Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ಬಸವಣ್ಣನ ಐಕ್ಯ ಮಂಟಪ ವೀಕ್ಷಣೆಗೆ ಅವಕಾಶ
ಬಾಗಲಕೋಟೆ : ದುರಸ್ತಿ ಕಾರ್ಯದ ಕಾರಣ ಮುಚ್ಚಲಾಗಿದ್ದ ಇಲ್ಲಿನ ಬಸವಣ್ಣನ ಐಕ್ಯ ಮಂಟಪವು ಶನಿವಾರ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿದೆ. ಬರೋಬ್ಬರಿ 16 ತಿಂಗಳ ನಂತರ ಇದು ವೀಕ್ಷಣೆಗೆ ಮುಕ್ತಗೊಂಡಿದೆ. ‘₹87 ಲಕ್ಷ ವೆಚ್ಚದಲ್ಲಿ ಐಕ್ಯಮಂಟಪದ ದುರಸ್ತಿ ಕಾರ್ಯ ನಡೆದಿದೆ. ಪ್ರತಿದಿನ ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಸಾರ್ವಜನಿಕರ ಭೇಟಿಗೆ ಅವಕಾಶ ನೀಡಲಾಗಿದೆ’ ಎಂದು ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಆಯುಕ್ತ ಎಂ.ಗಂಗಪ್ಪ ತಿಳಿಸಿದರು. ಐಕ್ಯಮಂಟಪದಲ್ಲಿ ಬಿರುಕುಗಳು ಕಂಡು ಬಂದಿದ್ದ ಕಾರಣ ಅದರ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News


