Breaking News

Recent Posts

ಸೂಳೇಭಾವಿ ಗ್ರಾಮ ಪಂಚಾಯತಿಯಲ್ಲಿ ಭಾವೈಕ್ಯತಾ ಗಣರಾಜ್ಯೋತ್ಸವ ಆಚತಣೆ

ಅಮೀನಗಡ :ಭಾರತೀಯರಾದ ನಾವೆಲ್ಲರೂ ಭಾರತವನ್ನು ಒಂದು ಸಾರ್ವಭೌಮ ಸಮಾಜಾವಾದೀ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಅದರ ಮತ್ತು ಅದರ ಸಮಸ್ತ ನಾಗರಿಕರಿಗೇ : ಸಾಮಾಜಿಕ, ಆರ್ಥಿಕ, ಮತ್ತು ರಾಜಕೀಯ ನ್ಯಾಯ ವಿಚಾರ ,ಅಭಿವೃದ್ಧಿ, ವಿಶ್ವಾಸ,ಧರ್ಮಶ್ರೆದ್ದೆ,ಮತ್ತು ಉಪಾಸನಾ ಸ್ವಾತಂತ್ರ್ಯ , ” ಸ್ಥಾನಮಾನ ಮತ್ತು ಅವಕಾಶ ಸಮಾನತೆ, ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವನ್ನು, ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುಶ್ಚಿತಗೊಳಿಸಿ ಅದರಲ್ಲಿ ಭ್ರಾತೃಭಾವನೆಯನ್ನು ವೃದ್ದಿಗೊಳಿಸಲು ಶ್ರದ್ದಾಪೂರ್ವಕ ಸಂಕಲ್ಪ ಮಾಡಿದವರಾಗಿ …

Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದಿಂದ ಅಮಿನಗಡ ನಗರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ

,ಅಮೀನಗಡ :ಇಂದು ನಗರದ ಶ್ರೀ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿಸಿ. ಟ್ರಸ್ಟ್ (ರಿ) ಹುನಗುಂದ ಇವರಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿ ಕಾರ್ಯಕ್ರಮ ನಡೆಯಿತು. ಹುನಗುಂದ ತಾಲೂಕಿನ ಅನೇಕ ಗ್ರಾಮಗಳಿಂದ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು.ಈ ಕಾರ್ಯಕ್ರಮವನ್ನು ಶಾಸಕ ಡಾ: ವಿಜಯಾನಂದ ಕಾಶಪ್ಪನವರು ಉದ್ಘಾಟನೆ ಮಾಡಬೇಕಿತ್ತು ಕಾರಣಾಂತರಗಳಿಂದ ಅವರು ಬರದೇ ಇದ್ದುದ್ದಕ್ಕಾಗಿ ಚಂದ್ರಶೇಖರ್ ಜೆ, ಹಾಗೂ ಪಿಸೆ್ಐ ಜ್ಯೋತಿ …

Read More »

ಆನಂದ ಎಸ್ ದಾನಿ ಇವರಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು!

ಗುಡೂರು: ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲ್ಲೂಕಿನ ಗುಡೂರ sc ಗ್ರಾಮದ ಅಮೃತವೈನ್ ಶಾಫ್ ಮಾಲೀಕರಾದ ಆನಂದ ಎಸ್ ದಾನಿ ಇವರಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು,ಡಿಸೆಂಬರ್ ೩೧ ರ ಮಧ್ಯರಾತ್ರಿ ಯುವಕರು,ಯುವತಿಯರು ಮಧ್ಯಪಾನ ಮಾಡಿ ಪಾರ್ಟಿ,ಮೊಜು,ಮಸ್ತಿ ಎಂದು ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು, ಕುಡಿದು ವಾಹನ ಚಲಾಯಿಸಬಾರದು, ತಮ್ಮ ಸುರಕ್ಷತೆಯ ಬಗ್ಗೆ ಗಮನ ಇಟ್ಟುಕೊಂಡು ಹೊಸ ವರ್ಷ ಸರಳವಾಗಿ ಆಚರಣೆ ಮಾಡಲು ಕರೆ ನೀಡಿದರು.

Read More »