Breaking News

Recent Posts

ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ ಯಮನಪ್ಪ ನಾಗರಾಳ

ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ ಯಮನಪ್ಪ ನಾಗರಾಳ

ಹುನಗುಂದ ತಾಲೂಕಿನ ಅಮೀನಗಡ ನಗರದ ಗ್ರಾಮದ ಆರಾಧ್ಯ ದೇವತೆ ಶ್ರೀ ಮಂಗಳಮ್ಮದೇವಿ ಜಾತ್ರಾ ಮಹೋತ್ಸ ಹಾಗೂ ಉಡಿ ತುಂಬುವ ಧಾರ್ಮಿಕ ಉತ್ಸವಕ್ಕೆ ಆಗಮಿಸುವ ಎಲ್ಲಾ ಭಕ್ತರಿಗೆ ಹಾರ್ದಿಕ ಸ್ವಾಗತ ಹಾಗೂ ಜಾತ್ರಾ ಮಹೋತ್ಸವದ ಶುಭಾಶಯಗಳು, ಶ್ರೀ ಯಮನಪ್ಪ ನಾಗರಾಳ , ಅಧ್ಯಕ್ಷರು ಶ್ರೀ ಮಂಗಳಮ್ಮ ದೇವಿ ಜಾತ್ರಾ ಕಮೀಟಿ , ಹಾಗೂ ಹಾಲುಮತ ಸಮಾಜ ಅಮೀನಗಡ ಇವರಿಂದ ಶ್ರೀ ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯಗಳು, ತಾಯಿ ಜಗನ್ಮಾತೆ …

Read More »

ಪ್ರತಿಷ್ಠಿತ ಶ್ರೀ ಶಾಖಾಂಬರಿ ನೇಕಾರ ಪತ್ತಿನ ಸಹಕಾರಿ ಸಂಘದಿಂದ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು

ಅಮೀನಗಡ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ಶಾಖಾಹಾರಿ ನೇಕಾರ ಪತ್ತಿನ ಸಹಕಾರಿ ಸಂಘದ ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರಿಂದ ನಾಡಿನ ಸಮಸ್ತ ಜನತೆಗೆ ” ಕಾಯಕವೇ ಕೈಲಾಸ. ಎಂದು ನಾನ್ನುಡಿ ಸಾರಿದ ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಜಯಂತೋತ್ಸವದ ಹಾರ್ದಿಕ ಶುಭಾಶಯಗಳು. ಅದ್ಯಕ್ಷರು : ಶ್ರೀ ಪ್ರವೀಣ ರಮೇಶಪ್ಪ ರಾಮದುರ್ಗ . ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಎಲ್ಲಾ ನಮ್ಮ ನೇಕಾರ ಬಾಂಧವರಿಗೆ ಬಸವ …

Read More »

ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾರ್ದಿಕ ಶುಭಾಶಯ ಕೋರಿದ PKPS ಅಧ್ಯಕ್ಷ ಶ್ರೀ ಭೀಮಪ್ಪ ಹೂಲಿ

ಅಮೀನಗಡ : ಸಮೀಪದ ಗುಡೂರುsc ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಂದ ನಾಡಿನ ಸಮಸ್ತ ಜನತೆಗೆ ವಿಶ್ವಗುರು ಬಸವಣ್ಣನವರ ಜಯಂತೋತ್ಸವದ ಹಾರ್ದಿಕ ಶುಭಾಶಯಗಳನ್ನು ಸಂಘದ ಗೌರವಾನ್ವಿತ ಅಧ್ಯಕ್ಷೆರಾದ ಶ್ರೀ ಭೀಮಪ್ಪ ವಾಯ್ ಹೂಲಿ ಹಾಗೂ ಉಪಾಧ್ಯಕ್ಷ ಶ್ರೀ ಎಚ್ ಡಿ ಉಪ್ಪಾರ ಅವರು ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಭೀಮಪ್ಪನವರು ಈ ವರ್ಷ ನಾಡಿನಾಧ್ಯಾಂತಹ ಉತ್ತಮ ಮಳೆ ಬಿಳತಾ ಇದೆ ರೈತರ ಮೊಗದಲ್ಲಿ …

Read More »