Breaking News

Recent Posts

ಬಾಗಲಕೋಟೆಯ ವಿದ್ಯಾಗಿರಿ ಸರ್ಕಲ್ ನಲ್ಲಿ ,ಕ್ರಾಂತಿಕಾರಿ ಶಾಹಿದ್ ಭಗತ್ ಸಿಂಗ್ ಅವರ ೧೧೩ನೇ ಜಯಂತ್ಸೋವ ಆಚರಣೆ,

ಬಾಗಲಕೋಟೆ: ವಿದ್ಯಾಗಿರಿ ಯುವಶಕ್ತಿ ವತಿಯಿಂದ ಇಂದು ದೇಶದ ಅಪ್ರತೀಮ ಹೋರಾಟಗಾರ ,ದೇಶ ಭಕ್ತ ವೀರ ಕ್ರಾಂತಿಕಾರಿ ಶಾಹಿದ್ ಭಗತ್ ಸಿಂಗ್ ಅವರ ೧೧೩ನೇ ಜಯಂತಿಯನ್ನು ವಿದ್ಯಾಗಿರಿ ಇಂಜಿನಿಯರಿಂಗ್ ಕಾಲೇಜ್ ವೃತ್ತದಲ್ಲಿ ಯುವಕರುಹಾಗೂ ಅಧ್ಯಕ್ಷ ಸಚಿನ್ ಅವರ ಸಾರಥ್ಯದಲ್ಲಿ ವೀರ ಭಗತ್ ಸಿಂಗ್ ಅವರ ಭಾವ ಚಿತ್ರಕ್ಕೆ ಹಾರ ಹಾಕಿ ಜಯಗೋಶ ಕೂಗಿ ಸಿಹಿ ಹಂಚಿ ಭಗತ್ ಸಿಂಗ್ ಅವರ ಜಯಂತಿಯನ್ನು ಆಚರಿಸಕಾಯಿತು. ಅವರ ಜೀವನದ ಸಾರವನ್ನು ಅವರ ಹೋರಾಟದ ಕ್ಷಣಗಳನ್ನು …

Read More »

ವಾಹನ ಚಾಲನೆ ವೇಳೆ ಮೊಬೈಲ್ ಬಳಸಿದರೆ ಜೈಲು!

ನವದೆಹಲಿ: ವಾಹನ ಚಾಲಕರು ಪಥ ತಿಳಿಯಲು (ನ್ಯಾವಿಗೇಷನ್) ಮಾತ್ರವೇ ಮೊಬೈಲ್ ಫೋನ್​ಗಳನ್ನು ಬಳಸ ಬಹುದು ಎಂದು ರಸ್ತೆ ಸಂಚಾರ ಸಚಿವಾಲಯದ ಅಧಿಸೂಚನೆ ತಿಳಿಸಿದೆ. ಚಾಲನಾ ಪರವಾನಗಿ (ಡಿಎಲ್), ಪರ್ವಿುಟ್​ಗಳು, ನೋಂದಣಿ (ಆರ್​ಸಿ), ವಿಮೆ ಮತ್ತು ಫಿಟ್​ನೆಸ್ ಸರ್ಟಿಫಿಕೆಟ್ ಮುಂತಾದ ಕಾಗದ ಪತ್ರಗಳ ಡಿಜಿಟಲ್ ದಾಖಲೆಗಳ ಬಳಕೆಗೂ ಸಚಿವಾಲಯ ಅನುಮತಿ ನೀಡಿದೆ. ದಾಖಲೆಪತ್ರಗಳ ಸುಗಮ ಪರಿಶೀಲನೆ ಮತ್ತು ನಿಯಮಗಳ ಉಲ್ಲಂಘನೆ ದಾಖಲಾತಿಗೆ ಎಲೆಕ್ಟ್ರಾನಿಕ್ ಸಾಧನಗಳ ಬಳಕೆಗೆ ಹಾದಿ ಸುಗಮಗೊಳಿಸುವಲ್ಲಿ ಸರ್ಕಾರ ಮಹತ್ವದ ಕ್ರಮಗಳನ್ನು …

Read More »

107 ಜನ ಗುಣಮುಖ, 46 ಹೊಸ ಪ್ರಕರಣಗಳು ದೃಢ

ಬಾಗಲಕೋಟೆ: ಸೆ.27 : ಜಿಲ್ಲೆಯಲ್ಲಿ 107 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 46 ಕೊರೊನಾ ಪ್ರಕರಣಗಳು ಹಾಗೂ ಒಂದು ಮೃತ ಪ್ರಕರಣಗಳು ರವಿವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.  ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 9867 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 8648 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಡಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 3, ಬಾದಾಮಿ …

Read More »