮಟ್ಟದ ಸೇತುವೆ ಹಾಗೂ ಸಾತಿಹಾಳದಲ್ಲಿ ದೇವರಹಿಪ್ಪರಗಿ- ಬಸವನ ಬಾಗೇವಾಡಿ ಮುಖ್ಯ ರಸ್ತೆಯಲ್ಲಿರುವ ಸಂಪರ್ಕ ಸೇತುವೆ ಜಲಾವೃತವಾಗಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ …

Read More »

ಆಧಾರ್ ಕಾರ್ಡ್ ಹೊಂದಿದವರಿಗೆ ಮುಖ್ಯ ಮಾಹಿತಿ: ಜನನ, ಮರಣ ನೋಂದಣಿಗೆ ಕಡ್ಡಾಯವಲ್ಲ ‘ಆಧಾರ್’

ನವದೆಹಲಿ: ಜನನ ಮತ್ತು ಮರಣ ನೋಂದಣಿಗೆ ಆಧಾರ್ ಒದಗಿಸುವುದು ಕಡ್ಡಾಯವಲ್ಲ ಎಂದು ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಸ್ಪಷ್ಟಪಡಿಸಿದೆ. ಸ್ವಯಂಪ್ರೇರಣೆಯಿಂದ ಆಧಾರ್ ಒದಗಿಸಿದರೆ, ಅದನ್ನು ಯಾವುದೇ ದಾಖಲೆಯಲ್ಲಿ ಮುದ್ರಿಸಬಾರದು ಎಂದು ಆರ್‌ಟಿಐಗೆ ನೀಡಿದ ಉತ್ತರದಲ್ಲಿ ಆರ್ಜಿಐ ತಿಳಿ6ಸಿದೆ. ವಿಶಾಖಪಟ್ಟಣಂ ಮೂಲದ ವಕೀಲ ಎಂ.ವಿ.ಎಸ್. ಅನಿಲ್ ಕುಮಾರ್, ಮರಣದ ನೋಂದಣಿಗೆ ಆಧಾರ್ ಕಡ್ಡಾಯವೇ ಅಥವಾ ಇಲ್ಲವೇ ಎಂದು ಕೇಳಿ ಆರ್‌ಟಿಐ ಮನವಿ ಸಲ್ಲಿಸಿದ್ದರು. ಕಳೆದ ವಾರ ಟ್ವಿಟರ್‌ನಲ್ಲಿ ಈ ಬಗ್ಗೆ ಉತ್ತರ ನೀಡಲಾಗಿದೆ. …

Read More »

ಪ್ರತಿದಿನ 1000 ಜನರ ಹೊಟ್ಟೆ ತುಂಬಿಸುವ 1 ರೂಪಾಯಿ ಊಟ

ನವದೆಹಲಿ: ಒಂದು ರೂಪಾಯಿಗೆ ಏನು ಬರುತ್ತೆ ಎಂದು ಕೇಳುವ ಜನರಿದ್ದಾರೆ. ಆದ್ರೆ ಇಲ್ಲೊಬ್ಬರು ಒಂದು ರೂಪಾಯಿಯಲ್ಲಿ ಒಬ್ಬ ವ್ಯಕ್ತಿಗೆ ಒಂದು ಹೊತ್ತಿನ ಹೊಟ್ಟೆ ತುಂಬಿಸುತ್ತಿದ್ದಾರೆ. ಈ ಮೂಲಕ ಜನ ಸೇವೆಯನ್ನು ಮಾಡುತ್ತಾ ಆ ಪ್ರದೇಶದಲ್ಲಿ ಯಾರೂ ಹಸಿವಿನಿಂದ ಇರದಂತೆ ನೋಡಿಕೊಂಡಿದ್ದಾರೆ. ನಂಗ್ಲೋಯಿನ ಶಿವ ಮಂದಿರ ಬಳಿಯ ‘ಶ್ಯಾಮ್ ರಸೋಯಿ’ ಎಂಬ ರೆಸ್ಟೋರೆಂಟ್, ಜನರಿಗೆ 1 ರೂಪಾಯಿಗೆ ಒಂದು ಹೊತ್ತಿನ ಊಟ ನೀಡುತ್ತಿದೆ. ಈ ಬಗ್ಗೆ ಸಂಸ್ಥೆಯ ಮಾಲೀಕ ಪ್ರವೀಣ್ ಗೋಯಲ್ …

Read More »