Breaking News

Recent Posts

ಉತ್ತರ ಕರ್ನಾಟಕದ ರೈತ ಹಾಗೂ ಕಬ್ಬು ಬೆಳೆಗಾರರ ಸಂಘ ಪ್ರತಿಭಟನೆ

ಬೆಳಗಾವಿ: ರಾಜ್ಯ ಸರಕಾರದ ಭೂ ಸುಧಾರಣೆ ತಿದ್ದುಪಡಿ ಮಸೂದೆ ಹಾಗೂ ಕೇಂದ್ರ ಸರಕಾರದ ಕೃಷಿ ಮತ್ತು ಕಾರ್ಮಿಕ ಸಂಬಂಧಿತ ಕಾಯ್ದೆ ವಿರೋಧಿಸಿ ಸೋಮವಾರ ರೈತ ಸಂಘಟನೆಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ರೈತ, ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಜಾರಿಗೊಳಿಸುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ರೈತಪರ ಸಂಘಟನೆಗಳು, ಕಾರ್ಮಿಕ, ದಲಿತ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. …

Read More »

ಉಡುಪಿ: ಗರುಡ ತಂಡವನ್ನು ಬಂಧಿಸಿದ ಪೊಲೀಸರು.

ಉಡುಪಿ:- ಕೊಲೆ ಯತ್ನ ನಡೆಸಿ ದರೋಡೆ ಮಾಡುತ್ತಿದ್ದ ಪಡ್ಡೆ ಹುಡುಗರ ಟೀಂ ಗರುಡ ತಂಡದ ಐದು ಮಂದಿಯನ್ನ ಉಡುಪಿ‌ ಜಿಲ್ಲಾ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಈ ತಂಡ ಕಳೆದ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿತ್ತು. ಪ್ರಮುಖ ಆರೋಪಿ‌ ಮೊಹಮ್ಮದ್ ಆಶಿಕ್ ಎಂಬಾತನೇ ಈ ಪಡ್ಡೆ ಹುಡುಗರ ಗರುಡ ಗ್ಯಾಂಗ್ನ ಕಿಂಗ್ ಪಿನ್ ಆಗಿದ್ದ. ಈ ಬಗ್ಗೆ ಸುದ್ದಿಗೋಷ್ಟಿ ‌ನಡೆಸಿ ಮಾಹಿತಿ ನೀಡಿರುವ ಎಸ್ಪಿ ವಿಷ್ಣುವರ್ಧನ್, ಪ್ರಮುಖ ಆರೋಪಿ …

Read More »

ಬಾಗಲಕೋಟ ಆರ್ಕೆಸ್ಟ್ರಾ ಮಾಲೀಕರು ಹಾಗೂ ಕಲಾವಿದರ ಕ್ಷೇಮಾಭಿವೃದ್ಧಿ ಸಂಘ ದಿಂದ SP ಬಾಲಸುಬ್ರಹ್ಮಣ್ಯಂ ಅವರ ಭಾವ ಪೂರ್ಣ ಶ್ರದ್ಧಾಂಜಲಿ

ಬಾಗಲಕೋಟ: ಕರ್ನಾಟಕ ಆರ್ಕೆಸ್ಟ್ರಾ ಮಾಲೀಕರು ಹಾಗೂ ಕಲಾವಿದರ ಕ್ಷೇಮಾಭಿವೃದ್ಧಿ ಸಂಘ ಘಟಕ ಬಾಗಲಕೋಟೆ ಇವರ ಸಾರಥ್ಯದಲ್ಲಿ ಇಂದು ದಿವಂಗತ ,ಗಾನ ಕೋಗಿಲೆ, ಸ್ವರ ಸಾಮ್ರಾಟ ,ಎಸ್,ಬಿ,ಬಾಲಸುಬ್ರಹ್ಮಣ್ಯಂ ಅವರ ಭಾವ ಪೂರ್ಣ ಶ್ರದ್ಧಾಂಜಲಿಯನ್ನು ಜಿಲ್ಲಾ ಅಧ್ಯಕ್ಷರು ಜೂನಿಯರ್ ಆನಂದ್ ರಾಂಪುರ್ ಹಾಗೂ ಹೀರಾ ಅತ್ತಾರ್ ಮಲ್ಲಿಕ್ ಕಲಾದಗಿ ಅಬ್ದುಲ್ ಅಗಸಿ ಮನಿ ಲಕ್ಷ್ಮಣ್ ಆಸಂಗಿ ಸಂದೀಪ್ ಪವರ್ ಹಾಗೂ ವೀರಯೋಧರು ಭೀಮಶಿ ವಡ್ಡರ್ ಹಾಗೂ ಮಹಿಳಾ ಕೀರ್ತಿ ಹಾಗೂ ವೀಣಾ ಗಾಯಕಿಯರು …

Read More »