Breaking News

Recent Posts

ಅಕ್ರಮ `BPL’ ಕಾರ್ಡ್ ಪಡೆದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್!

ಬೆಂಗಳೂರು : ಆರ್ಥಿಕವಾಗಿ ಸದೃಢವಾಗಿದ್ದರೂ ತಪ್ಪು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಒಟ್ಟು 94 ಸಾವಿರಕ್ಕೂ ಅಧಿಕ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ತಡೆಯುವ ಉದ್ದೇಶದಿಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬಿಪಿಎಲ್ ಕಾರ್ಡ್ ಪಡೆದ ಅನರ್ಹರರ ಪತ್ತೆಗೆ ಮುಂದಾಗಿತ್ತು. ಕಳೆದ 15 ತಿಂಗಳಲ್ಲಿ ರಾಜ್ಯಾದ್ಯಂತ 94,885 ಬಿಪಿಎಲ್ ಕಾರ್ಡ್ ಗಳನ್ನು ಇಲಾಖೆ …

Read More »

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಸೋಂಕು ದೃಢ

ಹುಬ್ಬಳ್ಳಿ ; ಕೇಂದ್ರ ಸಚಿವರ ಪ್ರಹ್ಲಾದ ಜೋಶಿ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಸ್ವತಃ ಟ್ವೀಟ್ ಮಾಡಿರುವ ಸಚಿವರು ತಮಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಆದರೆ ರೋಗಲಕ್ಷಣಗಳು ಕಂಡು ಬಂದಿಲ್ಲ ವೈದ್ಯರ ಸಲಹೆಯಂತೆ ತಾವು ಹೊಮ ಕ್ವಾರಂಟೈನ್ ಆಗುತ್ತಿರುವುದಾಗಿ ಅವರು ಹೇಳಿದ್ದಾರೆ. ಸಚಿವರು ನಿನ್ನೆಯಷ್ಟೇ ಬೆಳಗಾವಿಗೆ ಆಗಮಿಸಿದ್ದರು. ದಿ.ಸಚಿವ ಸುರೇಶ್ ಅಂಗಡಿಯವರ ಮನೆಗೆ ಭೇಟಿ ನೀಡಿದ್ದರು .

Read More »

ಗೂಡುರು sc ಗ್ರಾಮದಲ್ಲಿ ಬೃಹತ್‌ ಕರವೇ ಪ್ರತಿಭಟನೆ, ಯೋಗಿ ಆದಿತ್ಯನಾಥ ಸರಕಾರದ ವಿರುದ್ಧ ಕರವೇ ಗರಂ,

ಗೂಡೂರ SC : ಇಂದು ಇಲಕಲ್ಲ ತಾಲೂಕಿನ ಗುಡೂರು Sc, ಗ್ರಾಮದಲ್ಲಿ ಕರವೇ, ಸಂಘಟನೆಯಿಂದ ಬೃಹತ್ ಪ್ರತಿಭಟನೆ ನಡೆಯಿತು ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಸಾವಿನ ಪ್ರಕರಣದ ಬಗ್ಗೆ ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ ಇದೇ ರೀತಿಯಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ. ಹತ್ರಾಸ್ ನಿಂದ 500 ಕಿಲೋ ಮೀಟರ್ ದೂರದಲ್ಲಿರುವ ಬಲ ರಾಮ್ ಪುರ ಗ್ರಾಮದಲ್ಲಿ ಮಂಗಳವಾರ ಸಂಜೆ 22 ವರ್ಷದ ದಲಿತ …

Read More »