Breaking News

Recent Posts

ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರರಿಗೆ ಸಮವಸ್ತ್ರ ವಿತರಣೆ

ಹುನಗುಂದ : ಹುನುಗುಂದ ಮತ್ತು ಬಾಗಲಕೋಟೆ ತಾಲೂಕಿನಲ್ಲಿ ಶೌರ್ಯ ಘಟಕದ ಸ್ವಯಂ ಸೇವಕರ ಜೀವನ ರಕ್ಷಣಾ ಕೌಶಲ್ಯ ತರಬೇತಿಯಲ್ಲಿ ಹುನಗುಂದ ತಾಲೂಕಿನ ತಹಶೀಲ್ದಾರಾದ ನಿಂಗಪ್ಪ ಬಿರಾದ‌ರ್ ಉದ್ಘಾಟನೆ ಮಾಡಿದರು, ಮತ್ತು ಅಧ್ಯಕ್ಷತೆಯನ್ನು ಶಂಕ್ರಪ್ಪ, ಹೂಗಾರ್ ವಹಿಸಿಕೊಂಡಿದ್ದರು. ರಕ್ಷಣೆಗೆ ಮಾಡಿಕೊಂಡು ವಿಪತ್ತು ನಿರ್ವಹಣೆ ಮಾಡುವ ಸಲುವಾಗಿಯೇ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಗೆ ಕಾಲಕಾಲಕ್ಕೆ ಸಂಬಂಧಪಟ್ಟ ನುರಿತ ತಜ್ಞರಿಂದ ತರಬೇತಿ ನೀಡಲಾಗುತ್ತಿದೆ. ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ …

Read More »

ಚಿಕ್ಕಓತಗೇರಿ ಗ್ರಾಮದಲ್ಲಿ ದೇವಸ್ಥಾನಕ್ಕೆ ಧರ್ಮಸ್ಥಳ ಸಂಘದಿಂದ 150000/- ಮೊತ್ತದ ಡಿಡಿ ಹಸ್ತಾಂತರ

ಇಲ್ಲಕಲ್ಲ : ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ 150000/- ಮೊತ್ತದ ಡಿಡಿಯನ್ನು ಜಿಲ್ಲಾ ನಿರ್ದೇಶಕರಾದ ಚನಕೇಶವ ಅವರು ದೇವಸ್ಥಾನ ಸಮಿತಿ ಪದಾಧಿಕಾರಿಗಳಿಗೆ ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಹುನಗುಂದ ತಾಲೂಕಿನ ಯೋಜನಾಧಿಕಾರಿಗಳಾದ ಸಂತೋಷ ಹಾಗೂ ವಲಯ ಮೇಲ್ವಿಚಾರಕಿ ಆಶಾ ಸ್ಥಳೀಯ ಸೇವಾಪ್ರತಿನಿಧಿ ಊರಿನ ಗಣ್ಯರು ಗ್ರಾಮಸ್ಥರು.ಸ್ವ ಸಹಾಯ …

Read More »

ಗುಡೂರುsc ಗ್ರಾಮದ ಬಸ್ ಸ್ಟಾಂಡ್ ನಲ್ಲಿ ಅಕ್ರಮ ತಳ್ಳು ಬಂಡಿಗಳ ಹಾವಳಿಂದ ಬೆಸತ್ತ ಜನತೆ, ಯಾರದೊ ಜಾಗ ,ಯಾರಿಗೋ ಬಾಡಿಗೆ ಹಣ,,,,!

ಗುಡೂರು sc :ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ಗುಡೂರು sc ಗ್ರಾಮದಲ್ಲಿ ಬಿದಿ ಬದಿ ಹಣ್ಣು,ಚಹಾ, ಪಾನ್ ,ಹಾಗೂ ಇತರೆ ವ್ಯಾಪಾರಕ್ಕೆ ನಿಲ್ಲಿಸಿದ ಅಕ್ರಮ ತಳ್ಳು ಬಂಡಿಗಳ ಹಾವಳಿಯಿಂದ ಗುಡೂರು ಗ್ರಾಮದಲ್ಲಿ ಸಂಚರಿಸವ ಸರಕಾರಿ ಬಸ್ ಹಾಗೂ ಖಾಸಗಿ ವಾಹನಗಳ ಓಡಾಟಕ್ಕೆ ದೊಡ್ಡ ಸವಾಲಿನ ಕೆಲಸವಾಗಿದೆ, ನಿತ್ಯ ವಾಣಿಜ್ಯ ಕೇಂದ್ರ ಬಿಂದುವಾದ ಈ ಗ್ರಾಮಕ್ಕೆ ಪತ್ರಿದಿನ ನೂರಾರು ಜನ ವಿವಿಧ ಗ್ರಾಮಗಳಿಂದ ಸಂತೆ,ವ್ಯಾಪಾರಕ್ಕೆ ಬರುತ್ತಾರೆ, ಇಲ್ಲಿ ನೂತನ ಹೊಸ ತಂಗುದಾನ …

Read More »