Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ಕುಟಕನಕೇರಿ ಗ್ರಾಮದಲ್ಲಿ ಶ್ರೀ ಹೊಳೆಹುಚ್ಚೇಶ್ವರ ಅದ್ದೂರಿ ಜಾತ್ರಾ ಮಹೋತ್ಸವ ಸಂಪನ್ನ
ಬದಾಮಿ : ತಾಲೂಕಿನ ಕುಟಕನಕೇರಿ ಗ್ರಾಮದಲ್ಲಿ ಶ್ರೀ ಹೊಳೆಹುಚ್ಚೇಶ್ವರ ೧೦ ನೇ ವರ್ಷದ ಜಾತ್ರಾ ಮಹೋತ್ಸ ಅದ್ದೂರಿಯಾಗಿ ಜರುಗಿತು, ಬೆಳಗಿನ ಜಾವ ಗದ್ದುಗೆಗೆ ಮಹಾ ರುದ್ರಾಭಿಶೇಖ ಧಾರ್ಮಿಕ ಪೂಜೆಯನ್ನು ಅರ್ಚಕರಾದ ಶ್ರೀ ಹುಚ್ಚೇಶ ಹುಚ್ಚಪ್ಪಯ್ಯನಮಠ ಸ್ವಾಮಿಗಳು ಪೂಜೆ ಮಾಡಿದ ನಂತರ ೮ ಗಂಟೆಗೆ ಮುತ್ತೈದೆಯರಿಂದ ಕುಂಭ ,ಅಗೂ ಸುಮಂಗಲಿಯರಿಂದ ಆರತಿ ತಟ್ಟೆಯೊಂದಿಗೆ ಪಲ್ಲಕ್ಕಿ ಮೆರವಣಿಗೆ ಮಠದಿಂದ ಪ್ರಾರಂಭವಾಗಿ ಸ್ವಾಮಿ ಭಿಮಾಂಬಿಕಾ ದೇವಿಗೆ ಪೊಜೆ ಸಲ್ಲಿಸಿ ಕುಂಭಕ್ಕೆ ನೀರು ತೆಗೆದುಕೊಂಡು ಗ್ರಾಮದ …
Read More »