Breaking News

Recent Posts

ಸರಳ ಸಮಾರಂಭದ ಮೂಲಕ ಸಂಗಮೇಶ ಅವರಿಗೆ ರಾಜ್ಯ ಪ್ರಶಸ್ತಿ ಪ್ರಧಾನ , ಜಾಹಗೀರ ಗುಡದೂರು PKPS ಸಂಘಕ್ಕೆ ಒಲಿದು ಬಂದ ರಾಜ್ಯ ಪ್ರಶಸ್ತಿ ಗರಿ

ಹನುಮನಾಳ : ಕುಷ್ಟಗಿ ತಾಲೂಕಿನ ಜಾಹಗೀರ ಗುಡದೂರು ಗ್ರಾಮದಲ್ಲಿ ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯದರ್ಶಿ ಗಳಾದ ಸಂಗಮೇಶ ಗುಜ್ಜಲ್ ಅವರಿಗೆ ಅವರ ಕರ್ತವ್ಯ ನಿಷ್ಟೆ ಮೆಚ್ಚಿ ಹಾಗೂ ಸಂಘದ ಬೆಳವಣಿಗೆ ಮತ್ತು ಅಲ್ಪಾವಧಿಯ ಸಮಯದಲ್ಲಿ ಸಂಪೂರ್ಣ ಸಂಘವು ಸಾಲದಲ್ಲಿ ಇದ್ದುದ್ದನ ಮತ್ತು ಸಂಘದ ಬಗ್ಗೆ ಜನ ಆ ಕಡೆ ತಿರುಗಿ ಸಹ, ನೋಡದ ಸ್ಥಿತಿಯಲ್ಲಿ ಇದ್ದ ಈ ಸಂಸ್ಥೆಯ ಚಿತ್ರಣವನ್ನು ಬದಲಿಸಿದ ಸಂಗಮೇಶ ಅವರ …

Read More »

ಅರ್ಧಕ್ಕೆ ನಿಂತ ಆಶ್ರಯ ಯೋಜನೆ ಮನೆಗಳು! ಫಲಾನುಭವಿಗಳು ಕಂಗಾಲು

ಬೀಳಗಿ: ವಾಜಪೇಯಿ, ಅಂಬೇಡ್ಕರ್‌ ನಗರ ವಸತಿ ಯೋಜನೆಯಡಿ ಮಂಜೂರಾದ ಆಶ್ರಯ ಮನೆಗಳಿಗೆ ಎರಡು ವರ್ಷ ಕಳೆದರೂ ಒಂದು ಕಂತಿನ ಸಹಾಯಧನ ಕೂಡ ದೊರೆಯದೆ ಬಡವರ ಆಶ್ರಯ ಮನೆಗಳು ಅರ್ಧಕ್ಕೆ ನಿಂತಿವೆ. ಪರಿಣಾಮ, ಬಡವರು ತಮ್ಮ ಕನಸಿನ ಮನೆಯನ್ನು ಪೂರ್ಣಗೊಳಿಸಲು ಪರಿತಪಿಸುವಂತಾಗಿದೆ. ಅತಂತ್ರ ಸ್ಥಿತಿಯಲ್ಲಿ ಆಶ್ರಯ: 2016-17 ಹಾಗೂ 2017-18ನೇ ಸಾಲಿನ ವಾಜಪೇಯಿ-ಅಂಬೇಡ್ಕರ್‌ ನಗರ ವಸತಿ ಯೋಜನೆ ಅಡಿಯಲ್ಲಿ ಪಟ್ಟಣಕ್ಕೆ ಒಟ್ಟು 84 ಮನೆಗಳು ಮಂಜೂರಾಗಿವೆ. ಎಲ್ಲ ಮನೆಗಳಿಗೂ ಮನೆ ಕಟ್ಟಿಕೊಳ್ಳಲು ಅಧಿಕೃತ …

Read More »

ವರುಣನ ಆರ್ಭಟಕ್ಕೆ ತತ್ತರಿಸಿದ ಅಮೀನಗಡ ಜನತೆ , ವಯೊವೃದ್ದ ದಂಪತಿಗಳ ಮನೆ ನುಗ್ಗಿದ ಮಳೆ ನೀರು,

ಅಮೀನಗಡ: ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದಲ್ಲಿ ವರುಣನ ಆರ್ಭಟಕ್ಕೆ ಸಿಲುಕಿ ತತ್ತರಿಸಿಹೋದ ಅಮೀನಗಡ ಪಟ್ಟಣ ಪಂಚಾಯಿತಿ 15ನೇ ವಾರ್ಡನಲ್ಲಿ ಪದೇ ಪದೇ ಈ ರೀತಿಯ ಘಟನೆಗಳು ಕಳೆದ ಎರಡು ತಿಂಗಳಿಂದ ನಡೆಯುತ್ತಲೇ ಇದೆ ಈಗ ವೃದ್ಧರು ಕೂಡ ಮಳೆಯ ನೀರಿನಲ್ಲಿ ಸಿಲುಕಿಕೊಂಡಿದ್ದಾರೆ, ಹಾಗೂ ಪ್ರತಿಯೊಂದು ಮನೆಗೂ ನೀರು ನುಗ್ಗಿದೆ ತಕ್ಷಣದಲ್ಲೇ 15 ನೇ ವಾರ್ಡಿನ ಹಿಂದೆ ಹರಿಯುವ ಹಳ್ಳಕ್ಕೆ ಒಂದು ಸರಿಯಾದ ಕಾಲುವೆಯನ್ನು ನಿರ್ಮಿಸಿ 15ನೇ ವಾರ್ಡಿನ ಜನರಿಗೆ ಶಾಶ್ವತ …

Read More »